Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 'ಪ್ರತಿಯೊಬ್ಬ ಭಾರತೀಯನಿಗೆ ಹಿಂದಿ...

'ಪ್ರತಿಯೊಬ್ಬ ಭಾರತೀಯನಿಗೆ ಹಿಂದಿ ತಿಳಿದಿರಬೇಕು': ಕ್ರಿಕೆಟ್ ವೀಕ್ಷಕ ವಿವರಣೆಗಾರನ ಹೇಳಿಕೆ ವಿರುದ್ಧ ಆಕ್ರೋಶ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ13 Feb 2020 5:17 PM IST
share
ಪ್ರತಿಯೊಬ್ಬ ಭಾರತೀಯನಿಗೆ ಹಿಂದಿ ತಿಳಿದಿರಬೇಕು: ಕ್ರಿಕೆಟ್ ವೀಕ್ಷಕ ವಿವರಣೆಗಾರನ ಹೇಳಿಕೆ ವಿರುದ್ಧ ಆಕ್ರೋಶ

ಬೆಂಗಳೂರು: ಕರ್ನಾಟಕ ಮತ್ತು ಬರೋಡಾ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯಾಟದ ವೇಳೆ ವೀಕ್ಷಕ ವಿವರಣೆಗಾರರೊಬ್ಬರು "ಹಿಂದಿ ನಮ್ಮ ಮಾತೃ ಭಾಷೆಯಾಗಿರುವುದರಿಂದ ಪ್ರತಿಯೊಬ್ಬ ಭಾರತೀಯನಿಗೆ ಹಿಂದಿ ತಿಳಿದಿರಬೇಕು'' ಎಂದು ಹೇಳಿರುವುದು ವಿವಾದಕ್ಕೀಡಾಗಿದೆ.

ಬರೋಡಾ ತಂಡದ ಎರಡನೇ ಇನ್ನಿಂಗ್ಸ್‍ ನ ಏಳನೇ ಓವರ್ ವೇಳೆ ವೀಕ್ಷಕ ವಿವರಣಕಾರರಿಬ್ಬರ ಪೈಕಿ ಒಬ್ಬರು, "ಸುನಿಲ್ ಗಾವಸ್ಕರ್ ಅವರು ಹಿಂದಿಯಲ್ಲಿ ವೀಕ್ಷಕ ವಿವರಣೆ ನೀಡಿ ಅದೇ ಭಾಷೆಯಲ್ಲಿ ತಮ್ಮ ಅಮೂಲ್ಯ ಸಲಹೆ ನೀಡುತ್ತಿರುವುದು ನನಗೆ ಖುಷಿ ನೀಡಿದೆ. ಅವರು ಡಾಟ್ ಬಾಲ್ ಅನ್ನು `ಬಿಂದಿ' ಬಾಲ್ ಎಂದು ಹೇಳಿರುವುದು ಕೂಡ ನನಗೆ ಖುಷಿ ನೀಡಿದೆ" ಎಂದರು.

ಇದಕ್ಕೆ ಇನ್ನೊಬ್ಬ ವೀಕ್ಷಕ ವಿವರಣೆಗಾರ ಸುಶೀಲ್ ದೋಷಿ, ``ಪ್ರತಿಯೊಬ್ಬ ಭಾರತೀಯನಿಗೆ ಹಿಂದಿ ತಿಳಿದಿರಬೇಕು, ಅದು ನಮ್ಮ ಮಾತೃ ಭಾಷೆ, ಅದಕ್ಕಿಂತ ದೊಡ್ಡ ಭಾಷೆ ಬೇರೊಂದಿಲ್ಲ'' ಎಂದರು. ಅಷ್ಟೇ ಅಲ್ಲದೆ ``ನಾವು ಕ್ರಿಕೆಟಿಗರಾಗಿದ್ದುಕೊಂಡು ಹಿಂದಿ ಮಾತನಾಡುತ್ತಿದ್ದೇವೇಕೆ ಎಂದು ಕೇಳುವ ಜನರನ್ನು ನೋಡಿದಾಗ ಸಿಟ್ಟು ಬರುತ್ತದೆ. ನೀವು ಭಾರತದಲ್ಲಿ ವಾಸಿಸುತ್ತಿರುವಾಗ ಸಹಜವಾಗಿ ಮಾತೃ ಭಾಷೆಯಲ್ಲಿ ಮಾತನಾಡುತ್ತೀರಿ'' ಎಂದೂ ಅವರು ಹೇಳಿದರು.

ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿ ಹಲವರು ವೀಕ್ಷಕ ವಿವರಣೆಗಾರರ ಧೋರಣೆಯನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಪಂದ್ಯವಾಡುತ್ತಿದ್ದ ಎರಡು ತಂಡಗಳ ಮಾತೃ ಭಾಷೆ ಕನ್ನಡ ಹಾಗೂ ಗುಜರಾತಿ ಆಗಿತ್ತು.

ವೀಕ್ಷಕ ವಿವರಣೆಗಾರರ ಈ ಹೇಳಿಕೆಗೆ ಕೆಲವರು ಬಿಸಿಸಿಐಯನ್ನು ದೂಷಿಸಿದರೆ ಇನ್ನು ಕೆಲವರು ಅವರನ್ನು ಕಿತ್ತು ಹಾಕಬೇಕೆಂದು ಆಗ್ರಹಿಸಿದ್ದಾರೆ

Did this lunatic commentator just say “Every Indian should know Hindi” ? What on earth do you think you’re ⁦@BCCI⁩ ? Stop imposing Hindi and disseminating wrong messages. Kindly atone. Every Indian need not know Hindi #StopHindiImposition #RanjiTrophy #KARvBRD pic.twitter.com/thS57yyWJx

— Ramachandra.M/ ರಾಮಚಂದ್ರ.ಎಮ್ (@nanuramu) February 13, 2020

Here you go! @BCCI @BCCIdomestic @RanjiKarnataka
They can't say this when 2 teams who have their mother tongue to be Kannada and Gujarati to be playing!#ranjitrophy #KARvBRD pic.twitter.com/aKyigqGEVB

— Amrut Deshpande (@amrutd05) February 13, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X