Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಳ್ಳು ಸುದ್ದಿ ಹರಡುವುದು ವಿದೇಶ ಸಚಿವರ...

ಸುಳ್ಳು ಸುದ್ದಿ ಹರಡುವುದು ವಿದೇಶ ಸಚಿವರ ಕೆಲಸ ಅಲ್ಲ: ಜೈಶಂಕರ್ ಗೆ ಗುಹಾ

ನೆಹರೂ ಸಂಪುಟಕ್ಕೆ ಪಟೇಲ್ ಸೇರ್ಪಡೆ ವಿಚಾರ

ವಾರ್ತಾಭಾರತಿವಾರ್ತಾಭಾರತಿ13 Feb 2020 4:23 PM IST
share
ಸುಳ್ಳು ಸುದ್ದಿ ಹರಡುವುದು ವಿದೇಶ ಸಚಿವರ ಕೆಲಸ ಅಲ್ಲ: ಜೈಶಂಕರ್ ಗೆ ಗುಹಾ

ಹೊಸದಿಲ್ಲಿ: ಜವಾಹರಲಾಲ್ ನೆಹರೂ ಅವರ ಸಚಿವ ಸಂಪುಟದಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಹೊರಗಿಡಲಾಗಿತ್ತೇ ಅಥವಾ ಇಲ್ಲವೇ ಎಂಬ ವಿಚಾರದ ಕುರಿತಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹಾಗೂ ಇತಿಹಾಸಕಾರ ರಾಮಚಂದ್ರ ಗುಹಾ ಅವರ ನಡುವೆ ಇಂದು ಟ್ವಿಟರ್ ನಲ್ಲಿ ವಾಕ್ಸಮರ ನಡೆದಿದೆ.

ನಾರಾಯಣ ಬಸು ಅವರು ಬರೆದಿರುವ `ವಿಪಿ ಮೆನನ್: ದಿ ಅನ್‍ ಸಂಗ್ ಆರ್ಕಿಟೆಕ್ಟ್ ಆಫ್ ಮಾಡರ್ನ್ ಇಂಡಿಯಾ' ಕೃತಿ ಬಿಡುಗಡೆ ಸಮಾರಂಭದಲ್ಲಿ ಬುಧವಾರ ಭಾಗವಹಿಸಿದ್ದ ಜೈಶಂಕರ್ ``ನೆಹರೂ ಅವರಿಗೆ 1947ರಲ್ಲಿ ತಮ್ಮ ಸಚಿವ ಸಂಪುಟದಲ್ಲಿ ಪಟೇಲ್ ಅವರಿರುವುದು ಬೇಕಿರಲಿಲ್ಲ ಹಾಗೂ ಸಚಿವ ಸಂಪುಟದ ಆರಂಭಿಕ ಪಟ್ಟಿಯಿಂದ ಅವರ ಹೆಸರನ್ನು ಕೈಬಿಟ್ಟಿದ್ದರು ಎಂಬುದು ಈ ಕೃತಿ ಮೂಲಕ ತಮಗೆ ತಿಳಿದು ಬಂತು'' ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು.

ಗುರುವಾರ ಈ ಕುರಿತಂತೆ ಟ್ವೀಟ್ ಮಾಡಿ ಜೈಶಂಕರ್ ಹೇಳಿಕೆಯನ್ನು ಸರಿಪಡಿಸಿದ ಗುಹಾ ಅದೊಂದು `ಮಿಥ್ಯೆ' ಎಂದರಲ್ಲದೆ  ಸಚಿವರು `ನಕಲಿ ಸುದ್ದಿ' ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ThePrintನಲ್ಲಿ ಶ್ರೀನಾಥ್ ರಾಘವನ್ ಅವರ ಇತ್ತೀಚಿಗಿನ ಲೇಖನ "ನೆಹರೂ ಯಾವತ್ತೂ ತಮ್ಮ ಸಚಿವ ಸಂಪುಟ ಪಟ್ಟಿಯಿಂದ ಪಟೇಲ್ ಅವರನ್ನು ಹೊರಗಿಟ್ಟಿರಲಿಲ್ಲ. ಲೂಯಿಸ್ ಮೌಂಟ್ ಬ್ಯಾಟನ್ ಹಾಗೂ ವಿಪಿ ಮೆನನ್ ಈ ವಿಚಾರ ತಪ್ಪಾಗಿ ಹೇಳಿದ್ದಾರೆ'' ಎಂಬುದನ್ನು ಗುಹಾ ತಮ್ಮ ಟ್ವೀಟ್‍ ನಲ್ಲಿ ಉಲ್ಲೇಖಿಸಿದರು.

ಪಟೇಲ್ ಅವರನ್ನು ಸಂಪುಟಕ್ಕೆ ಸೇರಿಸಿರುವ ಕುರಿತು ನೆಹರೂ ಮತ್ತು ಪಟೇಲ್ ಅವರ ನಡುವಿನ ಪತ್ರ ವಿನಿಮಯದ ಬಗ್ಗೆ ಅಶೋಕ ವಿವಿಯಲ್ಲಿ ಅಂತರಾಷ್ಟ್ರೀಯ ಸಂಬಂಧಗಳು ಹಾಗೂ ಇತಿಹಾಸ ಪ್ರೊಫೆಸರ್ ಆಗಿರುವ ರಾಘವನ್ ಬರೆದಿದ್ದಾರಲ್ಲದೆ ಪಟೇಲ್ ಅವರನ್ನು ಸಂಪುಟಕ್ಕೆ ಸೇರಿಸಿರಲಿಲ್ಲ ಎಂಬ ವಿ ಪಿ ಮೆನನ್ ಹಾಗೂ ಮೌಂಟ್ ಬ್ಯಾಟನ್ ವಾದ ತಪ್ಪು ಎಂದೂ ಹೇಳಿದ್ದರು.

ಗುಹಾ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಜೈಶಂಕರ್, "ಕೆಲ ವಿದೇಶಾಂಗ ಸಚಿವರು ಪುಸ್ತಕಗಳನ್ನೂ ಓದುತ್ತಾರೆ. ಪ್ರೊಫೆಸರುಗಳಿಗೂ ಇದೊಂದು ಉತ್ತಮ ಹವ್ಯಾಸ. ಹಾಗಿದ್ದಲ್ಲಿ ನಾನು ನಿನ್ನೆ ಬಿಡುಗಡೆ ಮಾಡಿದ ಕೃತಿ ಓದುವಂತೆ ಬಲವಾಗಿ ಶಿಫಾರಸು ಮಾಡುತ್ತೇನೆ'' ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಗುಹಾ ಪಟೇಲ್ ಅವರನ್ನು ಸಂಪುಟಕ್ಕೆ ಸೇರಲು ಆಹ್ವಾನಿಸಿ ನೆಹರೂ ಬರೆದ ಪತ್ರದ ಫೋಟೋ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಜೈಶಂಕರ್ ಇನ್ನಷ್ಟೇ ಉತ್ತರಿಸಬೇಕಿದ್ದರೂ, ತಾವು ಜೆಎನ್‍ಯುವಿನಲ್ಲಿ ಪಿಎಚ್‍ಡಿ ಮಾಡುವಾಗ ಓದಿದ್ದ ಪುಸ್ತಕಗಳನ್ನು ಓದಲು ಜೈಶಂಕರ್ ಅವರಿಗೆ ಗುಹಾ ಶಿಫಾರಸು ಮಾಡಿದ್ದಾರೆ.

Learnt from the book that Nehru did not want Patel in the Cabinet in 1947 and omitted him from the initial Cabinet list. Clearly, a subject for much debate. Noted that the author stood her ground on this revelation. pic.twitter.com/FelAMUZxFL

— Dr. S. Jaishankar (@DrSJaishankar) February 12, 2020

This is a myth, that has been comprehensively demolished by Professor Srinath Raghavan in The Print.
Besides, promoting fake news about, and false rivalries between, the builders of modern India is not the job of the Foreign Minister. He should leave this to the BJP’s IT Cell. https://t.co/krAVzmaFkL

— Ramachandra Guha (@Ram_Guha) February 13, 2020

Some Foreign Ministers do read books. May be a good habit for some Professors too. In that case, strongly recommend the one I released yesterday. https://t.co/d2Iq4jafsR

— Dr. S. Jaishankar (@DrSJaishankar) February 13, 2020

The letter of 1 August where Nehru invites Patel to join the first Cabinet of free India, calling him the “strongest pillar” of that Cabinet. Can someone show this to ⁦@DrSJaishankar⁩ please? pic.twitter.com/N6m1mOr7SF

— Ramachandra Guha (@Ram_Guha) February 13, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X