Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಗಣರಾಜ್ಯೋತ್ಸವ ದಿನ

ಗಣರಾಜ್ಯೋತ್ಸವ ದಿನ

ವಾರ್ತಾಭಾರತಿವಾರ್ತಾಭಾರತಿ25 Jan 2020 6:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

1926: ಜಾನ್ ಲೋಗಿ ಬೇರ್ಡ್ ಅವರು ಮೊದಲ ಬಾರಿ ದೂರದರ್ಶನದ ಪ್ರದರ್ಶನ ಮಾಡಿದರು.

1930: ಭಾರತದಲ್ಲಿ ಜ.26ರ ದಿನವನ್ನು ಪ್ರತಿಯೊಬ್ಬ ನಾಗರಿಕನೂ ಗಣರಾಜ್ಯೋತ್ಸವ ದಿನ ಎಂದು ಗುರುತಿಸುತ್ತಾರೆ. 1950ರ ಪ್ರಥಮ ಗಣರಾಜ್ಯೋತ್ಸವ ದಿನಕ್ಕಿಂತ ಸರಿಯಾಗಿ 20 ವರ್ಷಗಳ ಹಿಂದೆ ಅಂದರೆ 1930 ಜ.26ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬ್ರಿಟಿಷರ ವಿರುದ್ಧ ಸಂಪೂರ್ಣ ಸ್ವಾತಂತ್ರ ದಿನವೆಂದು ಘೋಷಿಸಿತ್ತು. ಅಂದಿನಿಂದ ಸ್ವಾತಂತ್ರವನ್ನು ಪಡೆಯಲೇಬೇಕೆಂಬ ಉತ್ಕಟ ಆಸೆ ಭಾರತೀಯರಲ್ಲಿ ಜನ್ಮ ತಾಳಿತು. 1934: ನಾಝಿ ಜರ್ಮನಿ ಹಾಗೂ ಪೋಲ್ಯಾಂಡ್ 10 ವರ್ಷಗಳ ಕಾಲ ಪರಸ್ಪರ ಆಕ್ರಮಣ ಮಾಡದಿರಲು ಒಪ್ಪಂದ ಮಾಡಿಕೊಂಡವು.

1950: ಭಾರತ ಸಂವಿಧಾನವನ್ನು ಅಧಿಕೃವಾಗಿ ಅಳವಡಿಸಿಕೊಂಡಿತು. ಭಾರತದ ಪ್ರಥಮ ರಾಷ್ಟ್ರಪತಿಯಾಗಿ ಡಾ.ಬಾಬು ರಾಜೇಂದ್ರ ಪ್ರಸಾದ್ ಆಯ್ಕೆಯಾದರು. ಸಂವಿಧಾನ ಅಧಿಕೃತವಾಗಿ ಜಾರಿಗೆ ಬಂದ ಈ ದಿನವನ್ನು ಪ್ರತೀವರ್ಷ ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ.

2001: ಗುಜರಾತ್ ಕಚ್ ಜಿಲ್ಲೆಯ ಸುತ್ತಮುತ್ತ ಸಂಭವಿಸಿದ ಪ್ರಬಲ ಭೂಕಂಪದಲ್ಲಿ(ಭುಜ್ ಭೂಕಂಪ ಎಂದೂ ಕರೆಯಲಾಗಿದೆ) ಸುಮಾರು 13,000ರಿಂದ 20,000 ಜನರು ಸಾವನ್ನಪ್ಪಿದ ವರದಿಯಾಗಿದೆ, ದೇಶ 52ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದ ಸಂದರ್ಭ ಈ ಮಹಾ ದುರಂತ ಭಾರೀ ದುಃಖ ಕ್ಕೆ ಕಾರಣವಾಯಿತು. 7.7 ರಿಕ್ಟರ್ ತೀವ್ರತೆಯಿದ್ದ ಕಂಪನದಲ್ಲಿ ಸುಮಾರು 1,66,000 ಜನ ಗಾಯಗೊಂಡ ವರದಿಯಾಗಿದೆ.

2015: ಸ್ಪೇನ್‌ನ ಅಲ್ಬಾಸೆಟೆಯಲ್ಲಿರುವ ವಾಯುನೆಲೆಯಲ್ಲಿ ವಿಮಾನ ಅಪಘಾತಕ್ಕೀಡಾದ ಪರಿಣಾಮ 11 ಜನರು ಮೃತಪಟ್ಟರು ಮತ್ತು 21 ಮಂದಿ ಗಾಯಗೊಂಡರು.

1968: ತೆಲುಗು ನಟ ರವಿ ತೇಜ ಜನ್ಮದಿನ.

1991: ಭಾರತದ ಕ್ರಿಕೆಟಿಗ ವಿಜಯ್ ಶಂಕರ್ ಜನ್ಮದಿನ.

1831: ಭಾರತದ ಸ್ವಾತಂತ್ರ ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ನಿಧನರಾದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X