Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧನಾತ್ಮಕ ಚಿಂತನೆಯಿಂದ ಆರೋಗ್ಯದ ಮೇಲೆ...

ಧನಾತ್ಮಕ ಚಿಂತನೆಯಿಂದ ಆರೋಗ್ಯದ ಮೇಲೆ ಸತ್ಪರಿಣಾಮ: ಬ್ರಹ್ಮಾಕುಮಾರಿ ಶಿವಾನಿ

ವಾರ್ತಾಭಾರತಿವಾರ್ತಾಭಾರತಿ9 Feb 2020 9:37 PM IST
share
ಧನಾತ್ಮಕ ಚಿಂತನೆಯಿಂದ ಆರೋಗ್ಯದ ಮೇಲೆ ಸತ್ಪರಿಣಾಮ: ಬ್ರಹ್ಮಾಕುಮಾರಿ ಶಿವಾನಿ

ಮಂಗಳೂರು, ಫೆ.9: ಜೀವನದ ಪ್ರತಿಕ್ಷಣವೂ ಮನಸ್ಸ್ಸಿನಲ್ಲಿ ಧನಾತ್ಮಕ ಚಿಂತನೆಗಳನ್ನು ಅಳವಡಿಸುವುದರಿಂದ ದೇಹದ ಆರೋಗ್ಯದ ಮೇಲೂ ಉತ್ತಮ ಪರಿಣಾಮ ಬೀರುವುದನ್ನು ಸಾಧ್ಯವಾಗಬಹುದು. ಧನಾತ್ಮಕ ಚಿಂತನೆಗಳೇ ಯಶಸ್ಸಿನ ಗುಟ್ಟು ಎಂದು ಆಧ್ಯಾತ್ಮಿಕ ಮಾರ್ಗದರ್ಶಕಿ, ಪ್ರಶಿಕ್ಷಕಿ ಬ್ರಹ್ಮಾಕುಮಾರಿ ಶಿವಾನಿ ಹೇಳಿದರು.

ಮಂಗಳೂರಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ವತಿಯಿಂದ ಕೊಡಿಯಾಲ್‌ಬೈಲ್ ಟಿಎಂಎ ಪೈ ಇಂಟರ್‌ ನ್ಯಾಷನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ರವಿವಾರ ‘ಆರೋಗ್ಯ - ಸಂತೋಷ ಮತ್ತು ಸಾಮರಸ್ಯ’ ವಿಷಯದಲ್ಲಿ ಆಧ್ಯಾತ್ಮಿಕ ಪ್ರವಚನ ನೀಡಿದರು.

ಮನುಷ್ಯ ಧನಾತ್ಮವಾಗಿದ್ದಷ್ಟು ಸಂತೋಷದ ಸೂಚ್ಯಾಂಕದಲ್ಲಿ ಏರಿಕೆ ಕಾಣಬಹುದು. ಅದೇ ರೀತಿ ಪ್ರತಿ ಋಣಾತ್ಮಕ ವಿಷಯಗಳಿಗೆ ಸೂಚ್ಯಾಂಕ ಇಳಿಯುತ್ತದೆ. ಟಿವಿ-ಮೊಬೈಲ್ ಮೊದಲಾದ ಋಣಾತ್ಮಕ ಪರಿಣಾಮ ಬೀರುವ ಮಾಧ್ಯವಮಗಳಿಗೆ ಸಾಧ್ಯವಾದಷ್ಟು ಕಡಿವಾಣ ಹಾಕುವುದು ಇಂದಿನ ಜೀವನ ಶೈಲಿಯಲ್ಲಿ ಅತೀ ಅವಶ್ಯವಾಗಿದೆ. ನಿದ್ದೆಯಿಂದ ಎದ್ದ ನಂತರ ಒಂದು ಗಂಟೆ ಮತ್ತು ನಿದ್ದೆ ಮಾಡುವ ಒಂದು ಗಂಟೆ ಮೊದಲು ಈ ಮಾಧ್ಯಮಗಳಿಂದ ದೂರವೇ ಇರಬೇಕು. ಆಹಾರ ಸೇವನೆ ಸಂದರ್ಭವೂ ಇವುಗಳಿಂದ ದೂರವಿರಬೇಕಾಗಿದೆ ಎಂದಿ ಶಿವಾನಿ ನುಡಿದರು.

ರಾಜಯೋಗಿನಿ ಬ್ರಹ್ಮಕುಮಾರಿ ನಿರ್ಮಲಾ ದೇವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ರಹ್ಮಕುಮಾರಿ ರೇವತಿ ದೇವಿ ಪರಿಚಯಿಸಿದರು. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿ ಸಂಚಾಲಕಿ ಬಿ.ಕೆ. ವಿಶ್ವೇಶ್ವರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X