Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಫೆ.13ರಂದು ಹಲವೆಡೆ...

ಬೆಂಗಳೂರು: ಫೆ.13ರಂದು ಹಲವೆಡೆ ಜಲಮಂಡಳಿಯಿಂದ ಅದಾಲತ್

ವಾರ್ತಾಭಾರತಿವಾರ್ತಾಭಾರತಿ11 Feb 2020 10:48 PM IST
share

ಬೆಂಗಳೂರು, ಫೆ.11: ಜಲಮಂಡಳಿಯು ಗುರುವಾರ (ಫೆ.13) ನಗರದ ಹಲವು ಉಪ ವಿಭಾಗಗಳಲ್ಲಿ ಅದಾಲತ್ ಹಮ್ಮಿಕೊಂಡಿದೆ.

ಬೆಳಗ್ಗೆ 9.30ರಿಂದ 11 ಗಂಟೆವರೆಗೆ ನಗರದ ದಕ್ಷಿಣ-2, ಪಶ್ಚಿಮ-2, ಆಗ್ನೇಯ-2, ನೈರುತ್ಯ-2, ಕೇಂದ್ರ-2, ಉತ್ತರ-2, ಈಶಾನ್ಯ-1, ಪೂರ್ವ-2 ಮತ್ತು ಆಗ್ನೇಯ-3 ಉಪ ವಿಭಾಗಗಳಲ್ಲಿ ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕದಲ್ಲಿನ ವಿಳಂಬ, ಗೃಹಬಳಕೆಯಿಂದ ಗೃಹೇತರ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನಡೆಯುವ ಅದಾಲತ್‌ನಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದು.

ನಾಗರಿಕರು ಉಪ ವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ನಡೆಯುವ ಅದಾಲತ್‌ನಲ್ಲಿ ಭಾಗವಹಿಸಿ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ. ಜಲಮಂಡಳಿಯ ಯಾವುದೇ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ: 22238888, ಸಹಾಯವಾಣಿ:1916 ಹಾಗೂ ವಾಟ್ಸ್‌ಆಪ್ ಸಂಖ್ಯೆ: 8762228888 ಗೆ ಸಂಪರ್ಕಿಸಬಹುದಾಗಿದೆ.

ಉಪವಿಭಾಗ -ಸೇವಾಠಾಣೆಗಳು- ಕಚೇರಿ ವಿಳಾಸ -ದೂರವಾಣಿ ಸಂಖ್ಯೆ

►ದಕ್ಷಿಣ-2 -ಜಂಬೂಸವಾರಿ ದಿಣ್ಣೆ, ಜೆ.ಪಿ.ನಗರ-2 ಕೊತ್ತನೂರು ದಿಣ್ಣೆ, ವಿಜಯಬ್ಯಾಂಕ್ ಲೇಔಟ್- ಜಂಬೂಸವಾರಿ ದಿಣ್ಣೆ ಮುಖ್ಯ ರಸ್ತೆ, 8ನೇ ಘಟ್ಟ, ಜೆ.ಪಿ.ನಗರ. -22945267

►ಪಶ್ಚಿಮ-2 -ನಾಗರಭಾವಿ, ಅನ್ನಪೂರ್ಣೇಶ್ವರಿ ನಗರ, ಸರ್.ಎಂ.ವಿ. ಲೇಔಟ್, ಮೂಡಲಪಾಳ್ಯ. - ನಂ.5, ಹೊರವರ್ತುಲ ರಸ್ತೆ. -23212181

►ಆಗ್ನೇಯ-2 -ಜೀವನ್ ಭೀಮಾ ನಗರ, (ಎಚ್.ಎ.ಎಲ್. 2ನೇ ಹಂತ), ಇಂದಿರಾನಗರ, ಬೈಯಪ್ಪನ ಹಳ್ಳಿ, ಸದಾನಂದ ನಗರ. -10ನೇ ಮುಖ್ಯ ರಸ್ತೆ, 7ನೇ ಅಡ್ಡ ರಸ್ತೆ, ಇಂದಿರಾನಗರ ಕ್ಲಬ್ ಹಿಂಭಾಗ, ಹೆಚ್.ಎ.ಎಲ್ 2ನೇ ಹಂತ. -22945163

► ನೈರುತ್ಯ-2 -ಬನಗಿರಿ ಕತ್ರಿಗುಪ್ಪೆ, ಹೊಸಕೆರೆಹಳ್ಳಿ, ದೇವಗಿರಿ-1, ಇಟ್ಟಮಡು -ನೆಲಮಹಡಿ, 1ನೇ ಮುಖ್ಯ ರಸ್ತೆ, ಬನಶಂಕರಿ 3ನೇ ಹಂತ, ಬನಗಿರಿನಗರ. -22945144

► ಕೇಂದ್ರ-2 -ಹೈಗ್ರೌಂಡ್ಸ್ (ಎಚ್.ಜಿ.ಆರ್), ಕೋಲ್ಸ್‌ಪಾರ್ಕ್. -ಮಿಲ್ಲರ್ಸ್‌ ರಸ್ತೆ, ಹೈಗ್ರೌಂಡ್ಸ್. -22945191

► ಉತ್ತರ-2 -ಯಲಹಂಕ ಓಲ್ಡ್ ಟೌನ್, ಯಲಹಂಕ ನ್ಯೂಟೌನ್. -1ನೇ ಮಹಡಿ, ಪಿನಾಕಿನಿ ಭವನ, ದೊಡ್ಡಬಳ್ಳಾಪುರ ಮುಖ್ಯ ರಸ್ತೆ, ಯಲಹಂಕ ನ್ಯೂ ಟೌನ್. -28562829

►ಈಶಾನ್ಯ-1 -ಮಲೆ ಮಲ್ಲೇಶ್ವರ -1 ಮತ್ತು 2, ಶ್ರೀರಾಮಂ ಪುರ, ಯಶವಂತಪುರ- 1 ಮತ್ತು 2, ಭಾಷ್ಯಂಪಾರ್ಕ್. -ಕೊಠಡಿ ಸಂಖ್ಯೆ: 105, ಸುವರ್ಣ ಭವನ, 18ನೇ ಅಡ್ಡರಸ್ತೆ, ಮಾರ್ಗೋಸ ರಸ್ತೆ, ಮಲ್ಲೇಶ್ವರ. -22945131

►ಪೂರ್ವ-2 -ಬಿ.ಇ.ಎಂಎಲ್ ಲೇಔಟ್,ಐ.ಟಿ.ಪಿ.ಎಲ್,ಕುಂದಲಹಳ್ಳಿ, ಎ.ಇ.ಸಿ.ಎಸ್. ಲೇಔಟ್, ಹೂಡಿ, ಭುವನೇಶ್ವರಿನಗರ. -ಬಿ.ಇ.ಎಂ.ಎಲ್ ಲೇಔಟ್, ಐ.ಟಿ.ಪಿ.ಎಲ್. ಸಮೀಪ, ಕುಂದಲಹಳ್ಳಿ ಮುಖ್ಯ ರಸ್ತೆ. -22945115

►ಆಗ್ನೇಯ-3 -ಕೋರಮಂಗಲ 1 ಮತ್ತು 2, ಬೆಳ್ಳಂದೂರು. -2ನೇ ಅಡ್ಡರಸ್ತೆ, 17ನೇ ಮುಖ್ಯರಸ್ತೆ, ಕೋರಮಂಗಲ 3ನೇ ಬ್ಲಾಕ್. -22945243

share
ವಾರ್ತಾಭಾರತಿ
ವಾರ್ತಾಭಾರತಿ
Next Story
X