Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವ ಸಮಾಜ ಸಾಮಾಜಿಕ ಸುಧಾರಣೆಗಳತ್ತ ಗಮನ...

ಯುವ ಸಮಾಜ ಸಾಮಾಜಿಕ ಸುಧಾರಣೆಗಳತ್ತ ಗಮನ ಹರಿಸಬೇಕು: ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ30 Jan 2020 11:58 PM IST
share

ಮಂಗಳೂರು, ಜ.30: ಕರಾವಳಿಯ ಸಾಮಾಜಿಕ ಕ್ರಾಂತಿಕಾರಿ ಕುದ್ಮುಲ್ ರಂಗರಾವ್ ಸ್ಮಾರಕವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಶ್ರಮಿಸುವುದಾಗಿ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಕುದ್ಮುಲ್ ರಂಗರಾವ್‌ರ 92ನೇ ಪುಣ್ಯತಿಥಿ ಪ್ರಯುಕ್ತ ಗುರುವಾರ ಅತ್ತಾವರ ಬಾಬುಗುಡ್ಡೆಯಲ್ಲಿರುವ ಅವರ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿದ ಬಳಿಕ ಮಾತನಾಡಿದರು.

ಸಾಮಾಜಿಕವಾಗಿ ಕುದ್ಮುಲ್ ರಂಗರಾವ್ ಅವರ ಕ್ರಾಂತಿಕಾರಕ ನಡೆಯಿಂದ ಹಿಂದುಳಿದ ವರ್ಗಗಳ ಏಳಿಗೆ ಸಾಧ್ಯವಾಗಿದೆ. ಮಂಗಳೂರಿಗೆ ಬಂದಿದ್ದಾಗ ಸ್ವತಃ ಮಹಾತ್ಮ ಗಾಂಧಿಯವರೇ ಸಾಮಾಜಿಕ ಹೋರಾಟಗಳಲ್ಲಿ ಕುದ್ಮುಲ್ ಅವರು ನನಗೆ ಗುರು ಇದ್ದಂತೆ ಎಂದ್ದಿದ್ದಾರೆ. ಅಂತಹ ಮಹಾನ್ ವ್ಯಕ್ತಿಗೆ ಗೌರವ ನೀಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಕಾಮತ್ ಹೇಳಿದರು.

'ಸ್ಮಾರಕವನ್ನು ಪ್ರವಾಸೋದ್ಯಮ ಕೇಂದ್ರ ಮಾಡುವ ಕನಸು'
ದೆಹಲಿಯಲ್ಲಿ ಮಹಾತ್ಮ ಗಾಂಧಿಯವರ ಸ್ಮಾರಕ ಹೇಗೆ ಪ್ರವಾಸಿ ತಾಣವಾಗಿದೆಯೋ ಹಾಗೇ ಕುದ್ಮುಲ್ ರಂಗರಾವ್ ಅವರ ಸ್ಮಾರಕವನ್ನೂ ಅಭಿವೃದ್ಧಿಪಡಿಸಿ ಪ್ರವಾಸೋದ್ಯಮ ಕೇಂದ್ರವಾಗಿಸುವ ಕನಸಿದೆ. ಆ ಮೂಲಕ ಹಿಂದುಳಿದ ವರ್ಗದ ಏಳಿಗೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿತ್ವಕ್ಕೆ ಗೌರವ ಸೂಚಿಸುವುದು ನಮ್ಮ ಗುರಿಯಾಗಿದೆ. ಈ ಬಗ್ಗೆ ಸರಕಾರದ ಜೊತೆ ಮಾತುಕತೆ ನಡೆಸಿ ಶ್ರಮಿಸುತ್ತೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈ ಸಂದರ್ಭ ಕಾರ್ಪೊರೇಟರ ಶೈಲೇಶ್ ಶೆಟ್ಟಿ, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ನ ಅದ್ಯಕ್ಷ ಹೃದಯನಾಥ್ ಬಿ.ಆರ್, ಉಪಾಧ್ಯಕ್ಷ ಶ್ಯಾಮ್ ಕರ್ಕೇರ, ಅಖಿಲ ಭಾರತ ಮುಂಡಾಲ ಯುವ ವೇದಿಕೆ ಅಧ್ಯಕ್ಷ ವಿನಯ್ ನೇತ್ರ ದಡ್ಡಲ್ಕಾಡ್, ರಘರಾಜ್ ಕದ್ರಿ, ಕಿರಣ್ ಕುಮಾರ್ ಕೊಡಿಯಾಲ್‌ಬೈಲ್, ಸೀತಾರಾಮ ಕೋಡಿಕಲ್, ಶಶಿಕಾಂತ್ ಬಿ.ಎಸ್, ಶ್ರೀಧರ್ ಬಿ., ಪ್ರಭಾಕರ್ ಯು, ರವೀಂದ್ರನಾಥ್ ಬಿ., ಅರವಿಂದ, ಪ್ರಮೀಳಾ, ಅನಿತಾ, ನಿಶಾಂತ್ ಉರ್ವ,ರವಿ ಕಾಪಿಕಾಡ್, ಬಿಜೆಪಿ ಮುಖಂಡರಾದ ವಿವೇಕ್ ಶೆಟ್ಟರ್, ಪುಷ್ಪರಾಜ್ ಶೆಟ್ಟಿ, ಪ್ರಮೋದ್, ಪ್ರವೀಣ್ ಕೋಡಿಕಲ್, ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ರಘುವೀರ್ ಬಾಬುಗುಡ್ಡ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X