Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಚ್ಚರ… ಈ ಜಾಹೀರಾತುಗಳಿಗೆ 5 ವರ್ಷ ಜೈಲು,...

ಎಚ್ಚರ… ಈ ಜಾಹೀರಾತುಗಳಿಗೆ 5 ವರ್ಷ ಜೈಲು, 50ಲಕ್ಷ ರೂ. ದಂಡ

ಕೇಂದ್ರದ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ6 Feb 2020 11:23 PM IST
share
ಎಚ್ಚರ… ಈ ಜಾಹೀರಾತುಗಳಿಗೆ 5 ವರ್ಷ ಜೈಲು, 50ಲಕ್ಷ ರೂ. ದಂಡ

ಹೊಸದಿಲ್ಲಿ, ಫೆ. 6: ಔಷಧ ಹಾಗೂ ಮಾಂತ್ರಿಕ ಪರಿಹಾರಗಳು (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ 1954ಕ್ಕೆ ತಿದ್ದುಪಡಿ ತರಲು ಕೇಂದ್ರ ಸರಕಾರ ಗುರುವಾರ ಪ್ರಸ್ತಾವ ಸಲ್ಲಿಸಿದೆ. ಕೇಂದ್ರ ಸರಕಾರ ಸಿದ್ದಪಡಿಸಿದ ಕರಡು ಮಸೂದೆ ಪ್ರಕಾರ, ಸುಂದರ ಚರ್ಮ, ಕಿವುಡುತನ, ಎತ್ತರ ಹೆಚ್ಚಿಸುವಿಕೆ, ಕೂದಲು ಉದುರುವಿಕೆ, ಬೊಜ್ಜು ಹಾಗೂ ಇತರ ಕೆಲವು ವಿಷಯಗಳಿಗೆ ಸಂಬಂಧಿಸಿದ ಔಷಧ ಉತ್ಪನ್ನಗಳ ಜಾಹೀರಾತು ಪ್ರಕಟಿಸುವವರಿಗೆ 50 ಲಕ್ಷ ರೂಪಾಯಿವರೆಗೆ ದಂಡ ಹಾಗೂ 5 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ವಿಧಿಸಬಹುದು.

ನೂತನ ಕರಡು ಔಷಧ ಹಾಗೂ ಮಾಂತ್ರಿಕ ಪರಿಹಾರ (ಆಕ್ಷೇಪಾರ್ಹ ಜಾಹೀರಾತುಗಳು) (ತಿದ್ದುಪಡಿ) ಮಸೂದೆ-2020ರ ಅಡಿಯಲ್ಲಿ ಮೊದಲ ಅಪರಾಧ ಪ್ರಕರಣಕ್ಕೆ 10 ಲಕ್ಷ ರೂಪಾಯಿವರೆಗೆ ದಂಡ ಹಾಗೂ ಎರಡು ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ಪ್ರಸ್ತಾಪಿಸಿದೆ. ಅನಂತರದ ಅಪರಾಧ ಪ್ರಕರಣಕ್ಕೆ 5 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಹಾಗೂ 50 ಲಕ್ಷ ರೂಪಾಯಿಗಳ ವರೆಗೆ ದಂಡ ಪ್ರಸ್ತಾಪಿಸಿದೆ.

ಸದ್ಯ ಇರುವ ಕಾನೂನಿನಲ್ಲಿ ಮೊದಲ ಅಪರಾಧ ಪ್ರಕರಣಕ್ಕೆ ದಂಡವಿದ್ದು ಅಥವಾ ದಂಡವಿಲ್ಲದೆ 6 ತಿಂಗಳ ವರೆಗೆ ಕಾರಾಗೃಹ ಶಿಕ್ಷೆ. ಎರಡನೇ ಅಪರಾಧ ಪ್ರಕರಣಕ್ಕೆ 1 ವರ್ಷ ಕಾರಾಗೃಹ ಶಿಕ್ಷೆ. ಬದಲಾಗುತ್ತಿರುವ ಕಾಲ ಹಾಗೂ ತಂತ್ರಜ್ಞಾನಕ್ಕೆ ಅನುಗುಣವಾಗಿ ಈ ತಿದ್ದುಪಡಿ ಪ್ರಸ್ತಾಪಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಕರಡು ಮಸೂದೆಯಲ್ಲಿ ಸಚಿವಾಲಯ, ಈ ಕರಡು ನಿರ್ದಿಷ್ಟಪಡಿಸಿದ 78 ರೋಗಗಳು, ಅಸೌಖ್ಯತೆ ಗುಣಪಡಿಸುವ ಔಷಧ ಹಾಗೂ ಉತ್ಪನ್ನಗಳ ಜಾಹೀರಾತನ್ನು ನಿಷೇಧಿಸಲು ಪ್ರಸ್ತಾಪಿಸಿದೆ. ಈ ಹಿಂದಿನ ಕಾಯ್ದೆ 54 ರೋಗಗಳು, ಅಸೌಖ್ಯಗಳನ್ನು ಮಾತ್ರ ಒಳಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X