ಉಡುಪಿ, ಫೆ.5: ನೂತನವಾಗಿ ರಚಿಸಲಾಗಿರುವ ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ನ ಓರ್ವ ವಿಶ್ವಸ್ಥರಾಗಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರನ್ನು ಕೇಂದ್ರ ಸರಕಾರ ನೇಮಿಸಿದೆ ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.
ಉಡುಪಿ, ಫೆ.5: ನೂತನವಾಗಿ ರಚಿಸಲಾಗಿರುವ ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ನ ಓರ್ವ ವಿಶ್ವಸ್ಥರಾಗಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರನ್ನು ಕೇಂದ್ರ ಸರಕಾರ ನೇಮಿಸಿದೆ ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.