Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೆರಿಗೆ ಜತೆ ಶೇ.2ರಷ್ಟು ಭೂ ಸಾರಿಗೆ ಉಪಕರ...

ತೆರಿಗೆ ಜತೆ ಶೇ.2ರಷ್ಟು ಭೂ ಸಾರಿಗೆ ಉಪಕರ ಸಂಗ್ರಹಕ್ಕೆ ಒಪ್ಪಿಗೆ ಸೂಚಿಸಿದ ಬಿಬಿಎಂಪಿ

ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸದೆ ಏಕಾಏಕಿ ನಿರ್ಧಾರ: ಪ್ರತಿಪಕ್ಷ ಆರೋಪ

ವಾರ್ತಾಭಾರತಿವಾರ್ತಾಭಾರತಿ28 Jan 2020 10:45 PM IST
share
ತೆರಿಗೆ ಜತೆ ಶೇ.2ರಷ್ಟು ಭೂ ಸಾರಿಗೆ ಉಪಕರ ಸಂಗ್ರಹಕ್ಕೆ ಒಪ್ಪಿಗೆ ಸೂಚಿಸಿದ ಬಿಬಿಎಂಪಿ

ಬೆಂಗಳೂರು, ಜ.28: ನಗರದ ಆಸ್ತಿ ತೆರಿಗೆ ಮಾಲಕರಿಗೆ ಬರೆ ಎಳೆಯಲು ಬಿಬಿಎಂಪಿ ಮುಂದಾಗಿದ್ದು, ಆಸ್ತಿ ತೆರಿಗೆ ಜೊತೆಗೆ ಶೇ.2ರಷ್ಟು ಭೂ ಸಾರಿಗೆ ಉಪಕರ ಸಂಗ್ರಹ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

ಮಂಗಳವಾರ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ಬಿಬಿಎಂಪಿ ವಿಷಯಾಧಾರಿತ ಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಶೇ.2ರಷ್ಟು ಭೂ ಸಾರಿಗೆ ಉಪಕರ ಸಂಗ್ರಹ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇದರಿಂದಾಗಿ ಬೆಂಗಳೂರಿನ ಜನತೆ ಮನೆ ನಿರ್ಮಾಣ ಮಾಡಿಕೊಂಡಿರುವುದರಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲು ಆಸ್ತಿ ತೆರಿಗೆ ಜೊತೆಗೆ ರಸ್ತೆಯಲ್ಲಿ ಓಡಾಡುವುದಕ್ಕೂ ಶೇ.2ರಷ್ಟು ಭೂ ಸಾರಿಗೆ ಉಪಕರವನ್ನು ಪಾವತಿಸಬೇಕಿದೆ.

ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡ ಸಭೆಯಲ್ಲಿನ ಇಂತಹ ನಿರ್ಣಯದಿಂದ ಬಿಬಿಎಂಪಿಗೆ ವಾರ್ಷಿಕವಾಗಿ 150 ಕೋಟಿ ರೂ. ತೆರಿಗೆಯನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ. ಆದರೆ, ಈ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡದೆ ಏಕಾಏಕಿ ಇಂತಹ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರತಿಪಕ್ಷದ ಸದಸ್ಯರು ಆರೋಪಿಸಿದರು.

ನಗರದಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆ ಮಾಡದೇ ಇರುವ ಹಿನ್ನೆಲೆಯಲ್ಲಿ ಪಾಲಿಕೆ ಆರ್ಥಿಕ ಪರಿಸ್ಥಿತಿಯನ್ನು ಮನಗಂಡು ಭೂ ಸಾರಿಗೆ ಉಪಕರ ಸಂಗ್ರಹ ಮಾಡಲು ಉದ್ದೇಶಿಸಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ತೆಗೆದುಕೊಳ್ಳಲಾಯಿತು. ನಗರದ ಆಸ್ತಿ ಮಾಲಕರಿಂದ ಸಂಗ್ರಹ ಮಾಡುವ ಭೂ ಸಾರಿಗೆ ಉಪಕರವನ್ನು ಪಾಲಿಕೆಯೇ ಬಳಕೆ ಮಾಡುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಸರಕಾರ ಒಪ್ಪಿಗೆ ನೀಡಿದ್ದಲ್ಲಿ ಭೂ ಸಾರಿಗೆ ಉಪಕರದ ಹಣವನ್ನು ನಗರದ ರಸ್ತೆ ಅಭಿವೃದ್ಧಿಯಂತಹ ಕಾರ್ಯಗಳಿಗೆ ಬಳಕೆ ಮಾಡಲು ಉದ್ದೇಶಿಸಲಾಗಿದೆ.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು

1. ಈ ಹಿಂದೆ ಬಿಬಿಎಂಪಿ ವಾರ್ಡ್ 5ರ ವ್ಯಾಪ್ತಿಯ ಬೆಳ್ಳಿಹಳ್ಳಿ ವೃತ್ತಕ್ಕೆ ಬೆಳ್ಳಳ್ಳಿ ಟಿಪ್ಪು ಸುಲ್ತಾನ್ ವೃತ್ತ ಎಂದು ನಾಮಕರಣ ಮಾಡಿರುವ ನಿರ್ಣಯವನ್ನು ರದ್ದು ಪಡಿಸಲು ಅಥವಾ ಕೈ ಬಿಡಲು ಮೇಯರ್ ಕೋರಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿ ವಿಷಯ ಚರ್ಚೆ ನಡೆಸಿ ಆಯುಕ್ತ ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಿದೆ.

2. ಕೆಂಗೇರಿ ಉಪನಗರದಿಂದ ಕೊಮ್ಮಟಕ್ಕೆ ಹೋಗುವ ಮುಖ್ಯರಸ್ತೆಗೆ ನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರು ನೇಮಕ.

3. ಪದ್ಮನಾಭನಗರ 182ನೆ ವಾರ್ಡ್‌ನಲ್ಲಿರುವ ಕುಮಾರಸ್ವಾಮಿ ಲೇಔಟ್ ಗೋವಿನಾಯಕನಹಳ್ಳಿಯ ಕ್ರೀಡಾಂಗಣಕ್ಕೆ ದೀನದಯಾಳ್ ಉಪಾಧ್ಯಾಯರ ಕ್ರೀಡಾಂಗಣವೆಂದು ನಾಮಕರಣ.

4. ಪದ್ಮನಾಭನಗರ 182 ವಾರ್ಡ್‌ನಲ್ಲಿರುವ ಸಮೃದ್ಧಿ ಲೇಔಟ್‌ನಲ್ಲಿರುವ ಉದ್ಯಾನವನಕ್ಕೆ ಪೇಜಾವರ ವಿಶ್ವೇಶತೀರ್ಥ ಶ್ರೀಗಳ ಹೆಸರು ನಾಮಕರಣ. ವಸಂತನಗರ 11ನೇ ಮುಖ್ಯರಸ್ತೆಗೆ ಮುನೇಶ್ವರ ದೇವಸ್ಥಾನದ ರಸ್ತೆ ಎಂದು ನಾಮಕರಣ ತೀರ್ಮಾನಿಸಿದೆ.

5. ವಾರ್ಡ್ 45 ಮಲ್ಲೇಶ್ವರಂನಲ್ಲಿ ನಿರ್ಮಿಸಿರುವ ವಸತಿ ಗೃಹಗಳಿಗೆ ಶ್ರೀ ಸರದಾರ್ ವಲ್ಲಭ ಬಾಯಿ ಪಟೇಲ್ ವಸತಿ ಕುಟೀರಗಳು ಎಂದು ನಾಮಕರಣ.

6. ವಾರ್ಡ್ 66ರ ಸುಬ್ರಮಣ್ಯ ನಗರದ 7ನೇ ಮುಖ್ಯರಸ್ತೆಯಿಂದ ಎ-ಬ್ಲಾಕ್‌ನ ರಸ್ತೆಯವರಿಗೆ ಪದ್ಮಾನಂದ ಗುರೂಜಿ ರಸ್ತೆ ಎಂದು ನಾಮಕರಣ.

7. ದೊಡ್ಡಬೊಮ್ಮಸಂದ್ರ ವಾರ್ಡ್ ನಂ.10ರ ವ್ಯಾಪ್ತಿಯ ದೊಡ್ಡಬೊಮ್ಮಸಂದ್ರ ಕೆರೆಯ ಮುಖ್ಯದ್ವಾರದ ಮುಂದೆ ನಾಡಪ್ರಭು ಕೆಂಪೇಗೌಡರವರ ಪ್ರತಿಮೆಯನ್ನು ಸ್ಥಾಪನೆ ಹಾಗೂ ಡಾ. ರಾಜ್‌ ಕುಮಾರ್‌ರವರ ಪ್ರತಿಮೆ ನಿರ್ಮಾಣಕ್ಕೆ ಅನುಮತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X