Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ನಾಟಕ ಮುಸ್ಲಿಂ ಜಮಾಅತ್ ಈಶ್ವರಮಂಗಳ,...

ಕರ್ನಾಟಕ ಮುಸ್ಲಿಂ ಜಮಾಅತ್ ಈಶ್ವರಮಂಗಳ, ಬಡಗನ್ನೂರು ಮೊಹಲ್ಲಾ ಸಮಿತಿ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ11 Feb 2020 11:47 PM IST
share

ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾಅತ್ ಈಶ್ವರಮಂಗಲ ವಲಯ ಅಧೀನದಲ್ಲಿ ಈಶ್ವರ ಮಂಗಳ ಹಾಗೂ ಬಡಗನ್ನೂರು ಮೊಹಲ್ಲಾ ಸಮಿತಿಗಳನ್ನು ಅಸ್ತಿತ್ವಕ್ಕೆ ತರಲಾಯಿತು.

ಕರ್ನಾಟಕ ಮುಸ್ಲಿಂ ಜಮಾ‌ಅತ್ ಈಶ್ವರಮಂಗಲ ವಲಯ ಅಧ್ಯಕ್ಷ ಅಬೂಬಕರ್ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.  ಪ್ರಾಸ್ತಾವಿಕವಾಗಿ ಮಾತನಾಡಿದ ಈಶ್ವರಮಂಗಲ ವಲಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮದನಿ ಹಾಗೂ ಅಝೀಝ್ ಮಿಸ್ಬಾಯಿ ಸಂಘಟನೆಯ ಧ್ಯೆಯೋದ್ದೇಶಗಳನ್ನು ವಿವರಿಸಿದರು. ನಂತರ ಈಶ್ವರ ಮಂಗಳ ಮೊಹಲ್ಲಾ ಇದರ ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ ಕಾವು, ಪ್ರಧಾನ ಕಾರ್ಯದರ್ಶಿಯಾಗಿ ಝಾಕಾರಿಯಾ ಸಖಾಫಿ, ಕೋಶಾಧಿಕಾರಿಯಾಗಿ ಹಸೈನಾರ್ ಮದ್ಲ ರನ್ನು ಆರಿಸಲಾಯಿತು.

ಉಪಾಧ್ಯಕ್ಷರಾಗಿ ತ್ವಾಹ ಸಹದಿ, ಲತೀಫ್ ಮುಸ್ಲಿಯಾರ್ ಮಿನಾವು, ಜೊತೆ ಕಾರ್ಯದರ್ಶಿಯಾಗಿ ಉಮ್ಮರ್ ಸಹದಿ, ರೌಫ್ ಕಾವು ಆಯ್ಕೆ ಮಾಡಲಾಯಿತು. ಸದಸ್ಯರುಗಳಾಗಿ ಅಝೀಝ್ ಮಿಸ್ಬಾಯಿ, ಖಾಲಿದ್ ಎಂ ಎ, ಮಹಮ್ಮದ್ ಕುಂಞಿ.ಇ ಎ, ಮುಹಮ್ಮದ್ ಅತ್ತಂಡಿ, ಅಬ್ದುಲ್ ಕುಂಞಿ, ರಝಾಕ್.ಬಿ‌ ಎಂ, ಪಾರೂಕ್ ಬಸಿರಡ್ಕ, ಮಹಮ್ಮದ್ ಮೆಣಸಿನಕಾನ, ಇಬ್ರಾಹಿಂ ಹಾಜಿ ಅರಫಾ, ಇಬ್ರಾಹಿಂ.ಬಿ.ಸಿ, ಹಸೈನಾರ್ ಮುಂಡ್ಯ, ಅಶ್ರಫ್ ಸಅದಿ, ಅಬ್ದುಲ ಮುಸ್ಲಿಯಾರ್ ಕುದ್ರೊಳಿ, ಇಬ್ರಾಹಿಂ ತಾಜ್, ಮಹಮ್ಮದ್ ನೆಕ್ರಾಜೆ, ಮಹಮ್ಮದ್ ಮಿನಾವು, ಸಂಶುದ್ದಿನ್ ಹನೀಫಿ ಆಯ್ಕೆಯಾದರು.

ಬಡಗನ್ನೂರು ಮೊಹಲ್ಲಾ

ಅಧ್ಯಕ್ಷರಾಗಿ ಇಸ್ಮಾಯಿಲ್.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ಸಲ್ಮಾನ್ ಇಬ್ರಾಹಿಂ, ಕೋಶಾಧಿಕಾರಿಯಾಗಿ ಸೀದಿ ಕುಂಞಿ ಹಾಜಿ, ಉಪಾಧ್ಕಕ್ಷರಾಗಿ ಶರೀಫ್.ಪಿ.ಎಚ್, ಇಬ್ರಾಹಿಂ.ಕೆ.ಕೆ, ಜೊತೆ ಕಾರ್ಯದರ್ಶಿಯಾಗಿ ಸಿ.ಕೆ.ಮಹಮ್ಮದ್ ಖಾನ್, ಅದಂ ಕುಂಞಿ ಎರುಕೊಟ್ಯ ನೇಮಕಗೊಂಡರು.

ಸದಸ್ಯರಾಗಿ ಸಿ.ಕೆ.ಅಬ್ದುಲ್ ರಹಿಮಾನ್, ಹಸೈನಾರ್ ಪಾಲಡ್ಕ, ಸೀದಿ ಕುಂಞಿ ಪಾಲಡ್ಕ, ಹಮೀದ್ ಕೊಯಿಲ, ಮಹಮ್ಮದ್ ಪಳ್ಳಿತಾರು, ರಫೀಕ್ ಕಾವುಂಜ, ಮಹಮ್ಮದ್. ಪಿ.ಎಚ್, ಇಬ್ರಾಹಿಂ ಮದನಿ, ಅಬೂಬಕ್ಕರ್ ಪುಳಿತ್ತಾಡಿ, ಮಹಮ್ಮದ್ ಚೋಯಿಸ್, ಸುಲೈಮಾನ್ ಮಿಸ್ಬಾಯಿ, ಇಬ್ರಾಹಿಂ ಝುಹ್ರಿ, ಮಹಮ್ಮದ್ ಪುಳಿತ್ತಾಡಿ ಆಯ್ಕೆಗೊಂಡರು.

ಈಶ್ವರಮಂಗಲ ವಲಯ ಉಸ್ತುವಾರಿಗಳಾದ ಅಬೂಬಕರ್ ಸಿಎಂ ಕರ್ನೂರು, ಖಾದರ್ ಕಟ್ಟಪುಣೆ ಉಪಸ್ಥಿತರಿದ್ದರು. ಮುಹಮ್ಮದ್ ಮದನಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X