Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ರಿಟನ್ ವಿರುದ್ಧ ಭಾರತ ಮಹಿಳಾ ಹಾಕಿ...

ಬ್ರಿಟನ್ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ ಜಯ

ವಾರ್ತಾಭಾರತಿವಾರ್ತಾಭಾರತಿ4 Feb 2020 10:42 PM IST
share

ಆಕ್ಲೆಂಡ್, ಫೆ.4: ನಾಯಕಿ ರಾಣಿ ರಾಂಪಾಲ್ ಗಳಿಸಿದ ಏಕೈಕ ಗೋಲು ನೆರವಿನಿಂದ ಭಾರತೀಯ ಮಹಿಳಾ ಹಾಕಿ ತಂಡ ಗ್ರೇಟ್ ಬ್ರಿಟನ್ ವಿರುದ್ಧ ಪಂದ್ಯವನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಮಂಗಳವಾರ ಇಲ್ಲಿ ನಡೆದ ಪಂದ್ಯದಲ್ಲಿ 47ನೇ ನಿಮಿಷದಲ್ಲಿ ಏಕೈಕ ಗೋಲು ಗಳಿಸಿದ ರಾಣಿ ಅವರು ಭಾರತ ಈಗ ನಡೆಯುತ್ತಿರುವ ಹಾಕಿ ಪ್ರವಾಸದಲ್ಲಿನ ನಾಲ್ಕನೇ ಪಂದ್ಯ ಗೆಲ್ಲಲು ನೆರವಾದರು.

ನ್ಯೂಝಿಲ್ಯಾಂಡ್ ಡೆವಲಪ್‌ಮೆಂಟ್ ತಂಡದ ವಿರುದ್ಧ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ ಬಳಿಕ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ ಸತತ ಎರಡು ಪಂದ್ಯಗಳಲ್ಲಿ ಸೋಲನುಭವಿಸಿತ್ತು.

ಮಂಗಳವಾರ ನಡೆದ ಪಂದ್ಯದಲ್ಲಿ ಸರ್ವ ಶಕ್ತಿಯೊಂದಿಗೆ ಆಡಿದ ಭಾರತ ಉತ್ತಮ ಆರಂಭ ಪಡೆಯಿತು. ತಂಡ ಆರಂಭದಲ್ಲೇ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿತ್ತು. ಆದರೆ, ಇದನ್ನು ಗೋಲಾಗಿ ಪರಿವರ್ತಿಸುವಲ್ಲಿ ವಿಫಲವಾಯಿತು. ‘‘ನಾವು ಸಾಕಷ್ಟು ಅವಕಾಶವನ್ನು ಸೃಷ್ಟಿಸಿದ್ದೇವೆ ಹಾಗೂ ಇಂತಹ ಅವಕಾಶವನ್ನು ಸೃಷ್ಟಿಸುವತ್ತ ಕಾರ್ಯೋನ್ಮುಖವಾಗಬೇಕಾಗಿದೆ. ಪಂದ್ಯದಲ್ಲಿ ನಮ್ಮ ರಕ್ಷಣಾಕೋಟೆ ಬಲಿಷ್ಠವಾಗಿತ್ತು. ಇದೊಂದು ಉತ್ತಮ ಅಂಶವಾಗಿದೆ’’ ಎಂದು ಭಾರತದ ಮುಖ್ಯ ಕೋಚ್ ಜೊರ್ಡ್ ಮರ್ಜಿನ್ ಹೇಳಿದ್ದಾರೆ.

ಮೊದಲಾರ್ಧದಲ್ಲಿ ಉಭಯ ತಂಡಗಳು ಗೋಲು ಗಳಿಸಲು ವಿಫಲವಾದವು. ಭಾರತ ಮೂರನೇ ಕ್ವಾರ್ಟರ್‌ನಲ್ಲಿ ಮತ್ತೊಂದು ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿತ್ತು. ಆದರೆ, ಈ ಅವಕಾಶವನ್ನು ಬಳಸಿಕೊಳ್ಳಲು ವಿಫಲವಾಯಿತು.ಭಾರತ ತನ್ನ ಆಕ್ರಮಣಕಾರಿ ದಾಳಿಯನ್ನು ಮುಂದುವರಿಸಿತು. 47ನೇ ನಿಮಿಷದಲ್ಲಿ ನಾಯಕಿ ರಾಣಿ ರಾಂಪಾಲ್, ಬ್ರಿಟನ್ ಗೋಲ್‌ಕೀಪರ್‌ರನ್ನು ವಂಚಿಸಿ ತಂಡದ ಗೋಲು ಖಾತೆ ತೆರೆದರು. ಭಾರತ 1-0 ಮುನ್ನಡೆ ಪಡೆದ ಬಳಿಕ ಬ್ರಿಟನ್ ಆಟಗಾರ್ತಿಯರು ತೀವ್ರ ಒತ್ತಡಕ್ಕೆ ಸಿಲುಕಿದ್ದು,ಇದರಿಂದ ಚೇತರಿಸಿಕೊಳ್ಳಲು ಅವರು ವಿಫಲರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X