Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ.ಜಾ, ಪ.ಪಂ ಮೀಸಲಾತಿ ಬಗ್ಗೆ ಸುಪ್ರೀಂ...

ಪ.ಜಾ, ಪ.ಪಂ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಮರುಪರಿಶೀಲನೆ ಅಗತ್ಯ: ಯು‌.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ13 Feb 2020 9:19 PM IST
share
ಪ.ಜಾ, ಪ.ಪಂ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಮರುಪರಿಶೀಲನೆ ಅಗತ್ಯ: ಯು‌.ಟಿ.ಖಾದರ್

ಮಂಗಳೂರು, ಫೆ.13: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಮತ್ತು ಭಡ್ತಿ ನಿರ್ಧಾರದ ಹಕ್ಕನ್ನು ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಕೇಂದ್ರ ಸರಕಾರ ಮರು ಪರಿಶೀಲನೆಗೆ ನ್ಯಾಯಾಲಯದಲ್ಲಿ  ಅರ್ಜಿ ಸಲ್ಲಿಸಬೇಕು ಅಥವಾ ಸೂಕ್ತ ಶಾಸನ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಮಾಜದಲ್ಲಿ ದಲಿತರಿಗೆ ಶೋಷಿತರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡಿರುವುದು ಸಮಾಜದಲ್ಲಿ ಸಮಾನತೆಯನ್ನು ತರುವ ದ್ರಷ್ಟಿಯಿಂದ ಈ ಅವಕಾಶವನ್ನು ಸಂವಿಧಾನದಲ್ಲಿ ನೀಡಲಾಗಿದೆ. ಇದೀಗ ಈ ಹಕ್ಕನ್ನು ಬದಲಾಯಿಸಿ ರಾಜ್ಯ ಸರಕಾರಕ್ಕೆ ಅಧಿಕಾರ ನೀಡಲು ಹೊರಟಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಸಂವಿಧಾನವನ್ನು ಬದಲಾಯಿಸಬೇಕು ಎಂದು ಕೆಲವು ಬಿಜೆಪಿ ಸಂಸದರು ಹೇಳಿಕೆ ನೀಡುತ್ತಿರುವ  ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ತನ್ನ ಬದ್ಧತೆ ಯನ್ನು ಪ್ರದರ್ಶಿಸಬೇಕಾಗಿದೆ. ಸಂವಿಧಾನದ ಆಶಯವನ್ನು ರಕ್ಷಿಸಲು ಕಾಂಗ್ರೆಸ್ ಜನ ಜಾಗೃತಿಯನ್ನು ಹಮ್ಮಿಕೊಳ್ಳಲಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಅಡುಗೆ ಅನಿಲದ ಸಿಲಿಂಡರ್ ನ ಬೆಲೆ ಏರಿಕೆ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಕೇಂದ್ರ ಸರಕಾರ ಹಾಕಿರುವ ಹೊರೆಯಾಗಿದೆ. ದಿನಬಳಕೆಯ ಸಾಮಗ್ರಿಗಳ ಬೆಲೆ ಏರಿಕೆಯಾಗಿದ್ದರೂ ಸರಕಾರ ಯಾವುದೇ ನಿಯಂತ್ರಣ  ಕ್ರಮ ಕೈಗೊಳ್ಳಲು ವಿಫಲ ವಾಗಿದೆ ಎಂದು ಯು.ಟಿ.ಖಾದರ್ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X