Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಪಾಕಿಸ್ತಾನದ ವಿರುದ್ಧ ಗೆದ್ದ ಭಾರತ':...

'ಪಾಕಿಸ್ತಾನದ ವಿರುದ್ಧ ಗೆದ್ದ ಭಾರತ': ದಿಲ್ಲಿ ಚುನಾವಣಾ ಫಲಿತಾಂಶಕ್ಕೆ ಟ್ವಿಟರಿಗರ ಪ್ರತಿಕ್ರಿಯೆ

ಕಪಿಲ್ ಮಿಶ್ರಾಗೆ ತಿರುಗುಬಾಣವಾದ ತನ್ನದೇ ಟ್ವೀಟ್ !

ವಾರ್ತಾಭಾರತಿವಾರ್ತಾಭಾರತಿ11 Feb 2020 5:36 PM IST
share
ಪಾಕಿಸ್ತಾನದ ವಿರುದ್ಧ ಗೆದ್ದ ಭಾರತ: ದಿಲ್ಲಿ ಚುನಾವಣಾ ಫಲಿತಾಂಶಕ್ಕೆ ಟ್ವಿಟರಿಗರ ಪ್ರತಿಕ್ರಿಯೆ

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಯನ್ನು 'ಭಾರತ-ಪಾಕ್ ಹಣಾಹಣಿ'ಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಿಜೆಪಿ ಅಭ್ಯರ್ಥಿ  ಕಪಿಲ್ ಮಿಶ್ರಾ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಜತೆಗೆ ಅವರು ಜನವರಿ 23ರಂದು ಮಾಡಿದ ಟ್ವೀಟ್ ಅವರನ್ನು ಮತ್ತೆ ಕಾಡಲು  ಆರಂಭಿಸಿದೆ. "ಫೆಬ್ರವರಿ 8ರಂದು ಭಾರತ ಮತ್ತು ಪಾಕಿಸ್ತಾನ ದಿಲ್ಲಿಯ ರಸ್ತೆಗಳಲ್ಲಿ ಸ್ಪರ್ಧಿಸಲಿದೆ'' ಎಂದು ಮಿಶ್ರಾ ಹೇಳಿಕೊಂಡಿದ್ದರು.

ಇದನ್ನೇ ಆಧಾರವಾಗಿಟ್ಟುಕೊಂಡು ಹಲವು ಟ್ವಿಟರಿಗರು ಕಪಿಲ್ ಮಿಶ್ರಾ ಅವರ ಕಾಲೆಳೆದಿದ್ದಾರೆ.

ಭಾರತ-ಪಾಕ್ ಪಂದ್ಯದಲ್ಲಿ ಯಾರು ನಿಜವಾಗಿ ಗೆದ್ದರೆಂಬುದನ್ನೂ ಹಲವರು ಅವರಿಗೆ ನೆನಪಿಸಿದ್ದಾರೆ. ಒಬ್ಬರಂತೂ `ಪಾಕಿಸ್ತಾನ್ ಸೋತಿತು' ಎಂದು ಟ್ವೀಟ್ ಮಾಡಿದರೆ ಇನ್ನೊಬ್ಬರು `ಭಾರತ ಗೆದ್ದಿತು' ಎಂದಿದ್ದಾರೆ. ಇನ್ನೊಂದು ಟ್ವೀಟ್‍ನಲ್ಲಿ  ``ಭಾರತ ಸರಣಿಯನ್ನೇ ಗೆದ್ದಿದೆ ಎಂದು ಅಂದುಕೊಂಡಿದ್ದೇನೆ'' ಎಂದು ಬರೆಯಲಾಗಿದೆ. ಇನ್ನೊಬ್ಬ ಟ್ವಿಟ್ಟರಿಗರು "ಭಾರತಕ್ಕೆ 10 ವಿಕೆಟ್ ಜಯ" ಎಂದು ಬಣ್ಣಿಸಿದ್ದಾರೆ.

ಅಷ್ಟಕ್ಕೂ ಸೋಮವಾರದ ತನಕ ಕಪಿಲ್ ಮಿಶ್ರಾ  ದಿಲ್ಲಿಯಲ್ಲಿ ಬಿಜೆಪಿಯೇ ಸರಕಾರ ರಚಿಸುವುದು ಎಂದು ಹೇಳಿಕೊಂಡಿದ್ದರು.

Yeh 'kal' ache din ki tarah pata nahi kab ayega https://t.co/V0BviUpEHQ

— Ratana Sambhav (@RatanaSambhav) February 11, 2020

10-wicket win for India. https://t.co/l4uYcyFRwW

— Saurabh Somani (@saurabh_42) February 11, 2020

Pakistan lost. https://t.co/W0h8YKLR64

— kbanerjee (@KunalBa48041640) February 11, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X