Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುರ್ಖಾಧಾರಿ ಮಹಿಳೆಯರ ವಿಡಿಯೋ ಟ್ವೀಟ್...

ಬುರ್ಖಾಧಾರಿ ಮಹಿಳೆಯರ ವಿಡಿಯೋ ಟ್ವೀಟ್ ಮಾಡಿ 'ದಾಖಲೆ ಸುರಕ್ಷಿತವಾಗಿಟ್ಟುಕೊಳ್ಳಿ' ಎಂದ ಕರ್ನಾಟಕ ಬಿಜೆಪಿ

ಗೃಹ ಸಚಿವಾಲಯದ ಹೇಳಿಕೆಗೆ ತದ್ವಿರುದ್ಧ ಟ್ವೀಟ್ !

ವಾರ್ತಾಭಾರತಿವಾರ್ತಾಭಾರತಿ8 Feb 2020 4:09 PM IST
share
ಬುರ್ಖಾಧಾರಿ ಮಹಿಳೆಯರ ವಿಡಿಯೋ ಟ್ವೀಟ್ ಮಾಡಿ ದಾಖಲೆ ಸುರಕ್ಷಿತವಾಗಿಟ್ಟುಕೊಳ್ಳಿ ಎಂದ ಕರ್ನಾಟಕ ಬಿಜೆಪಿ

ಬೆಂಗಳೂರು: ಶನಿವಾರ ರಾಜಧಾನಿ ದಿಲ್ಲಿಯಲ್ಲಿ ಮತದಾನ ನಡೆಯುತ್ತಿದ್ದಂತೆಯೇ ಇತ್ತ ಕರ್ನಾಟಕ ಬಿಜೆಪಿಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್, ಸಿಎಎ-ಎನ್‍ಆರ್‍ ಸಿ ವಿರೋಧಿ ಪ್ರತಿಭಟನೆಗಳನ್ನು ಸೂಚಿಸುವ ಘೋಷಣೆಯೊಂದನ್ನು ಬಳಸಿ ಬುರ್ಖಾಧಾರಿ ಮಹಿಳಾ ಮತದಾರರನ್ನು ವ್ಯಂಗ್ಯವಾಡಿದೆ.

ವರುಣ್ ಗ್ರೋವರ್ ಅವರ ಜನಪ್ರಿಯ ಹಾಡಿನ 'ಹಮ್ ಕಾಗಝ್ ನಹೀ ದಿಖಾಯೇಂಗೆ' ಬಳಸಿ ಬಿಜೆಪಿ ಮತದಾರರನ್ನು ಅಣಕಿಸಿದೆ ಮತ್ತು ಬೆದರಿಸಿದೆ.

"ಕಾಗಝ್ ನಹೀ ದಿಖಾಯೇಂಗೆ ಹಮ್... ದಾಖಲೆಗಳನ್ನು ಸುರಕ್ಷಿತವಾಗಿಡಿ, ಎನ್‍ ಪಿಆರ್ ಪ್ರಕ್ರಿಯೆ ವೇಳೆ ಅವುಗಳನ್ನು ಮತ್ತೆ ನೀವು ತೋರಿಸಬೇಕಾಗುವುದು '' ಎಂದು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ದಿಲ್ಲಿಯಲ್ಲಿ ಮಹಿಳಾ ಮತದಾರರು ತಮ್ಮ ಮತದಾರರ ಗುರುತು ಪತ್ರವನ್ನು ಕೈಯಲ್ಲಿ ಹಿಡಿದು ನಿಂತಿರುವ ವೀಡಿಯೋ ಪೋಸ್ಟ್ ಮಾಡಿದೆ. ಬಿಜೆಪಿಯ ಈ ಕೀಳುಮಟ್ಟದ ಟ್ವೀಟ್ ಟ್ವಿಟರಿಗರ ಆಕ್ರೋಶಕ್ಕೆ ಗುರಿಯಾಗಿದೆ.

ಇಷ್ಟೇ ಅಲ್ಲದೆ ಬಿಜೆಪಿಯ ಈ ಟ್ವೀಟ್ ಎನ್‍ ಪಿಆರ್ ಕುರಿತಂತೆ ಪಕ್ಷ ಹಾಗೂ ಸರಕಾರ ಇತ್ತೀಚೆಗೆ ನೀಡಿದ ಹೇಳಿಕೆಗೆ ತದ್ವಿರುದ್ಧವಾಗಿದೆ. ಎನ್‍ ಪಿಆರ್ ಪ್ರಕ್ರಿಯೆಗೆ ಯಾವುದೇ ದಾಖಲೆಗಳನ್ನು ಸಂಗ್ರಹಿಸಲಾಗುವುದಿಲ್ಲ ಹಾಗೂ ಜನರು ತಮಗೆ ತಿಳಿದಿರುವ ಮಾಹಿತಿಯನ್ನು ನೀಡಿದರೆ ಸಾಕು ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಇತ್ತೀಚೆಗೆ ಸಂಸತ್ತಿನಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದರು.

ಇಷ್ಟೇ ಅಲ್ಲದೆ ಎನ್ ಪಿಆರ್ ಗಾಗಿ ಯಾವುದೇ ದಾಖಲೆಗಳ ಅಗತ್ಯವಿಲ್ಲ ಮತ್ತು ಬಯೋಮೆಟ್ರಿಕ್ ಕೂಡ ಪಡೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿತ್ತು. ಈ ಬಗ್ಗೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಎನ್ ಪಿಆರ್ ಗಾಗಿ ಯಾವುದೇ ದಾಖಲೆಗಳನ್ನು ಕೇಳುವುದಿಲ್ಲ ಎಂದು ಹೇಳಿದ್ದರು. ಆದರೆ ಮತದಾರರನ್ನು ಬೆದರಿಸುವ ರೀತಿಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ಕೇಂದ್ರ ಸರಕಾರದ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ನೀಡುತ್ತಿದೆ ಎಂದು ಟ್ವಿಟರಿಗರು ಬೆಟ್ಟು ಮಾಡಿದ್ದಾರೆ.

"Kaagaz Nahi Dikayenge Hum" ! ! !

Keep the documents safe, you will need to show them again during #NPR exercise.#DelhiPolls2020 pic.twitter.com/bEojjeKlwI

— BJP Karnataka (@BJP4Karnataka) February 8, 2020

For once BJP karnataka has found a grasp of humor. Now of these people are found in Shaheen bhag you know caa was never the agenda with proof. https://t.co/s82HuGXXHR

— Ram V (@ramanan1949) February 8, 2020

NPR does not need documents according to your own party. And who are you threatening you disgusting troll?@BJP4Karnataka ? https://t.co/fmLiBjTxyc

— Karen Rebelo (@Karen_Rebelo) February 8, 2020

how is this a threat?

— vivek singh (@vivekbabaji) February 8, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X