Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದಲ್ಲಿರುವ ಪಾಕ್ ನಾಗರಿಕರ ತೆರವು...

ಚೀನಾದಲ್ಲಿರುವ ಪಾಕ್ ನಾಗರಿಕರ ತೆರವು ಇಲ್ಲ: ಪಾಕ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ31 Jan 2020 11:00 PM IST
share
ಚೀನಾದಲ್ಲಿರುವ ಪಾಕ್ ನಾಗರಿಕರ ತೆರವು ಇಲ್ಲ: ಪಾಕ್ ಘೋಷಣೆ

ಇಸ್ಲಾಮಾಬಾದ್, ಜ.31: ಕೊರೊನಾ ವೈರಸ್ ಹಾವಳಿಯಿಂದ ತತ್ತರಿಸಿರುವ ತನ್ನ ‘ಸಾರ್ವಕಾಲಿಕ ಸ್ನೇಹಿತ ಚೀನಾ’ದ ಜೊತೆ ಏಕತೆಯನ್ನು ಪ್ರದರ್ಶಿಸುವ ಸಂಕೇತವಾಗಿ, ಈ ಭೀಕರ ಸೋಂಕು ರೋಗದ ಕೇಂದ್ರಬಿಂದುವಾದ ವುಹಾನ್ ನಗರದಲ್ಲಿರುವ ತನ್ನ ದೇಶದ ನಾಗರಿಕರನ್ನು ತೆರವುಗೊಳಿಸದಿರಲು ಪಾಕಿಸ್ತಾನವು ಶುಕ್ರವಾರ ನಿರ್ಧರಿಸಿದೆ.

‘‘ಚೀನಾದಲ್ಲಿರುವ ನಮ್ಮ ಪ್ರೀತಿಪಾತ್ರರ ಹಿತಾಸಕ್ತಿಯ ದೃಷ್ಟಿಯಿಂದ,ಈ ಪ್ರದೇಶ, ಜಗತ್ತು ಮತ್ತು ದೇಶದ ಹಿತಾಸಕ್ತಿಯ ದೃಷ್ಟಿಯಿಂದ ನಾವು ನಮ್ಮ ಪ್ರಜೆಗಳನ್ನು ತೆರವುಗೊಳಿಸುವುದಿಲ್ಲ’’ ಎಂದು ಪಾಕಿಸ್ತಾನದ ಆರೋಗ್ಯ ವಿಷಯಗಳ ಕುರಿತ ಪ್ರಧಾನಿಯವರ ವಿಶೇಷ ಸಹಾಯಕ ಡಾ.ಝಫರ್ ಮಿರ್ಝಾ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲು ಎಚ್‌ಓ)ಯ ಶಿಫಾರಸಿಗೆ ಅನ್ವಯವಾಗಿ ಪಾಕಿಸ್ತಾನವು ಚೀನಾದಲ್ಲಿರುವ ತನ್ನ ಪ್ರಜೆಗಳನ್ನು ತೆರವುಗೊಳಿಸದಿರಲು ನಿರ್ಧರಿಸಿದೆಯೆಂದು ಅವರು ತಿಳಿಸಿದ್ದಾರೆ.

‘‘ಸದ್ಯಕ್ಕೆ ಚೀನಾ ಸರಕಾರವು ವೂಹಾನ್ ನಗರದಲ್ಲಿ ಈ ಸೋಂಕು ರೋಗವನ್ನು ನಿಯಂತ್ರಿಸುವಲ್ಲಿ ಸಫಲವಾಗಿದೆ. ಒಂದು ವೇಳೆ ನಾವು ಬೇಜವಾಬ್ದಾರಿಯಿಂದ ವರ್ತಿಸಿದಲ್ಲಿ ಹಾಗೂ ಅಲ್ಲಿಂದ ಜನರನ್ನು ತೆರವುಗೊಳಿಸಲು ಆರಂಭಿಸಿದಲ್ಲಿ ಈ ಸೋಂಕು ರೋಗವು ಕಾಡ್ಗಿಚ್ಚಿನಂತೆ ಎಲ್ಲೆಡೆಯೂ ಹರಡಲಿದೆ’’ ಎಂದು ಮಿರ್ಝಾ ತಿಳಿಸಿದ್ದಾರೆ.

ಚೀನಾದಲ್ಲಿರುವ ನಾಲ್ವರು ಪಾಕಿಸ್ತಾನಿ ವಿದ್ಯಾರ್ಥಿಗಳು ಕೊರೋನ ಸೋಂಕು ಪೀಡಿತರಾಗಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆಯೆಂದು ಅವರು ತಿಳಿಸಿದರು.

ಬ್ರಿಟನ್‌ನಲ್ಲಿ ಇಬ್ಬರಿಗೆ ಕೊರೊನ್ ವೈರಸ್ ದೃಢ

ನೊವೆಲ್ ಕೊರೋನ ವೈರಸ್ ಸೋಂಕಿಗೆ ಬ್ರಿಟನ್‌ನಲ್ಲಿ ಇಬ್ಬರು ಬಾಧಿತರಾಗಿದ್ದಾರೆಂದು ಬ್ರಿಟಿಶ್ ಸರಕಾರ ದೃಢಪಡಿಸಿದೆ. ಬ್ರಿಟನ್‌ನಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣಗಳು ವೈದ್ಯಕೀಯವಾಗಿ ದೃಢೀಕರಣಗೊಂಡಿರುವುದು ಇದೇ ಮೊದಲ ಸಲವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X