Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮೂರು ಚಿತ್ರಗಳಲ್ಲಿ ರಮೇಶ್ ಸೂಪರ್ ಕಾಪ್

ಮೂರು ಚಿತ್ರಗಳಲ್ಲಿ ರಮೇಶ್ ಸೂಪರ್ ಕಾಪ್

ವಾರ್ತಾಭಾರತಿವಾರ್ತಾಭಾರತಿ26 Jan 2020 5:43 PM IST
share
ಮೂರು ಚಿತ್ರಗಳಲ್ಲಿ ರಮೇಶ್ ಸೂಪರ್ ಕಾಪ್

ರಮೇಶ್ ಅರವಿಂದ್ ಅಭಿನಯದ ಮೂರು ಚಿತ್ರಗಳು ಈ ವರ್ಷ ತೆರೆಕಾಣಲಿವೆ. ವಿಶೇಷವೆಂದರೆ ಈ ಮೂರು ಚಿತ್ರಗಳಲ್ಲಿಯೂ ರಮೇಶ್ ಖಾಕಿ ಧರಿಸಲಿದ್ದಾರೆ. ಹೌದು. ಅವರ ಅಭಿನಯದ ಶಿವಾಜಿ ಸುರತ್ಕಲ್, 100 ಹಾಗೂ ಬೈರಾದೇವಿಯಲ್ಲಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬಹುಭಾಷಾ ನಟ, ನಿರ್ದೇಶಕ ಹಾಗೂ ಟಿವಿ ನಿರೂಪಕನಾಗಿ ತನ್ನ ಬಹುಮುಖಿ ಪ್ರತಿಭೆಯನ್ನು ಪ್ರದರ್ಶಿಸಿರುವ ರಮೇಶ್ ಅರವಿಂದ್ ಈ ವರ್ಷ ಸ್ಯಾಂಡಲ್‌ವುಡ್ ಪ್ರಿಯರಿಗೆ ಮನರಂಜನೆಯ ರಸದೌತಣವನ್ನು ಬಡಿಸಲಿದ್ದಾರೆ.

 ‘ಶಿವಾಜಿ ಸುರತ್ಕಲ್’ ಫೆಬ್ರವರಿ 21ರಂದು ಬಿಡುಗಡೆಯಾಗಲಿದೆ. ಬರೋಬ್ಬರಿ ಎರಡು ವರ್ಷಗಳ ಸುದೀರ್ಘ ಅಂತರದ ಬಳಿಕ ರಮೇಶ್, ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿಯೇ ಈ ಚಿತ್ರದ ಬಗ್ಗೆ ತುಂಬಾ ನಿರೀಕ್ಷೆ ಹುಟ್ಟಿಕೊಂಡಿದೆ. ರಮೇಶ್ ಅವರ 34 ವರ್ಷಗಳ ಸಿನೆಮಾ ಬದುಕಿನಲ್ಲಿ ಶಿವಾಜಿ ಸುರತ್ಕಲ್ 101ನೇ ಚಿತ್ರವಾಗಿದೆ. ನಿಗೂಢ ಕೊಲೆ ಪ್ರಕರಣವನ್ನು ಭೇದಿಸುವ ಪತ್ತೆದಾರಿ ಪೊಲೀಸ್ ಅಧಿಕಾರಿಯಾಗಿ ರಮೇಶ್ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಕಾಶ್ ಶ್ರೀವತ್ಸ ಚಿತ್ರದ ನಿರ್ದೇಶಕ.

  ರಮೇಶ್ ಅಭಿನಯದ ಇನ್ನೊಂದು ಚಿತ್ರ 100, ಸೈಬರ್ ಕ್ರೈಂ ಕುರಿತಾದ ಕಥಾ ವಸ್ತುವನ್ನು ಹೊಂದಿದೆ. ಈ ಚಿತ್ರದಲ್ಲಿ ರಮೇಶ್ ಸಾಕಷ್ಟು ಆ್ಯಕ್ಷನ್ ಹಾಗೂ ಫೈಟಿಂಗ್ ದೃಶ್ಯಗಳಲ್ಲಿ ಅಭಿನಯಿಸಲಿದ್ದಾರೆ. ಈವರೆಗೆ ಯಾವುದೇ ಚಿತ್ರಗಳಲ್ಲಿ ಆ್ಯಕ್ಷನ್ ದೃಶ್ಯಗಳಲ್ಲಿ ನಟಿಸಿರದ ರಮೇಶ್, 100 ಚಿತ್ರದ ಮೂಲಕ ಆ್ಯಕ್ಷನ್ ಹೀರೋ ಇಮೇಜ್ ಪಡೆದುಕೊಳ್ಳಲಿದ್ದಾರೆ.

ಸೈಬರ್ ಪೊಲೀಸ್ ಅಧಿಕಾರಿಗಳ ಬಾಡಿ ಲಾಂಗ್ವೆಜ್ ಅಧ್ಯಯನ ಮಾಡಲು ತಾನು ಸಾಕಷ್ಟು ಸಮಯ ತೆಗೆದುಕೊಂಡಿರುವುದಾಗಿಯೂ ರಮೇಶ್ ಹೇಳುತ್ತಾರೆ.

 ರಮೇಶ್ ಅಭಿನಯದ ಫೈಟಿಂಗ್ ಸನ್ನಿವೇಶಗಳನ್ನು ಖ್ಯಾತ ಸಾಹಸ ನಿರ್ದೇಶಕ ರವಿವರ್ಮಾ ಸಂಯೋಜಿಸಲಿದ್ದಾರೆ. ಬೈರಾದೇವಿಯಲ್ಲೂ ರಮೇಶ್ ದಕ್ಷ ಪೊಲೀಸ್ ಅಧಿಕಾರಿಯಾಗಿ ನಟಿಸುತ್ತಿದ್ದಾರೆ. ಅತಿಮಾನುಷ ಶಕ್ತಿಗಳ ಕುರಿತಾದ ಥ್ರಿಲ್ಲರ್ ಕಥೆಯನ್ನು ಹೊಂದಿರುವ ಈ ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ನಾಯಕಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X