Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಈ ಹಿಂದೆ ಘೋಷಿಸಿದ 100 ಸ್ಮಾರ್ಟ್...

'ಈ ಹಿಂದೆ ಘೋಷಿಸಿದ 100 ಸ್ಮಾರ್ಟ್ ಸಿಟಿಗಳು ಎಲ್ಲಿ?': ಕೇಂದ್ರ ಬಜೆಟ್ ಬಗ್ಗೆ ಟ್ವಿಟರಿಗರ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ1 Feb 2020 4:13 PM IST
share
ಈ ಹಿಂದೆ ಘೋಷಿಸಿದ 100 ಸ್ಮಾರ್ಟ್ ಸಿಟಿಗಳು ಎಲ್ಲಿ?: ಕೇಂದ್ರ ಬಜೆಟ್ ಬಗ್ಗೆ ಟ್ವಿಟರಿಗರ ಪ್ರಶ್ನೆ

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020ರ ಬಜೆಟ್ ಮಂಡಿಸಿದ್ದು, ಟ್ವಿಟರ್ ನಲ್ಲಿ ಕುತೂಹಲಕಾರಿ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

"ಮಧ್ಯಮವರ್ಗದ ಜನ ಬಜೆಟ್ ಪ್ರಯೋಜನ ಹುಡುಕುತ್ತಿದ್ದಾರೆ" ಎಂದು ಒಬ್ಬರು ಹೇಳಿದ್ದರೆ, "ಕಿತ್ನಾ ಟ್ಯಾಕ್ಸ್ ದೇನಾ ಪಡೇಗಾ ಎಂದು ಪ್ರತಿಯೊಬ್ಬರೂ ಚಿಂತಿತರಾಗಿದ್ದರೆ, ಸಿಎ ವಿದ್ಯಾರ್ಥಿಗಳು ಕಿತ್ನಾ ನಯಾ ಟ್ಯಾಕ್ಸ್ ಪಡ್ನಾ ಪಡೇಗಾ" ಎಂದು ಚಿಂತಿಸುತ್ತಿದ್ದಾರೆ ಎಂದು ಮತ್ತೊಬ್ಬ ಟ್ವೀಟ್ ಬಳಕೆದಾರರು ಹೇಳಿದ್ದಾರೆ.

'ಮಿಡಲ್ ಕ್ಲಾಸ್: ಇಸ್ ಬಾರ್ ಹಮ್ಕೊ ಬಂಪರ್ ಬೆನಿಫಿಟ್ ಮಿಲೇಗಾ' ಎಂದು ಮತ್ತೊಬ್ಬ ಜಾಲತಾಣಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಐದು ಹೊಸ ಸ್ಮಾರ್ಟ್ ಸಿಟಿ ಅಭಿವೃದ್ಧಿಪಡಿಸುವ ಪ್ರಸ್ತಾವ ಮಂಡಿಸಿದ ಸಚಿವರಿಗೆ, "ಹಿಂದಿನ 100 ಸ್ಮಾರ್ಟ್ ಸಿಟಿಗಳ ಕಥೆ ಏನಾಯಿತು" ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಹೊಸ ವ್ಯವಸ್ಥೆಯಡಿ 5ರಿಂದ 7.5 ಲಕ್ಷ ರೂಪಾಯಿ ಆದಾಯ ಹೊಂದಿರುವವರು 10% ತೆರಿಗೆ ಪಾವತಿಸಬೇಕಾಗುತ್ತದೆ. ಈ ಹಿಂದೆ ಈ ವರ್ಗದ ಜನ ಶೇಕಡ 20ರಷ್ಟು ತೆರಿಗೆ ಪಾವತಿಸುತ್ತಿದ್ದರು. 7.5 ಲಕ್ಷದಿಂದ 10 ಲಕ್ಷವರೆಗಿನ ಆದಾಯಕ್ಕೆ ಶೇಕಡ 15, 12.5 ಲಕ್ಷದಿಂದ 15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಶೇಕಡ 25 ಹಾಗೂ ಹೆಚ್ಚಿನ ಮೊತ್ತಕ್ಕೆ ಶೇಕಡ 30ರಷ್ಟು ತೆರಿಗೆ ಪಾವತಿಸಬೇಕಾಗಿದೆ.

But but what happened to the 100 smart cities. Only 5 ? #Budget2020

— April's fool (@khandegautam) February 1, 2020

Fin Min saying "additional 5 smart cities".. where are those 100 smart cities they were announcing in last few years ??#Budget2020

— गुमनाम (@GumnaamHoo) February 1, 2020

"Proposed to develop 5 new Smart Cities: Finance Minister Sitharaman"

This is in addition to earlier declared 100 #SmartCities or the target of 100 revised to 5, @nsitharaman? #Budget2020

— arsh (@Feignism) February 1, 2020

Finance Minister Sitharaman :

Proposed to develop 5 new Smart

Friend : Vo 100 smart cities ka kya hua ?

Me : #Budget2020 pic.twitter.com/ljCcYSkdZa

— Hussعn (@Hussain_asger72) February 1, 2020

1. Indians before budget speech.
2. Indians after budget speech.#Budget2020 pic.twitter.com/4G9WD2BIaQ

— Nirmala Tai Halwe wali (@Vishj05) February 1, 2020

Middle class people searching budget benifits #Budget2020 pic.twitter.com/XALnAqo4pE

— Official Sam (@Official_Sam30) February 1, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X