Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಲವ್ ಜಿಹಾದ್’ನ್ನು...

‘ಲವ್ ಜಿಹಾದ್’ನ್ನು ವ್ಯಾಖ್ಯಾನಿಸಿಲ್ಲ,ಯಾವುದೇ ಕೇಂದ್ರ ಏಜೆನ್ಸಿಯಿಂದ ಪ್ರಕರಣ ವರದಿಯಾಗಿಲ್ಲ : ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ4 Feb 2020 9:17 PM IST
share
‘ಲವ್ ಜಿಹಾದ್’ನ್ನು ವ್ಯಾಖ್ಯಾನಿಸಿಲ್ಲ,ಯಾವುದೇ ಕೇಂದ್ರ ಏಜೆನ್ಸಿಯಿಂದ ಪ್ರಕರಣ ವರದಿಯಾಗಿಲ್ಲ : ಕೇಂದ್ರ ಸರಕಾರ

ಹೊಸದಿಲ್ಲಿ,ಫೆ.4: ಹಾಲಿ ಕಾನೂನುಗಳಡಿ ‘ಲವ್ ಜಿಹಾದ್’ ಅನ್ನು ವ್ಯಾಖ್ಯಾನಿಸಲಾಗಿಲ್ಲ ಮತ್ತು ಯಾವುದೇ ಕೇಂದ್ರೀಯ ಸಂಸ್ಥೆಯಿಂದ ಪ್ರಕರಣ ವರದಿಯಾಗಿಲ್ಲ ಎಂದು ಸರಕಾರವು ಮಂಗಳವಾರ ಸಂಸತ್ತಿನಲ್ಲಿ ತಿಳಿಸಿದ್ದು, ತನ್ಮೂಲಕ ಇದೇ ಮೊದಲ ಬಾರಿಗೆ ‘ಲವ್ ಜಿಹಾದ್’ನಿಂದ ಅಧಿಕೃತವಾಗಿ ಅಂತರವನ್ನು ಕಾಯ್ದುಕೊಂಡಿದೆ.

‘ಲವ್ ಜಿಹಾದ್’ ಮುಸ್ಲಿಮ್ ಪುರುಷರು ಮತ್ತು ಹಿಂದು ಮಹಿಳೆಯರ ನಡುವಿನ ಸಂಬಂಧಗಳನ್ನು ಗುರಿಯಾಗಿಸಿಕೊಂಡು ಬಲಪಂಥೀಯ ಗುಂಪುಗಳು ಬಳಸುತ್ತಿರುವ ಶಬ್ದವಾಗಿದೆ. ಇದು ಮಹಿಳೆಯರನ್ನು ಬಲವಂತದಿಂದ ಮತಾಂತರಗೊಳಿಸುವ ವ್ಯಾಪಕ ಸಂಚು ಆಗಿದೆ ಎನ್ನುವುದು ಅವುಗಳ ವಾದವಾಗಿದೆ.

ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಹಾಯಕ ಗೃಹಸಚಿವ ಜಿ.ಕಿಶನ್ ರೆಡ್ಡಿ ಅವರು ಸಂವಿಧಾನದ ವಿಧಿ 25ನ್ನು ಉಲ್ಲೇಖಿಸಿ,ಸಾರ್ವಜನಿಕ ಸುವ್ಯವಸ್ಥೆ,ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಯಾವುದೇ ಧರ್ಮದಲ್ಲಿ ಶ್ರದ್ಧೆಯನ್ನು ಹೊಂದಿರಲು,ಅನುಸರಿಸಲು ಮತ್ತು ಪ್ರಸಾರ ಮಾಡಲು ಈ ವಿಧಿಯು ಸ್ವಾತಂತ್ರವನ್ನು ಒದಗಿಸಿದೆ. ‘ಲವ್ ಜಿಹಾದ್’ನ್ನು ಹಾಲಿ ಕಾನೂನುಗಳಡಿ ವ್ಯಾಖ್ಯಾನಿಸಲಾಗಿಲ್ಲ ಮತ್ತು ಯಾವುದೇ ಕೇಂದ್ರೀಯ ಸಂಸ್ಥೆಯು ‘ಲವ್ ಜಿಹಾದ್’ ಪ್ರಕರಣವನ್ನು ವರದಿ ಮಾಡಿಲ್ಲ ಎಂದರು.

ಕೇರಳ ಉಚ್ಚ ನ್ಯಾಯಾಲಯ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ದೃಢೀಕರಿಸಿವೆ.

ಆದರೆ ಕೇರಳದ ಎರಡು ಅಂತರ್‌ಧರ್ಮೀಯ ವಿವಾಹ ಪ್ರಕರಣಗಳ ಬಗ್ಗೆ ಎನ್‌ಐಎ ತನಿಖೆ ನಡೆಸಿತ್ತು ಎಂದು ರೆಡ್ಡಿ ತಿಳಿಸಿದರು.

ಕಳೆದ ಎರಡು ವರ್ಷಗಳಲ್ಲಿ ಕೇರಳದಲ್ಲಿ ಯಾವುದೇ ಲವ್ ಜಿಹಾದ್ ಪ್ರಕರಣ ವರದಿಯಾಗಿದೆಯೇ ಎಂಬ ಆ ರಾಜ್ಯದ ಕಾಂಗ್ರೆಸ್ ನಾಯಕ ಬೆನ್ನಿ ಬೆಹಾನನ್ ಅವರು ಪ್ರಶ್ನಿಸಿದ್ದರು.

ಕೇರಳದಲ್ಲಿ ಯುವತಿಯರ ಪರಾರಿಯ ಹಲವಾರು ಶಂಕಿತ ಪ್ರಕರಣಗಳನ್ನು ವಿವಿಧ ತನಿಖಾ ಸಂಸ್ಥೆಗಳು ತನಿಖೆ ನಡೆಸಿದ್ದವು ಮತ್ತು ಈ ಪ್ರಕರಣಗಳಿಗೆ ‘ಲವ್ ಜಿಹಾದ್ ’ಹಣೆಪಟ್ಟಿಯನ್ನು ಅಂಟಿಸಲಾಗಿತ್ತು. ಈ ಪೈಕಿ 2018ರ ಹಾದಿಯಾ ಪ್ರಕರಣ ಹೆಚ್ಚು ಸದ್ದು ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X