Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ನೀವು ಹೇಡಿಯೇ ಅಥವಾ ಪತ್ರಕರ್ತನೇ?':...

'ನೀವು ಹೇಡಿಯೇ ಅಥವಾ ಪತ್ರಕರ್ತನೇ?': ವಿಮಾನದಲ್ಲಿ ಅರ್ನಬ್ ಗೋಸ್ವಾಮಿಯ ಬೆವರಿಳಿಸಿದ ಕುನಾಲ್ ಕಾಮ್ರಾ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ28 Jan 2020 7:56 PM IST
share
ನೀವು ಹೇಡಿಯೇ ಅಥವಾ ಪತ್ರಕರ್ತನೇ?: ವಿಮಾನದಲ್ಲಿ ಅರ್ನಬ್ ಗೋಸ್ವಾಮಿಯ ಬೆವರಿಳಿಸಿದ ಕುನಾಲ್ ಕಾಮ್ರಾ

ಹೊಸದಿಲ್ಲಿ: ಪ್ರಸಿದ್ಧ ಕಾಮಿಡಿಯಲ್ ಕುನಾಲ್ ಕಾಮ್ರಾ ಅವರು ವಿಮಾನ ಪ್ರಯಾಣದ ವೇಳೆ ರಿಪಬ್ಲಿಟ್ ಟಿವಿಯ ಅರ್ನಬ್ ಗೋಸ್ವಾಮಿಯವರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳಿ ಬೆವರಿಳಿಸಿದ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಇಂದು ಕುನಾಲ್ ಕಾಮ್ರಾ ಅವರು ಲಕ್ನೋದಿಂದ ಇಂಡಿಗೋ ವಿಮಾನದಲ್ಲಿ ತೆರಳಿದ್ದು, ಇದೇ ವಿಮಾನದಲ್ಲಿ ಅರ್ನಬ್ ಇದ್ದರು. ಈ ಸಂದರ್ಭ ಕುನಾಲ್ 'ನಿಮ್ಮ ಪತ್ರಿಕೋದ್ಯಮದ ಬಗ್ಗೆ ಪ್ರಶ್ನೆಗಳಿವೆ' ಎಂದು ಮಾತನಾಡಿಸಲು ಮುಂದಾಗಿದ್ದಾರೆ. ಆದರೆ ಗೋಸ್ವಾಮಿಯ ಮೌನವಾಗಿ ಕುಳಿತಿದ್ದಾರೆ.

"ವೀಕ್ಷಕರೇ ಅರ್ನಬ್ ಗೋಸ್ವಾಮಿ ಹೇಡಿಯೇ ಅಥವಾ ರಾಷ್ಟ್ರವಾದಿಯೇ ಎಂದು ಇಂದು ತಿಳಿದುಕೊಳ್ಳಲು ಬಯಸಿದ್ದಾರೆ" ಎಂದು ಮಾತು ಆರಂಭಿಸಿದ ಕುನಾಲ್ ಹಲವು ಪ್ರಶ್ನೆಗಳಿಗೆ ಅರ್ನಬ್ ಗೆ ಕೇಳಿದ್ದಾರೆ. ರೋಹಿತ್ ವೇಮುಲಾಗಾಗಿ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ ಎಂದ ಕುನಾಲ್, ಈ ವಿಡಿಯೋ ಮಾಡುವುದಕ್ಕೂ ಮೊದಲು ಅರ್ನಬ್ ತನ್ನನ್ನು 'ಮಾನಸಿಕ ಅಸ್ವಸ್ಥ' ಎಂದು ಕರೆದಿದ್ದಾಗಿ ಆರೋಪಿಸಿದ್ದಾರೆ.

"ನಾನು ಟುಕ್ಡೆ, ಟುಕ್ಡೆ ನಿರೂಪಣೆಯ ಭಾಗ. ಅರ್ನಬ್ ನಿಮ್ಮ ಬಳಿ ಉತ್ತರವಿರಬೇಕು. ನೀವೊಬ್ಬ ಹೇಡಿಯೇ ಅಥವಾ ಪತ್ರಕರ್ತನೇ ಅಥವಾ ರಾಷ್ಟ್ರವಾದಿಯೇ?." ಎಂದವರು ಪ್ರಶ್ನಿಸಿದ್ದಾರೆ.

ಆದರೆ ಈ ಪ್ರಶ್ನೆಗಳಿಗೆ ಅರ್ನಬ್ ಯಾವುದೇ ಉತ್ತರ ನೀಡಿಲ್ಲ. ಲ್ಯಾಪ್ ಟಾಪ್ ನೋಡುತ್ತಾ ಕುಳಿತಿದ್ದ ಅವರು ತಲೆಯನ್ನು ಮೇಲೆತ್ತಿಲ್ಲ.

I did this for my hero...
I did it for Rohit pic.twitter.com/aMSdiTanHo

— Kunal Kamra (@kunalkamra88) January 28, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X