Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಈ ರೈಲು ಸೇವೆಯ ಬಗ್ಗೆ ಗೊತ್ತೇ?

ಈ ರೈಲು ಸೇವೆಯ ಬಗ್ಗೆ ಗೊತ್ತೇ?

-ಬಿ. ಎಸ್.-ಬಿ. ಎಸ್.13 Feb 2020 12:02 AM IST
share
ಈ ರೈಲು ಸೇವೆಯ ಬಗ್ಗೆ ಗೊತ್ತೇ?

ನೀವು ಪ್ರಯಾಣಿಸುತ್ತಿರುವ ರೈಲು ಇಳಿಯಬೇಕಾದ ನಿಲ್ದಾಣಕ್ಕೆ ಬೆಳಗಿನ ನಾಲ್ಕು ಗಂಟೆಗೆ ಅಥವಾ ಅಂತಹುದೇ ಎಡಬಿಡಂಗಿ ಸಮಯಲ್ಲಿ ತಲುಪಲಿದೆಯೇ? ನಿದ್ರೆಯಿಂದಾಗಿ ನೀವು ಇಳಿಯಬೇಕಾದ ನಿಲ್ದಾಣವು ತಪ್ಪಿಹೋಗಬಹುದು ಎಂಬ ಆತಂಕ ಬೇಡ. ಹಲವಾರು ರೈಲು ಪ್ರಯಾಣಿಕರು ನಸುಕಿನ ವೇಳೆಯಲ್ಲಿ ಗಾಢನಿದ್ರೆಯಲ್ಲಿರುತ್ತಾರೆ ಮತ್ತು ತಾವು ಇಳಿಯಬೇಕಾದ ನಿಲ್ದಾಣವನ್ನು ತಪ್ಪಿಸಿಕೊಳ್ಳುತ್ತಾರೆ. ಇಂತಹ ಪ್ರಯಾಣಿಕರ ಅನುಕೂಲಕ್ಕಾಗಿಯೇ ಭಾರತೀಯ ರೈಲ್ವೆಯು ಸೇವೆಯನ್ನು ಒದಗಿಸುತ್ತಿದ್ದು, ಈ ಸೇವೆಯಡಿ ಪ್ರಯಾಣಿಕರು ರೈಲು ತಾವು ಇಳಿಯುವ ನಿಲ್ದಾಣವನ್ನು ತಲುಪುವ ಮುನ್ನವೇ ತಮ್ಮ ಮೊಬೈಲ್ ಫೋನ್‌ನಲ್ಲಿ ಸಂದೇಶವನ್ನು ಪಡೆಯುತ್ತಾರೆ. ಈ ಸೇವೆಯನ್ನು ಬಳಸಿಕೊಳ್ಳುವ ಮೂಲಕ ಪ್ರಯಾಣಿಕರು ರಾತ್ರಿಯಿಡೀ ಎಚ್ಚರವಾಗಿರುವ ಸಂಕಟದಿಂದ ಪಾರಾಗುವ ಜೊತೆಗೆ ತಾವು ಇಳಿಯುವ ನಿಲ್ದಾಣವು ತಪ್ಪಿ ಹೋಗಬಹುದು ಎಂದು ತಲೆ ಬಿಸಿ ಮಾಡಿಕೊಳ್ಳಬೇಕಿಲ್ಲ.

 ಈ ಸೇವೆಯನ್ನು ಪಡೆಯಲು ಪ್ರಯಾಣಿಕರು ರೈಲ್ವೆಯ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ ಮಾಡಬೇಕಾಗುತ್ತದೆ ಮತ್ತು ತಮ್ಮ ಪಿಎನ್‌ಆರ್ ಸಂಖ್ಯೆ,ಇಳಿಯಬೇಕಾದ ನಿಲ್ದಾಣದ ಹೆಸರು ಮತ್ತು ಎಸ್‌ಟಿಡಿ ಕೋಡ್‌ನಂತಹ ಪ್ರಾಥಮಿಕ ಮಾಹಿತಿಗಳನ್ನು ಸಲ್ಲಿಸಬೇಕಾಗುತ್ತದೆ. ಪ್ರಯಾಣಿಕರು ಈ ಎಲ್ಲ ಮಾಹಿತಿಗಳನ್ನು ನೀಡಿದ ಬಳಿಕ ಸಿಸ್ಟಂ ರೈಲಿನ ಪ್ರಚಲಿತ ಸ್ಥಿತಿಗತಿಯನ್ನು ಕಂಡುಕೊಳ್ಳುತ್ತದೆ ಮತ್ತು ಫೋನ್ ಕರೆಯ ಮೂಲಕ ಪ್ರಯಾಣಿಕರಿಗೆ ಸರಿಯಾದ ಮಾಹಿತಿಯನ್ನು ಒದಗಿಸುತ್ತದೆ. ನಿಗದಿತ ನಿಲ್ದಾಣವನ್ನು ತಲುಪುವ ಅರ್ಧ ಗಂಟೆ ಮೊದಲು ಪ್ರಯಾಣಿಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕರೆ ಬರುತ್ತದೆ.

ಇತ್ತೀಚೆಗೆ ಪ್ರಯಾಣಿಕರ ಅನುಕೂಲಕ್ಕಾಗಿ 139 ಸೇವಾ ಸಂಖ್ಯೆಯನ್ನು ಇಂಟರ್ಯಾಕ್ಟ್ ವಾಯಿಸ್ ರಿಸ್ಪಾನ್ಸ್ ಸಿಸ್ಟಮ್ ಆಧಾರಿತ ಏಕೀಕೃತ ಸಹಾಯವಾಣಿ ಸಂಖ್ಯೆಯನ್ನಾಗಿ ಪರಿವರ್ತಿಸಲಾಗಿದೆ. ಹೀಗಾಗಿ ಪ್ರಯಾಣಿಕರು ರೈಲ್ವೆ ಸೇವೆಗಳ ವಿವಿಧ ಸಂಖ್ಯೆಗಳನ್ನು ನೆನಪಿಟ್ಟುಕೊಳ್ಳಬೇಕಿಲ್ಲ. ಜನವರಿ 1ರಿಂದ ವಿವಿಧ ಸಂಪರ್ಕ ಸಂಖ್ಯೆಗಳ ಬದಲು 139 ಏಕಮಾತ್ರ ಸೇವಾ ಸಂಖ್ಯೆಯಾಗಿ ಜಾರಿಗೆ ಬಂದಿದೆ. ಯಾವುದೇ ನೆರವನ್ನುಕೋರಲು ಪ್ರಯಾಣಿಕರು 139 ಸಂಖ್ಯೆ ಕರೆ ಅಥವಾ ಎಸ್‌ಎಂಎಸ್ ಮಾಡಬಹುದು. ಈ ದೂರವಾಣಿ ಸಂಖ್ಯೆಯು 12 ವಿವಿಧ ಭಾಷೆಗಳಲ್ಲಿ ಲಭ್ಯವಿದೆ.

share
-ಬಿ. ಎಸ್.
-ಬಿ. ಎಸ್.
Next Story
X