Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯ ಟೀಮ್ ಬ್ಯಾಡ್ಮಿಂಟನ್...

ಏಶ್ಯ ಟೀಮ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಭಾರತ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ11 Feb 2020 11:07 PM IST
share

ಮನಿಲಾ, ಫೆ.11: ಕಝಖ್‌ಸ್ತಾನದ ವಿರುದ್ಧ ಮೊದಲ ಗ್ರೂಪ್ ಪಂದ್ಯದಲ್ಲಿ ಭಾರತ 4-1 ಅಂತರದಿಂದ ಜಯ ಸಾಧಿಸಿದ್ದು, ಕಿಡಂಬಿ ಶ್ರೀಕಾಂತ್ ತಂಡದ ಗೆಲುವಿನ ನೇತೃತ್ವ ವಹಿಸಿದರು. ಈ ಗೆಲುವಿನ ಮೂಲಕ ಭಾರತ ಏಶ್ಯ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪುವ ಅವಕಾಶ ಉಜ್ವಲವಾಗಿದೆ.

ವಿಶ್ವದ ಮಾಜಿ ನಂ.1 ಶ್ರೀಕಾಂತ್, ಉದಯೋನ್ಮುಖ ಆಟಗಾರರಾದ ಲಕ್ಷ ಸೇನ್ ಹಾಗೂ ಶುಭಾಂಕರ ಡೇ ಸಿಂಗಲ್ಸ್ ಪಂದ್ಯಗಳಲ್ಲಿ ಜಯ ಸಾಧಿಸಿದರು. ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಶ್ರೀಕಾಂತ್ ಕೇವಲ 23 ನಿಮಿಷಗಳಲ್ಲಿ ಡಿಮಿಟ್ರಿ ಪನರಿನ್ ವಿರುದ್ಧ 21-10, 21-7 ಅಂತರದಿಂದ ಮಣಿಸಿದರೆ, 2ನೇ ಸಿಂಗಲ್ಸ್ ಪಂದ್ಯದಲ್ಲಿ ಸೇನ್ ಅವರು ಅರ್ಟರ್ ನಿಯಾರೊವ್ ವಿರುದ್ಧ 21 ನಿಮಿಷಗಳಲ್ಲಿ 21-13, 21-8 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು.

 ಮೂರನೇ ಸಿಂಗಲ್ಸ್ ಪಂದ್ಯದಲ್ಲಿ ಶುಭಾಂಕರ್ ಡೇ ಅವರು ಖೈಟ್ಮುರಾಟ್ ಕುಲ್ಮಟೊವ್‌ರನ್ನು 26 ನಿಮಿಷಗಳ ಹೋರಾಟದಲ್ಲಿ 21-11, 21-5 ಗೇಮ್‌ಗಳ ಅಂತರದಿಂದ ಮಣಿಸಿ ದರು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತ ಬಿ.ಸಾಯಿ ಪ್ರಣೀತ್ ಮಂಗಳವಾರ ಸಿಂಗಲ್ಸ್ ಪಂದ್ಯದಲ್ಲಿ ಆಡಲಿಲ್ಲ. ಆದರೆ, ಡಬಲ್ಸ್ ನಲ್ಲಿ ಚಿರಾಗ್ ಶೆಟ್ಟಿಯೊಂದಿಗೆ ಆಡಿದರು. ಡಬಲ್ಸ್ ಪಂದ್ಯದಲ್ಲಿ ಪ್ರಣೀತ್-ಚಿರಾಗ್ ಜೋಡಿ ಕಝಕ್‌ನ ನಿಯಾರೊವ್ ಹಾಗೂ ಪನರಿನ್‌ಗೆ 21-18, 16-21, 19-21 ಗೇಮ್‌ಗಳ ಅಂತರದಿಂದ ಸೋತಿದೆ.

ಎಂಆರ್ ಅರ್ಜುನ್ ಹಾಗೂ ಧುೃವ್ ಕಪಿಲ್ ಕಝಖ್ ಜೋಡಿ ನಿಕಿತ ಬ್ರಾಗಿನ್ ಹಾಗೂ ಖೈಟ್‌ಮುರಾಟ್ ಕುಲ್ಮಾಟೊವ್‌ರನ್ನು ಎರಡನೇ ಡಬಲ್ಸ್ ಪಂದ್ಯದಲ್ಲಿ 21-14, 21-8 ಗೇಮ್‌ಗಳ ಅಂತರದಿಂದ ಮಣಿಸಿತು. ಚಾಂಪಿಯನ್‌ಶಿಪ್‌ನಲ್ಲಿ ಭಾರತ ಬಿ ಗುಂಪಿನಲ್ಲಿ ಮಲೇಶ್ಯಾ ಹಾಗೂ ಕಝಖ್‌ಸ್ತಾನದೊಂದಿಗೆ ಸ್ಥಾನ ಪಡೆದಿದೆ. ನಾಲ್ಕು ಗುಂಪುಗಳ ಅಗ್ರ ಎರಡು ತಂಡಗಳು ಕ್ವಾರ್ಟರ್ ಫೈನಲ್ ತಲುಪಲಿವೆ. ಭಾರತ ಗುರುವಾರ ಮಲೇಶ್ಯವನ್ನು ಎದುರಿಸಲಿದೆ.

ಕೊರೊನಾ ವೈರಸ್ ಭೀತಿಯ ನಡುವೆಯೂ ಭಾರತದ ಪುರುಷರ ತಂಡ ಪೂರ್ಣಪ್ರಮಾಣದ ಶಕ್ತಿಯೊಂದಿಗೆ ಕಣಕ್ಕಿಳಿದಿದ್ದು, ಒಲಿಂಪಿಕ್ಸ್ ವರ್ಷದಲ್ಲಿ ನಿರ್ಣಾಯಕ ರ್ಯಾಂಕಿಂಗ್ ಪಾಯಿಂಟ್ಸ್ ಗೆ ಅಗತ್ಯವಿರುವ ಪದಕಗಳತ್ತ ಕಣ್ಣು ನೆಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X