Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಲ್ಮಾನ್‌ಖಾನ್ ಚಿತ್ರಕ್ಕೆ ಭಾರಜಾತ್ಯ...

ಸಲ್ಮಾನ್‌ಖಾನ್ ಚಿತ್ರಕ್ಕೆ ಭಾರಜಾತ್ಯ ಪುತ್ರನ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ26 Jan 2020 5:44 PM IST
share

2

  020ರಲ್ಲಿಯೂ ಬಾಲಿವುಡ್ ಸುಲ್ತಾನ್ ಸಲ್ಮಾನ್‌ಖಾನ್ ಕೈ ತುಂಬಾ ಚಿತ್ರಗಳಿವೆ. ರಾಧೆ, ಕಿಕ್2, ಕಭಿಈದ್‌ಕಭಿ ದಿವಾಲಿ, ವಾಂಟೆಡ್ 2 ಹೀಗೆ ಹಲವಾರು ಚಿತ್ರಗಳ ಶೂಟಿಂಗ್‌ನಲ್ಲಿ ಆತ ಬ್ಯುಸಿಯಾಗಲಿದ್ದಾರೆ. ಈ ಮಧ್ಯೆ ಸಲ್ಮಾನ್‌ಖಾನ್ ಅಭಿನಯದ ನೂತನ ಚಿತ್ರಗಳ ಸಾಲಿಗೆ ಹೊಸದೊಂದು ಸೇರ್ಪಡೆಯಾಗಿದೆ. ಮೈನೆ ಪ್ಯಾರ್ ಕಿಯಾ, ಹಮ್ ಆಪ್ ಕೆ ಹೈ ಕೌನ್‌ನಂತಹ ಸೂಪರ್‌ಹಿಟ್ ಚಿತ್ರಗಳ ನಿರ್ದೇಶಕ ಸೂರಜ್ ಭಾರಜಾತ್ಯ ನಿರ್ಮಿಸಲಿರುವ ಚಿತ್ರದಲ್ಲಿಯೂ ಆತ ನಟಿಸಲಿದ್ದಾರೆ.

ಇನ್ನೂ ಹೆಸರಿಡದ ಈ ಬಿಗ್‌ಬಜೆಟ್ ಚಿತ್ರದ ಸ್ಕ್ರಿಪ್ಟ್ ತಯಾರಿಸುವ ಕೆಲಸದಲ್ಲಿ ಭಾರಜಾತ್ಯ ನಿರತರಾಗಿದ್ದಾರೆ. ಅಂದ ಹಾಗೆ ಈ ಚಿತ್ರಕಥೆಯನ್ನು ಬರೆಯಲು ಅವರು ಬರೋಬ್ಬರಿ ಎರಡು ವರ್ಷಗಳನ್ನು ತೆಗೆದುಕೊಂಡಿದ್ದರಂತೆ. ಚಿತ್ರದ ಕಥೆಯನ್ನು ಸಲ್ಮಾನ್‌ಖಾನ್‌ಗೆ ವಿವರಿಸಿದಾಗ ಅವರದನ್ನು ತುಂಬಾನೆ ಮೆಚ್ಚಿಕೊಂಡರಂತೆ.

 ಭಾರಜಾತ್ಯ ಅವರ ಹಿಂದಿನ ಚಿತ್ರಗಳ ಹಾಗೆ ಈ ಸಿನೆಮಾ ಕೂಡಾ ಕೌಟುಂಬಿಕ, ಡ್ರಾಮಾ ಹಾಗೂ ಭಾವನಾತ್ಮಕ ಕಥಾವಸ್ತುವನ್ನು ಹೊಂದಿದೆ. ಆದರೆ ಈ ಚಿತ್ರವನ್ನು ಸೂರಜ್ ಭಾರಜಾತ್ಯ ನಿರ್ದೇಶಿಸುವುದಿಲ್ಲವಂತೆ. ಬದಲಿಗೆ ಅವರ ಪುತ್ರ ಅವನಿಶ್, ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರಂತೆ. ಈ ಚಿತ್ರದ ಮೂಲಕ ನಿರ್ದೇಶಕನಾಗಿ ಬಾಲಿವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಆದಾಗ್ಯೂ ಚಿತ್ರರಂಗ ಅವನಿಶ್ ಹೊಸದೇನಲ್ಲವಂತೆ. ತನ್ನ ತಂದೆ ನಿರ್ದೇಶಿದ ಪ್ರೇಮ್ ರತನ್ ಧನ್ ಪಾಯೊ ಚಿತ್ರದಲ್ಲಿ ಅವರು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದರು.

 ಸಲ್ಮಾನ್‌ಖಾನ್ ಹಾಗೂ ಸೂರಜ್ ಭಾರಜಾತ್ಯ ಮೈನೆ ಪ್ಯಾರ್ ಕಿಯಾ ಚಿತ್ರದ ಮೂಲಕ ಜೊತೆಯಾಗಿ ಸಿನೆಮಾ ಪಯಣವನ್ನು ಆರಂಭಿಸಿದ್ದರು. 2015ರಲ್ಲಿ ಬಿಡುಗಡೆಯಾದ ಪ್ರೇಮ್ ರತನ್ ಧನ್ ಪಾಯೊ ಇವರಿಬ್ಬರು ಜೊತೆಯಾಗಿ ಕೆಲಸ ಮಾಡಿದ ಕೊನೆಯ ಚಿತ್ರವಾಗಿತ್ತು. ಒಟ್ಟಿನಲ್ಲಿ ಸೂರಜ್ ಪುತ್ರ ಅವನಿಶ್ ಕೂಡಾ ತನ್ನ ತಂದೆಯ ಭವ್ಯ ಬಾಲಿವುಡ್ ಪರಂಪರೆಯನ್ನು ಮುಂದುವರಿಸುವಲ್ಲಿ ಯಶಸ್ವಿಯಾಗುವರೇ ಎಂಬುದನ್ನು ಕಾದುನೋಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X