Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಅಡಿಕೆ ಕಳವು ಪ್ರಕರಣ ;...

ಉಪ್ಪಿನಂಗಡಿ: ಅಡಿಕೆ ಕಳವು ಪ್ರಕರಣ ; ಮೂವರು ಸೆರೆ

ವಾರ್ತಾಭಾರತಿವಾರ್ತಾಭಾರತಿ1 Feb 2020 11:01 PM IST
share
ಉಪ್ಪಿನಂಗಡಿ: ಅಡಿಕೆ ಕಳವು ಪ್ರಕರಣ ; ಮೂವರು ಸೆರೆ

ಉಪ್ಪಿನಂಗಡಿ: ತೋಟಗಳಿಂದ ನಿರಂತರವಾಗಿ ಅಡಿಕೆ ಕಳವುಗೈಯುತ್ತಿದ್ದ ತಂಡವೊಂದನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಅವರಿಂದ 25 ಸಾವಿರ ರೂ. ಮೌಲ್ಯದ ಅಡಿಕೆ ಸಮೇತ ಒಟ್ಟು 1.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಉಪ್ಪಿನಂಗಡಿ ಗ್ರಾಮದ ನಳಿಕೆಮಜಲು ನಿವಾಸಿ  ಚಂದ್ರಹಾಸ (23) ಕಜೆಕ್ಕಾರಿನ  ಜಗದೀಶ (24) ಹಾಗೂ ಬೊಳ್ಳಾವಿನ  ಯೊಗೀಶ (18) ಬಂಧಿತ ಆರೋಪಿಗಳು.

ಕಳೆದ ಕೆಲ ದಿನಗಳಿಂದ ಉಪ್ಪಿನಂಗಡಿ, ಪೆರಿಯಡ್ಕ, ಬೊಳ್ಳಾವು, ನಿನ್ನಿಕಲ್ಲ್, ಆರ್ತಿಲ, ನೆಕ್ಕರೆ, ಕಂಪ ಪರಿಸರದ ಅಡಿಕೆ ತೋಟಗಳಿಂದ ನಿರಂತರವಾಗಿ ಅಡಿಕೆ ಕಳ್ಳತನವಾಗುತ್ತಿತ್ತು.  ತೋಟಗಳಲ್ಲಿ ಅಡಿಕೆ ಇದ್ದ ಸಣ್ಣ ಮರಗಳಲ್ಲಿ ಇದ್ದ ಅಡಿಕೆಗಳನ್ನೇ ಕಳವುಗೈಯಲಾಗುತ್ತಿತ್ತು.  ಹಲವು ಸಮಯಗಳಿಂದ ಇದು ಒಂದಲ್ಲ ಒಂದು ಕಡೆ ನಡೆಯುತ್ತಿತ್ತು. ಆದರೂ ಈ ಬಗ್ಗೆ ಯಾರೂ ಪೊಲೀಸ್ ದೂರು ನೀಡಿರಲಿಲ್ಲ. ಜ.31ರಂದು ಬೆಳಗ್ಗಿನ ಜಾವ ನೆಕ್ಕರೆ ನಿವಾಸಿ ರಾಜೇಶ್ ಅವರು ನೆಕ್ಕರೆ, ಕಂಪ ಎಂಬಲ್ಲಿ ರಸ್ತೆ ಬದಿಯಿರುವ ತನ್ನ ತೋಟಕ್ಕೆ ತೆರಳಿದ್ದಾಗ ಅಡಿಕೆ ಮರಗಳಿಂದ ಅಡಿಕೆಗಳು ಕಳವುಗೈದಿರುವ ಬಗ್ಗೆ ತಿಳಿದು ಬಂತು. ಈ ಬಗ್ಗೆ ರಾಜೇಶ್ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ತಮಗೆ ದೊರೆತ ಸಾರ್ವಜನಿಕ ಮಾಹಿತಿಯಂತೆ ಅನುಮಾನದ ಮೇರೆಗೆ ಈ ಮೂವರನ್ನು ಪೆರಿಯಡ್ಕ ಬಸ್ ನಿಲ್ದಾಣ ಬಳಿ ಮೋಟಾರು ಸೈಕಲ್‍ಗಳೊಂದಿಗೆ ಹಿಡಿದು, ವಿಚಾರಣೆ ನಡೆಸಿದರು. ಈ ಸಂದರ್ಭ ಇವರು ಈ ಪರಿಸರದಲ್ಲಿ ತೋಟಗಳಿಂದ ಅಡಿಕೆಗಳನ್ನು  ಕಳವುಗೈಯುತ್ತಿದ ವಿಷಯವನ್ನು ಬಾಯ್ಬಿಟ್ಟಿದ್ದರು. ಬಳಿಕ ಆರೋಪಿಗಳನ್ನು ಬಂಧಿಸಿದ ಪೊಲೀಸರು ಇವರು ಅಡಿಕೆ ಕಳವಿಗೆ ಬಳಸುತ್ತಿದ್ದ 50 ಸಾವಿರ ರೂ. ಮೌಲ್ಯದ ಅಪಾಚಿ ಮೋಟಾರ್ ಸೈಕಲ್ ಹಾಗೂ ಡಿಯೋ ಮೋಟಾರ್ ಸೈಕಲ್‍ಗಳನ್ನು ವಶಕ್ಕೆ ತೆಗೆದುಕೊಂಡರು. ಅಲ್ಲದೇ, ತಾವು ಕಳವುಗೈದು ಅಂಗಡಿಗಳಿಗೆ ನೀಡಿದ್ದ 25 ಸಾವಿರ ರೂ. ಮೌಲ್ಯದ ಅಡಿಕೆಗಳನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X