Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೌಚಗುಂಡಿ ಸ್ವಚ್ಛತೆ ವೇಳೆ 4 ವರ್ಷಗಳಲ್ಲಿ...

ಶೌಚಗುಂಡಿ ಸ್ವಚ್ಛತೆ ವೇಳೆ 4 ವರ್ಷಗಳಲ್ಲಿ 282 ಸಾವು: ಕಾರ್ಮಿಕರ ಬಾಳಿಗೆ ಬೆಳಕು ತರದ 'ಸ್ವಚ್ಛ ಭಾರತ್'

ವಾರ್ತಾಭಾರತಿವಾರ್ತಾಭಾರತಿ27 Jan 2020 6:40 PM IST
share
ಶೌಚಗುಂಡಿ ಸ್ವಚ್ಛತೆ ವೇಳೆ 4 ವರ್ಷಗಳಲ್ಲಿ 282 ಸಾವು: ಕಾರ್ಮಿಕರ ಬಾಳಿಗೆ ಬೆಳಕು ತರದ ಸ್ವಚ್ಛ ಭಾರತ್

ಹೊಸದಿಲ್ಲಿ: ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ವೇಳೆ ನಡೆಯುತ್ತಿರುವ ದುರಂತಗಳಲ್ಲಿ ಹಲವರು ಬಲಿಯಾಗುತ್ತಿರುವ ಕುರಿತಂತೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ, ಮುಂಬೈಯಲ್ಲಿ ಹೌಸಿಂಗ್ ಸೊಸೈಟಿಯ ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಯಂತ್ರದ ಮೂಲಕ ಶೌಚಗುಂಡಿ ಶುಚಿಗೊಳಿಸುವ ಬದಲು ಮಾನವ ಶ್ರಮದ ಮೂಲಕ ಶುಚಿಗೊಳಿಸುವ ಕ್ರಮವನ್ನು ನಿಷೇಧಿಸುವ ಕಾನೂನು ಜಾರಿಯಲ್ಲಿದ್ದರೂ ದೇಶದಲ್ಲಿ  ಶೌಚಗುಂಡಿ ಅಥವಾ ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ವೇಳೆ 2016 ಹಾಗೂ ನವೆಂಬರ್ 2019ರ ನಡುವೆ  282 ಕಾರ್ಮಿಕರು ಮೃತಪಟ್ಟಿದ್ದಾರೆಂದು  ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ರಾಜ್ಯಸಭೆಯಲ್ಲಿ ನೀಡಿದ ಉತ್ತರದಲ್ಲಿ ತಿಳಿಸಿದೆ.

ಈ ಅವಧಿಯಲ್ಲಿ ಗರಿಷ್ಠ 40 ಸಾವುಗಳು ತಮಿಳುನಾಡಿನಲ್ಲಿ ಸಂಭವಿಸಿದ್ದರೆ, ಹಯಾರ್ಣದಲ್ಲಿ 31 ಹಾಗೂ ದಿಲ್ಲಿ ಮತ್ತು ಗುಜರಾತದಲ್ಲಿ ತಲಾ 30 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 27 ಸಾವುಗಳು ಸಂಭವಿಸಿವೆ. 2016ರಲ್ಲಿ ದೇಶದ ವಿವಿಧೆಡೆ ಶೌಚಗುಂಡಿ ಸ್ವಚ್ಛಗೊಳಿಸುವ ವೇಳೆ 50 ಮಂದಿ ಕಾರ್ಮಿಕರು ಮೃತಪಟ್ಟಿದ್ದರೆ ಮುಂದಿನ ವರ್ಷಗಳಲ್ಲಿ ಈ ಸಂಖ್ಯೆ 83, 66 ಹಾಗೂ 83 ಆಗಿತ್ತು.

ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‍ಐಆರ್ ಆಧಾರದಲ್ಲಿ ಈ ಸಂಖ್ಯೆ ನೀಡಲಾಗಿರುವುದರಿಂದ ವಾಸ್ತವದಲ್ಲಿ ಇಂತಹ ಅವಘಡಗಳ ಸಂಖ್ಯೆ ಇನ್ನೂ ಹೆಚ್ಚಾಗಿರಬಹುದು ಎಂದು ಸಫಾಯಿ ಕರ್ಮಚಾರಿ ಆಂದೋಲನ್ ಹೇಳಿದೆ.

ಇನ್ನೊಂದು ಮಹತ್ವದ ವಿಚಾರವನ್ನು ಗಮನಿಸುವುದಾದರೆ 2003ರಲ್ಲಿ 8 ಲಕ್ಷದಷ್ಟಿದ್ದ ಶೌಚ ಸ್ವಚ್ಛತಾ ಕಾರ್ಮಿಕರ ಸಂಖ್ಯೆ ಹಲವು ಕ್ರಮಗಳ ಬಳಿಕ 13 ಸಾವಿರಕ್ಕೆ ಇಳಿದಿದೆ. ಆದರೆ ಸ್ವಚ್ಛ ಭಾರತ ಯೋಜನೆಯ ಹೊರತಾಗಿಯೂ 2018ರಲ್ಲಿ ಈ ಸಂಖ್ಯೆ 42,303ಕ್ಕೇರಿದೆ.

ಕೃಪೆ: theprint.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X