Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಗುವಿನ ಹೊಟ್ಟೆಯಲ್ಲಿದ್ದ ದೊಡ್ಡ ಗಾತ್ರದ...

ಮಗುವಿನ ಹೊಟ್ಟೆಯಲ್ಲಿದ್ದ ದೊಡ್ಡ ಗಾತ್ರದ ಹುಳು ಹೊರ ತೆಗೆದ ವೈದ್ಯರು

ವಾರ್ತಾಭಾರತಿವಾರ್ತಾಭಾರತಿ3 Feb 2020 11:46 PM IST
share
ಮಗುವಿನ ಹೊಟ್ಟೆಯಲ್ಲಿದ್ದ ದೊಡ್ಡ ಗಾತ್ರದ ಹುಳು ಹೊರ ತೆಗೆದ ವೈದ್ಯರು

ಮೈಸೂರು,ಫೆ.3: ಮಗುವಿನ ಹೊಟ್ಟೆಯಲ್ಲಿದ್ದ ದೊಡ್ಡ ಗಾತ್ರದ 'ದುಂಡುಗಿನ ಹುಳು'ವನ್ನು ನಗರದ ಚಲುವಾಂಬ ಮಕ್ಕಳ ಆಸ್ಪತ್ರೆಯ ವೈದ್ಯರು ಹೊರ ತೆಗೆದಿದ್ದಾರೆ.

ನಗರದ ಮಂಡಿಮೊಹಲ್ಲಾದ ನಿವಾಸಿಯೊಬ್ಬರು ತನ್ನ ಮಗುವಿಗೆ ಆಗಾಗ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದೆ ಮತ್ತು ಊಟ ಮಾಡುತ್ತಿಲ್ಲ ಎಂದು ಚಲುವಾಂಬ ಮಕ್ಕಳ ಆಸ್ಪತ್ರೆಯ ಮಕ್ಕಳ ವಿಭಾಗದ ಹಿರಿಯ ವೈದ್ಯ ಡಾ.ರಾಜೇಂದ್ರ ಕುಮಾರ್ ಅವರಿಗೆ ತೋರಿಸಿದ್ದಾರೆ. ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಿ ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 'ದುಂಡುಗಿನ ಹುಳು' ಕಾಣಿಸಿಕೊಂಡಿದೆ. ತಕ್ಷಣ ಆದಕ್ಕೆ ಬೇಕಾದ ಚಿಕಿತ್ಸೆ ನೀಡಿ ಹುಳು ಹೊರ ತೆಗೆದಿದ್ದಾರೆ.

ಈ ಸಂಬಂಧ “ವಾರ್ತಾಭಾರತಿ”ಯೊಂದಿಗೆ ಮಕ್ಕಳ ವಿಭಾಗದ ಹಿರಿಯ ವೈದ್ಯ ಡಾ.ರಾಜೇಂದ್ರ ಕುಮಾರ್, ಮೊದಲು ಮಕ್ಕಳಲ್ಲಿ ಜಂತು ಹುಳು ಎಂದು ಕಾಣಿಸಿಕೊಳ್ಳುತಿತ್ತು. ಆದರೆ ಇತ್ತೀಚಿಗೆ ಮಕ್ಕಳಲ್ಲಿ ಇಂತಹ ದೊಡ್ಡ ಹುಳು (Roundworm) ಪತ್ತೆಯಾಗುತ್ತಿದೆ. ಇದು ಮೂರನೇ ಬಾರಿ ಮಕ್ಕಳ ಹೊಟ್ಟೆಯಲ್ಲಿ ಇಷ್ಟು ದೊಡ್ಡ ಗಾತ್ರದ ಹುಳು ಪತ್ತೆಯಾಗಿರುವುದು. ಇದಕ್ಕೆಲ್ಲಾ ಸ್ವಚ್ಚತೆ ಇಲ್ಲದಿರುವುದೇ ಕಾರಣ ಎಂದು ತಿಳಿಸಿದರು.

ಪೋಷಕರು ಮಕ್ಕಳಿಗೆ ಊಟ ಮಾಡಿಸುವಾಗ ಅಥವಾ ಮಕ್ಕಳು ಆಟ ಆಡಿ ಬಂದ ಮೇಲೆ ಸಾಬೂನಿನಿಂದ ಕೈಯನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ಇಂತಹ ಹುಳುಗಳು ಸೇರಿಕೊಂಡು ಅಪೌಷ್ಠಿಕತೆಗೆ ಒಳಗಾಗುತ್ತಾರೆ ಎಂದು ಹೇಳಿದರು.

ಮಕ್ಕಳಿಗೆ ಹೆಚ್ಚು ಚಾಕಲೋಟ್‍ಗಳನ್ನು ಕೊಡಬಾರದು, ಚಾಕೋಲೇಟ್ ತಿನ್ನುವುದರಿಂದಲೂ ಇಂತಹ ಹುಳುಗಳು ಉತ್ಪತ್ತಿಯಾಗುತ್ತವೆ ಎಂದು ಹೇಳಿದರು.

ಇತ್ತೀಚೆಗೆ ಮಕ್ಕಳಲ್ಲಿ ಇಂತಹ ದೊಡ್ಡ ಗಾತ್ರದ ಹುಳುಗಳು ಪತ್ತೆಯಾಗುತ್ತಿದ್ದು, ಪೋಷಕರು ಮಕ್ಕಳ ಮೇಲೆ ಹೆಚ್ಚು ನಿಗಾ ವಹಿಸುವ ಅಗತ್ಯವಿದೆ. ಅವರಿಗೆ ಜಂಕ್‍ಫುಡ್ ನೀಡುವುದನ್ನು ಕಡಿಮೆ ಮಾಡಬೇಕು, ಮಕ್ಕಳಿಗೆ  ಹೆಚ್ಚು ನೀರನ್ನು ಕುಡಿಸಬೇಕು. ಮಕ್ಕಳು ಆಟ ಆಡಿ ಹೊರಗಿನಿಂದ ಬಂದ ಕೂಡಲೇ ಸಾಬೂನಿನಿಂದ ಅವರ ಎರಡೂ ಕೈಗಳನ್ನು ಸ್ವಚ್ಛಗೊಳಿಸಬೇಕು.
-ಡಾ.ರಾಜೇಂದ್ರ ಕುಮಾರ್, ಮಕ್ಕಳ ವೈದ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X