Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್‌: ಭಾರತೀಯ ಸಾಗರೋತ್ತರ ಕಾಂಗ್ರೆಸ್...

ಬಹರೈನ್‌: ಭಾರತೀಯ ಸಾಗರೋತ್ತರ ಕಾಂಗ್ರೆಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ9 Feb 2020 3:46 PM IST
share
ಬಹರೈನ್‌: ಭಾರತೀಯ ಸಾಗರೋತ್ತರ ಕಾಂಗ್ರೆಸ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಬಹರೈನ್ : ಭಾರತೀಯ ಸಾಗರೋತ್ತರ ಕಾಂಗ್ರೆಸ್(ಐಒಸಿ)ಬಹರೈನ್ ವಲಯದ ವತಿಯಿಂದ 71ನೇ ಗಣರಾಜ್ಯೋತ್ಸವವು ಐಒಸಿ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ನಾಯಕತ್ವದಲ್ಲಿ ಅರ್ಮಾನ್ ಹೊಟೇಲ್-ಜುಫೈರ್‌ನ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇತ್ತೀಚೆಗೆ ನಡೆಯಿತು.

ಭಾರತದ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಭಾರತೀಯ ಸಂವಿಧಾನವನ್ನು ಅನುಸರಿಸುವ ಹಾಗೂ ರಕ್ಷಿಸುವ ಕುರಿತಂತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಮನ್ಸೂರ್ ಅವರು ಸಂವಿಧಾನದ ಪೀಠಿಕೆಯನ್ನು ಓದಿದರು.
ಐಒಸಿ ಪ್ರಧಾನ ಕಾರ್ಯದರ್ಶಿ ಖುರ್ಷಿದ್ ಆಲಂ ಸ್ವಾಗತ ಮಾಡಿದರು.

ಶ್ರೀಕಾಂತ್ ಭಟ್ (ಕರ್ನಾಟಕ),  ಒಐಸಿಸಿ-ಕೇರಳ ಅಧ್ಯಕ್ಷ ಬಿನು ಕುಣ್ಣನ್‌ ಥಾನಂ, ಹಸೈನಾರ್ ಕಲಥಿಂಗಲ್ (ಅಧ್ಯಕ್ಷರು ಕೆಎಂಸಿಸಿ-ಕೇರಳ), ಇಬ್ರಾಹೀ ಆದಂ (ಅಧ್ಯಕ್ಷರು ಒಐಸಿಸಿ ಯೂತ್ ವಿಂಗ್-ಕೇರಳ), ಅನಸ್ ರಹೀಂ (ಅಧ್ಯಕ್ಷರು,ಐವೈಸಿಸಿ), ಸಾಜಿದ್ ವರ್ಸಿ(ಉತ್ತರ ಪ್ರದೇಶ), ಮುಹಮ್ಮದ್ ಇಝರುಲ್ ಹಕ್-ದಿಲ್ಲಿ, ಮುಹಮ್ಮದ್ ಗಯಾಝ್ ಮೈಸೂರು, ಸಾಜ್ಜದ್ ಖಾನ್-ಬಿಹಾರ , ಅಬ್ದುಲ್ ರಹೀಂ-ಹೈದರಾಬಾದ್ ಹಾಗೂ ಐಒಸಿ-ಬಹರೈನ್ ಪದಾಧಿಕಾರಿಗಳಾದ ರಾಜು ಕಲ್ಲುಂಪುರಂ(ಉಪಾಧ್ಯಕ್ಷ), ಸೊವಿಚಾನ್ ಚೆನ್ನತುಸೆರಿ(ಉಪಾಧ್ಯಕ್ಷ), ಜಾಫರ್ ಮೈದಾನಿ ಹಾಗೂ ಸಂತೋಷ್ ಅಸ್ಟಿನ್(ಕಾರ್ಯದರ್ಶಿ)ಸಹಿತ ಭಾರತ ವಿವಿಧ ರಾಜ್ಯಗಳ ಹಲವು ಸಂಘಟನೆಗಳ ಗಣ್ಯರು, ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾರತೀಯ ಕ್ಲಬ್ ಪ್ರಧಾನ ಕಾರ್ಯದರ್ಶಿ ಜಾಬ್ ಹಾಗೂ ಲಯನ್ಸ್ ಕ್ಲಬ್ ಆಫ್ ರಿಫಾದ ಅಧ್ಯಕ್ಷ ದೇಬಾಶಿಸ್ ಬ್ಯಾನರ್ಜಿ, ಮುಹಮ್ಮದ್ ಮುಸ್ಲಿಯಾರ್, ಗಫೂರ್ ಕೈಪಮಂಗಲತ್(ಕೆಎಂಸಿಸಿ, ಉಪಾಧ್ಯಕ್ಷ) ಹಾಗೂ ಒಐಸಿಸಿ ಹಾಗೂ ಐಒಸಿಸಿಯ ವಿವಿಧ ನಾಯಕರು ಪಾಲ್ಗೊಂಡಿದ್ದರು.

ಬಶೀರ್ ಅಂಬಲಾವಿ(ಪ್ರಧಾನ ಕಾರ್ಯದರ್ಶಿ ಐಒಸಿ)ಧನ್ಯವಾದ ಸಮರ್ಪಿಸಿದರು. ಶರ್ವಾನಿ ಮಂಜುನಾಥ ಹಾಗೂ ಮಾಸ್ಟರ್ ಮಾನ್ವಿತ್ ದೇಶಭಕ್ತಿಗೀತೆಯನ್ನು ಹಾಡಿದರು. ಕಾರ್ಯಕ್ರಮವನ್ನು ಇಂಡಿಯನ್ ಸ್ಕೂಲ್ ಇಸಿಯ ಮಾಜಿ ಕಾರ್ಯದರ್ಶಿ, ಕವಿಯತ್ರಿ ಹಾಗೂ ಬಹರೈನ್ ಯೂನಿವರ್ಸಿಟಿಯ ಪ್ರೊ. ಶಾವಿುಲಿ ಪಿ.ಜಾನ್ ನಿರೂಪಿಸಿದರು.

ಜನವರಿ 30 ಮಹಾತ್ಮಗಾಂಧಿಯ ಹುತಾತ್ಮ ದಿನದ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತ ಸಾಕ್ಷಚಿತ್ರವನ್ನು ಪ್ರದರ್ಶಿಸಿ,ಗೌರವ ಅರ್ಪಿಸುವ ಮೂಲಕ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X