Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್‌ಬಿರ್ರ್‌ ಕಿಡ್ಸ್ ಫೆಸ್ಟ್ -2020:...

ಅಲ್‌ಬಿರ್ರ್‌ ಕಿಡ್ಸ್ ಫೆಸ್ಟ್ -2020: ಮೂಡುಬಿದಿರೆ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ27 Jan 2020 10:32 PM IST
share
ಅಲ್‌ಬಿರ್ರ್‌ ಕಿಡ್ಸ್ ಫೆಸ್ಟ್ -2020: ಮೂಡುಬಿದಿರೆ ಚಾಂಪಿಯನ್

ಮಂಗಳೂರು: ಅಡ್ಡೂರಿನ ಅಲ್ ಮದ್ರಸತುಲ್ ಬದ್ರಿಯಾದಲ್ಲಿ ನಡೆದ ಅಲ್‌ಬಿರ್ರ್‌ ಕಿಡ್ಸ್ ಫೆಸ್ಟ್‌ನ ಚಾಂಪಿಯನ್ ಪಟ್ಟವನ್ನು ಮೂಡುಬಿದಿರೆಯ ಅಬ್ದುಲ್ ಜಬ್ಬಾರ್ ಉಸ್ತಾದ್ ಮೆಮೋರಿಯಲ್ ಅಲ್‌ಬಿರ್ರ್‌ ಸ್ಕೂಲ್ ಅಲಂಕರಿಸಿದೆ.

ಸ್ಪರ್ಧೆಯಲ್ಲಿ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡದ ಜಿಲ್ಲೆಯ ಅಲ್‌ಬಿರ್ರ್‌ ಇಸ್ಲಾಮಿಕ್ ಪ್ರೀ ಸ್ಕೂಲ್‌ಗಳ ಸುಮಾರು 144 ಪುಟಾಣಿಗಳು ಪಾಲ್ಗೊಂಡಿದ್ದರು. ರನ್ನರ್ ಅಪ್ ಆಗಿ ಅಡ್ಡೂರು ಅಲ್‌ಬಿರ್ರ್‌ ಸ್ಕೂಲ್ ಹೊರಹೊಮ್ಮಿದೆ.

ಟ್ರೋಫಿಗಳನ್ನು ಸೈಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ಅಡ್ಡೂರು ಬಿ.ಜೆ.ಎಂ. ಖತೀಬರಾದ ಮುಹಮ್ಮದ್ ಶರೀಫ್ ದಾರಿಮಿ ಹಾಗೂ ಅಲ್‌ಬಿರ್ರ್‌ ಕೇರಳ ಕೋರ್ಡಿನೇಟರ್ ಇಸ್ಮಾಯೀಲ್ ಮುಜದ್ದಿದಿ ವಿತರಿಸಿದರು. ಅಡ್ಡೂರು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಟಿ. ಸೈಯದ್ ಅಧ್ಯಕ್ಷತೆ ವಹಿಸಿದರು.

ಉದ್ಘಾಟನಾ ಸಮಾರಂಭ

ಬೆಳಗ್ಗೆ ನಡೆದ ಕಾರ್ಯಕ್ರಮವನ್ನು ದ.ಕ. ಜಿಲ್ಲೆ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಉದ್ಘಾಟಿಸಿದರು. ಅಲ್‌ಬಿರ್ರ್‌ ಕಿಡ್ಸ್ ಫೆಸ್ಟ್ ಸ್ಟೇಟ್ ಕನ್ವಿನರ್ ಜಾಬೀರ್ ಹುದವಿ ಮುಖ್ಯಭಾಷಣಗೈದರು. ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಧ್ವಜಾರೋಹಣಗೈದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್ಕೆಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಖಾಸಿಂ ದಾರಿಮಿ, ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ. ಇಬ್ರಾಹೀಂ, ಬಿ.ಎಚ್. ಖಾದರ್ ಬಂಟ್ವಾಳ, ಮುಹಮ್ಮದ್ ಸಫ್ವಾನ್ ವಿಟ್ಲ, ರಫೀಕ್ ಮಾಸ್ಟರ್, ಡಿ.ಎಸ್ ರಫೀಕ್ ಪಾಲ್ಗೊಂಡಿದ್ದರು.

ಅಲ್‌ಬಿರ್ರ್‌ ಚೇರ್‌ಮ್ಯಾನ್‌ಗಳಾದ ಟಿ.ಎಂ. ಹನೀಫ್ ಮುಸ್ಲಿಯಾರ್, ಮುಹಮ್ಮದ್ ಆಸಿಫ್, ಅಝೀಝ್ ಮಲಿಕ್, ಟಿ.ಪಿ. ಜಮಾಲುದ್ದೀನ್ ದಾರಿಮಿ, ಅಡ್ಡೂರು ಬದ್ರಿಯಾ ಜುಮಾ ಮಸೀದಿ ಗೌರವಾಧ್ಯಕ್ಷ ಎ.ಎಸ್. ಬಾವುಂಞಿ, ನೌಶಾದ್ ಹಾಜಿ ಸೂರಲ್ಪಾಡಿ, ಅಹ್ಮದ್ ಬಾವಾ ಅಂಗಡಿಮನೆ, ಎಂ.ಎಸ್. ಶೇಖ್ ಮೋನು, ಎ.ಕೆ. ಅಶ್ರಫ್, ಇಸ್ಹಾಕ್ ಗರಡಿ, ಇಸ್ಹಾಕ್ ಅಡ್ಡೂರು, ಅಲ್‌ಬಿರ್ರ್‌ ಕೋರ್ಡಿನೇಟರ್‌ಗಳಾದ ಶರೀಫ್ ಮಳಲಿ ಕೈಕಂಬ, ಮುಹಮ್ಮದ್ ಇರ್ಫಾನ್ ಹುದವಿ ವಿಟ್ಲ, ಮುಹಮ್ಮದ್ ಶಾಫಿ ಮೂಡುಬಿದಿರೆ, ಉಮರ್ ಫಾರೂಕ್ ಅಡ್ಡೂರು ಮುಂತಾದವರು ಪಾಲ್ಗೊಂಡಿದ್ದರು.

ಸ್ವಾಗತ ಸಮಿತಿ ಕನ್ವಿನರ್ ಅಕ್ಬರ್ ಅಲಿ ಅಡ್ಡೂರು ಸ್ವಾಗತಿಸಿ, ಮುಸ್ತಫಾ ಹನೀಫಿ ವಂದಿಸಿದರು.

ಗಮನ ಸೆಳೆದ ಅಲ್‌ಬಿರ್ರ್‌ ಎಕ್ಸ್‌ಪೋ:

ಮುಹಮ್ಮದ್ ಯಾಸೀರ್ ಕಲ್ಲಡ್ಕ ನೇತೃತ್ವದಲ್ಲಿ ಸಂಗ್ರಹನಾತ್ಮಕ ಹಾಗೂ ವೈಶಿಷ್ಟಪೂರ್ಣ ನಾಣ್ಯಗಳ ಪ್ರದರ್ಶನವು ಎಲ್ಲರ ಗಮನ ಸೆಳೆಯಿತು. ಅಲ್ಲದೆ ಅಲ್‌ಬಿರ್ರ್‌ ಸ್ಕೂಲ್‌ನ ವಿದ್ಯಾರ್ಥಿಗಳ ಪೋಷಕರು ರಚಿಸಿದ ವಿವಿಧ ಇಸ್ಲಾಮಿಕ್ ಕಲಾಕೃತಿಗಳು ವಸ್ತುಪ್ರದರ್ಶನವನ್ನು ವೈವಿಧ್ಯಮಯಗೊಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X