Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಣಚೂರು ಆಸ್ಪತ್ರೆಯಲ್ಲಿ...

ಕಣಚೂರು ಆಸ್ಪತ್ರೆಯಲ್ಲಿ ಕ್ರಾನಿಯೋಫೇಶಿಯಲ್ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ31 Jan 2020 8:11 PM IST
share
ಕಣಚೂರು ಆಸ್ಪತ್ರೆಯಲ್ಲಿ ಕ್ರಾನಿಯೋಫೇಶಿಯಲ್ ಕಾರ್ಯಾಗಾರ

ಕೊಣಾಜೆ: ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಣಚೂರು ಇನ್ ಸ್ಟಿಟ್ಯೂಟ್ ಫಾರ್ ಅನಮೊಲೋಸಿಸ್ ವಿಭಾಗದ ವತಿಯಿಂದ ಕ್ರಾನಿಯೋಫೇಶಿಯಲ್ ಲೈವ್ ಸರ್ಜಿಕಲ್ ಕಾರ್ಯಾಗಾರವು ಜ.6 ರಿಂದ ಜ.16 ರವರೆಗೆ ನಡೆದಿದ್ದು, ಒಟ್ಟು 11 ದಿನಗಳಲ್ಲಿ 21 ಜನರಿಗೆ ಯಶ್ವಸ್ವೀ ಶಸ್ತ್ರಚಿಕಿತ್ಸೆ ನಡೆಸಲಾಗಿದೆ  ಎಂದು ಕ್ರಾನಿಯೋಫೇಶಿಯಲ್ ಮತ್ತು ಅರ್ಥೋಗಾಥ್ನಿಕ್ ಸರ್ಜನ್   ಡಾ.ಮುಸ್ತಫಾ ಖಾದರ್ ಅವರು ಹೇಳಿದರು.

ಅವರು ದೇರಳಕಟ್ಟೆ ನಾಟೆಕಲ್ ನ  ಕಣಚೂರು‌ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಶುಕ್ರವಾರ ನಡೆದ‌ ಸುದ್ದಿ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದರು.

ಈ ಕಾರ್ಯಾಗಾರದಲ್ಲಿ  ತಜ್ಞ ವೈದ್ಯರ ಮೂಲಕ ಜಿನಿಯೋಪ್ಲಾಸ್ಟಿ, ಫ್ರಂಟೋ ಕಕ್ಷಿಯ ಪ್ರಗತಿ, ದವಡೆ ಶಸ್ತ್ರಚಿಕಿತ್ಸೆ, ಟಿ.ಎಂಜೆ ಬದಲಿ ಮತ್ತು ಪುನರ್ ನಿರ್ಮಾಣ ಮೊದಲಾದ ಚಿಕಿತ್ಸೆ ಗಳನ್ನು ಸೂಪರ್ ಸ್ಪೆಷಾಲಿಟಿ ಮಾಡ್ಯುಲರ್ ಆಪರೇಟಿಂಗ್  ರೂಮ್ ಗಳಲ್ಲಿ ನಡೆದಿದ್ದು, ಕಾರ್ಯಾ ಗಾರದ ಪ್ರತಿನಿಧಿಗಳ ಅನುಕೂಲಕ್ಕಾಗಿ ಸೆಮಿನಾರ್ ಹಾಲ್ ನಲ್ಲಿ ಲೈವ್ ಆಡಿಯೋ ಮತ್ತು ದೃಶ್ಯ ಪ್ರಸರಣದ ವ್ಯವಸ್ಥೆ ಮಾಡಲಾಗಿತ್ತು.
ಸೀಳು ತುಟಿ, ಸೀಳು ಅಂಗುಳ, ತಲೆಯ ಭಾಗದ ಶಸ್ತ್ರಚಿಕಿತ್ಸೆ, ಹಾಗೂ ಕುತ್ತಿಗೆ, ದವಡೆ ಹೀಗೆ‌ ಮೊದಲಾದ ಭಾಗಗಳಲ್ಲಿ ಸಮಸ್ಯೆಗಳನ್ನು ಹೊಂದಿದ್ದ ರೋಗಿಗಳಿಗೆ ಈ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಇಂತಹ ಶಸ್ತ್ರಚಿಕಿತ್ಸೆಗೆ ಸಾಮಾನ್ಯವಾಗಿ ಐದರಿಂದ ಆರು ಲಕ್ಷದವರೆಗೆ ಖರ್ಚು ತಗಲುತ್ತದೆ. ಆದರೆ ಕಣಚೂರು ಆಸ್ಪತ್ರೆಯು ಈ ಕಾರ್ಯಾಗಾರದ ಮೂಲಕ ಅತ್ಯಂತ ಕಡಿಮೆ ದರದಲ್ಲಿ ರೋಗಿಗಳ ಕೈ ಗೆಟಕುವ ವೆಚ್ಚದಲ್ಲಿ‌ ಇಂತಹ ನಡೆಸುತ್ತಿರುವುದು ಒಂದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಈ ಶಸ್ತ್ರಚಿಕಿತ್ಸೆ ಕಾರ್ಯಾಗಾರದಲ್ಲಿ ಕ್ರಾನಿಯೋಫೇಶಿಯಲ್ ತಜ್ಞ ಡಾ.ವೀರಬಾಹು, ನರಶಸ್ತ್ರಚಿಕಿತ್ಸಕ ಡಾ.ಜುವೋವರ್ ಲೋಬೋ, ಡಾ.ಪರಿತ್ ಲಡಾನಿ, ಡಾ.ಮನುಪ್ರಸಾದ್, ಡಾ.ಶ್ರೇಯಸ್ ಸೊರಕೆ, ಡಾ.ಕೃಷ್ಣ ಮೂರ್ತಿ, ಡಾ.ಅಭಯ್  ಮೊದಲಾದವರು‌ ಭಾಗವಹಿಸಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಕಣಚೂರು ಆಸ್ಪತ್ರೆ ಮತ್ತು ಸಂಶೊಧನಾ ಕೇಂದ್ರದ ಮುಖ್ಯಸ್ಥರಾದ ಹಾಜಿ ಯು.ಕೆ ಮೋನು, ಕಣಚೂರು ಆಸ್ಪತ್ರೆಯ  ಅಬ್ದುಲ್ ರಹ್ಮಾನ್, ವೈದ್ಯರಾದ ವಿನ್ಸೆಂಟ್ ಮಥಾಯಿಸ್, ಡಾ.ಶ್ರೀಶ ಖಂಡಿಗೆ, ಡಾ.ರೋಹನ್ ಶರೂನ್ ಮೋನಿಸ್ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X