Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ : ಕೋಮು ಸಾಮರಸ್ಯಕ್ಕೆ ಮಾದರಿಯಾದ...

ಭಟ್ಕಳ : ಕೋಮು ಸಾಮರಸ್ಯಕ್ಕೆ ಮಾದರಿಯಾದ ಚಿನ್ನದ ಪಳ್ಳಿ

ಐತಿಹಾಸಿಕ ಮಸೀದಿ ದರ್ಶನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Feb 2020 10:56 PM IST
share
ಭಟ್ಕಳ : ಕೋಮು ಸಾಮರಸ್ಯಕ್ಕೆ ಮಾದರಿಯಾದ ಚಿನ್ನದ ಪಳ್ಳಿ

ಭಟ್ಕಳ: ನಗರದ ಜಾಮೀಯಾ ಸ್ಟ್ರೀಟ್ ನಲ್ಲಿರುವ ಐತಿಹಾಸಿಕ ಮಸೀದಿ ಚಿನ್ನದ ಪಳ್ಳಿ ರವಿವಾರ ಹಿಂದೂ-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಯಿತು. ಜಮಾಅತುಲ್ ಮುಸ್ಲಿಮೀನ್ ಸಂಸ್ಥೆಯ ಜಾಮಿಯಾ ಮಸೀದಿ 'ಚಿನ್ನದ ಪಳ್ಳಿ'ಯಲ್ಲಿ ನಡೆದ ಮಸೀದಿ ದರ್ಶನ ಹಿಂದೂ ಮುಸ್ಲಿಮ್ ರನ್ನು ಬೆಸೆಯುವಂತಹ ಕೇಂದ್ರವಾಗಿ ಮರ್ಪಟ್ಟಿತ್ತು. ನೂರಾರು ಮಂದಿ ಹಿಂದೂ, ಮುಸ್ಲಿಮ್ ಕ್ರೈಸ್ತರು ಮಸೀದಿ ದರ್ಶನದ ಮೂಲಕ ಒಂದು ಮಾದರಿ ಸಮಾಜ ಹೇಗಿರಬೇಕು ಎಂಬುದನ್ನು ಸಾಬೀತು ಮಾಡಿ ತೋರಿಸಿದರು.

ಈ ಸಂದರ್ಭ ಮಾತನಾಡಿದ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಹಾಗೂ ಮಾಧ್ಯಮ ಕೇಂದ್ರದ ನಿರ್ದೇಶಕ ಮುಹಮ್ಮದ್ ಯಾಸೀನ್ ಮಲ್ಪೆ, ಪ್ರವಾದಿ ಮುಹಮ್ಮದ್ ಪೈಗಂಬರರ ಕಾಲದಲ್ಲಿದ್ದ ಮಸೀದಿಯ ಸ್ವರೂಪ ಹಾಗೂ ಅವುಗಳ ಕಾರ್ಯಗಳನ್ನು ವಿವರಿಸುತ್ತ ಮಸೀದಿಗಳಿಂದ ಸಮಾಜಕ್ಕೆ ಭಾವೈಕ್ಯತೆಯ ಸಂದೇಶ ರವಾನೆಯಾಗಬೇಕು, ಅಂತಹ ಮಾದರಿ ಮಸೀದಿಯಾಗಿ ಚಿನ್ನದ ಪಳ್ಳಿ ಇಂದು ರೂಪುಗೊಂಡಿದೆ ಎಂದರು.

ಬಾಂಗ್ ಮತ್ತು ನಮಾಝ್ ಕುರಿತಂತೆ ಪತ್ರಕರ್ತ ಎಂ.ಆರ್.ಮಾನ್ವಿ ಮಾತನಾಡಿ, ಮಸೀದಿಗಳ ಕುರಿತಂತೆ ಇಂದು ಬಹುತೇಕ ಜನರಲ್ಲಿ ತಪ್ಪುಕಲ್ಪನೆಗಳಿದ್ದು ಅದನ್ನೂ ಸರಿಮಾಡುವ ಪ್ರಯತ್ನ ಹಾಗೂ ಸಮಾಜದಲ್ಲಿ ಪರಸ್ಪರನ್ನು ಅರಿಯುವಂತಹ ಕಾರ್ಯವಾಗುತ್ತಿದೆ ಎಂದರು. 

ಅಲಿಮಿಯಾ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಲ್ಯಾಸ್ ನದ್ವಿ, ಮಾಜಿ ಶಾಸಕ ಜೆ.ಡಿ.ನಾಯ್ಕ, ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಕೃಷ್ಣ ಭಟ್ ಈ ಸಂದರ್ಭ ಮಾತನಾಡಿದರು.

ಹಾಫಿಝ್ ಅಶ್ಫಾಖ್ ಚೆನ್ನಾ ಕುರ್ ಆನ್ ಪಠಿಸಿದರು. ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮೌಲಾನ ತಲ್ಹಾ ರುಕ್ನುದ್ದೀನ್ ನದ್ವಿ ಸ್ವಾಗತಿಸಿದರು. ಅಬ್ದುಸ್ಸಮೀ ಕಾರ್ಯಕ್ರಮ ನಿರೂಪಿಸಿದರು. ಶಾಬಂದ್ರಿ ಶಫಿ ಪಟೇಲ್ ವಂದಿಸಿದರು.

ಜಮಾಅತುಲ್ ಮುಸ್ಲಿಮೀನ್ ಉಪಾಧ್ಯಕ್ಷ ಎಸ್.ಜೆ.ಹಾಶೀಂ, ಚೀಫ್ ಖಾಝಿ ಮೌಲಾನ ಮುಹಮ್ಮದ್ ಮುಲ್ಲಾ ಇಕ್ಬಾಲ್ ನದ್ವಿ, ಮೌಲಾನ ಅಬ್ದುಲ್ ಅಝೀಮ್ ಕಾಝೀಯಾ, ಮೊಗೇರ್ ಸಮಾಜದ ಕೆ.ಎಂ.ಕರ್ಕಿ ಮುಂತಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X