Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾರ್ಚ್ ನೊಳಗೆ ಎನ್ ಪಿಆರ್...

ಮಾರ್ಚ್ ನೊಳಗೆ ಎನ್ ಪಿಆರ್ ಹಿಂದೆಗೆದುಕೊಳ್ಳಿ, ಇಲ್ಲದಿದ್ದರೆ...: ಪ್ರಧಾನಿಗೆ ಕಣ್ಣನ್ ಗೋಪಿನಾಥನ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ7 Feb 2020 7:22 PM IST
share
ಮಾರ್ಚ್ ನೊಳಗೆ ಎನ್ ಪಿಆರ್ ಹಿಂದೆಗೆದುಕೊಳ್ಳಿ, ಇಲ್ಲದಿದ್ದರೆ...: ಪ್ರಧಾನಿಗೆ ಕಣ್ಣನ್ ಗೋಪಿನಾಥನ್ ಸಂದೇಶ

ಹೊಸದಿಲ್ಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಥವಾ ಎನ್ ಪಿಆರ್ ಹಿಂದೆಗೆದುಕೊಳ್ಳಲು ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಪ್ರಧಾನಿ ಮೋದಿಯವರಿಗೆ ಕೊನೆಯ ದಿನಾಂಕವನ್ನು ನೀಡಿದ್ದಾರೆ. ಇದೇ ಸಂದರ್ಭ ಅವರು ಟ್ವೀಟ್ ಮೂಲಕ 'ದಿಲ್ಲಿ ಚಲೋ' ಪಾದಯಾತ್ರೆಗೆ ಕರೆ ನೀಡಿದ್ದಾರೆ.

"ಪ್ರೀತಿಯ ಪ್ರಧಾನಿ ಮೋದಿಯವರೇ ಈ  ಎನ್ ಪಿಆರ್ ಹಿಂದೆಗೆದುಕೊಳ್ಳಲು ನಿಮಗೆ ಮಾರ್ಚ್ ವರೆಗೆ ಸಮಯವಿದೆ. ಆನಂತರ ಎಲ್ಲಾ ರಾಜ್ಯಗಳ ಜನರು ದಿಲ್ಲಿಗೆ ಬರಲಿದ್ದಾರೆ ಮತ್ತು ಅದನ್ನು ಹಿಂದೆಗೆದುಕೊಳ್ಳುವವರೆಗೆ ದಿಲ್ಲಿಯಲ್ಲೇ ಉಳಿಯಲಿದ್ದಾರೆ. ನಮಗೆ ಬೇರೆ ಆಯ್ಕೆಯಿಲ್ಲ" ಎಂದು ಕಣ್ಣನ್ ಗೋಪಿನಾಥನ್ ಟ್ವೀಟ್ ಮಾಡಿದ್ದಾರೆ.

ಸರಕಾರವು ಇದುವರೆಗೆ ಎನ್ ಆರ್ ಸಿ ವಿಧಾನದ ಬಗ್ಗೆ ನಿರ್ಧರಿಸಿಲ್ಲದ ಕಾರಣ ಎನ್ ಪಿಆರ್ ನ ಅಗತ್ಯವೇನು ಎಂದು ಗೋಪಿನಾಥನ್ ತಮ್ಮ ಟ್ವೀಟನ್ನು ವಿವರಿಸಿದ್ದಾರೆ.

"ನರೇಂದ್ರ ಮೋದಿಯವರೇ ನಾವು ಈ ಬೇಡಿಕೆ ಇಡುವುದಕ್ಕೆ ಕಾರಣವಿದೆ. ಏಕೆಂದರೆ ಎನ್ ಪಿಆರ್- ಎನ್ ಆರ್ ಸಿಯ ಮೊದಲ ಹೆಜ್ಜೆ ಎಂದು ನಿಮ್ಮ ಸರಕಾರ ಹೇಳುತ್ತಿದೆ. ಎನ್ ಆರ್ ಸಿ ವಿಧಾನದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದೂ ನೀವೇ ಹೇಳುತ್ತಿದ್ದೀರಿ. ನೀವಿನ್ನೂ ಎನ್ ಆರ್ ಸಿ ಬಗ್ಗೆ ಆಲೋಚಿಸಿಲ್ಲವಾದರೆ ಎನ್ ಪಿಆರ್ ಏಕೆ? ಎನ್ ಆರ್ ಸಿ ಬಗ್ಗೆ ಸ್ಪಷ್ಟತೆಯಾಗುವವರೆಗೆ ಎನ್ ಪಿಆರ್ ನ್ನು ನಿಲ್ಲಿಸಿ" ಎಂದವರು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Dear PM @narendramodi, you have time till March to withdraw this NPR notification. After that, we the people, from every single state, are coming to Delhi & are going to stay put until it is withdrawn. Don't take it otherwise. We don't have an option. #Resistance #DilliChalo pic.twitter.com/XkS2RNwPTK

— Kannan Gopinathan (@naukarshah) February 7, 2020

There's a reason why we demand it @narendramodi. Because your Govt say NPR is the first step to NRC. You also say you have not decided on the modalities of NRC. Incoherent no? If you haven't thought about NRC yet why do NPR now? So, stop NPR until there's clarity on NRC.

— Kannan Gopinathan (@naukarshah) February 7, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X