Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೈಮಂಡ್ ಪ್ರಿನ್ಸೆಸ್ ದಿಗ್ಬಂಧನ:...

ಡೈಮಂಡ್ ಪ್ರಿನ್ಸೆಸ್ ದಿಗ್ಬಂಧನ: ವೃದ್ಧರಿಗೆ ಹಡಗು ತೊರೆಯಲು ಅನುಮತಿ

ಕೊರೋನ ಪೀಡಿತರ ಸಂಖ್ಯೆ 118ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ13 Feb 2020 10:50 PM IST
share
ಡೈಮಂಡ್ ಪ್ರಿನ್ಸೆಸ್ ದಿಗ್ಬಂಧನ: ವೃದ್ಧರಿಗೆ ಹಡಗು ತೊರೆಯಲು ಅನುಮತಿ

ಯೊಕೊಹಾಮಾ,ಫೆ.13: ಕೊರೋನ ವೈರಸ್ ಬಾಧಿತ ಪ್ರಯಾಣಿಕರು ಹಾಗೂ ನಾವಿಕ ಸಿಬ್ಬಂದಿ ಇರುವ ಹಿನ್ನೆಲೆಯಲ್ಲಿ ಜಪಾನ್‌ನ ಯೊಕೊಹಾಮದ ಬಂದರಿನಲ್ಲಿ ದಿಗ್ಬಂಧನಕ್ಕೀಡಾಗಿದ ಪ್ರವಾಸಿ ಹಡಗಿನಲ್ಲಿರುವ ಕೆಲವು ಹಿರಿಯ ವಯಸ್ಸಿನ ಪ್ರಯಾಣಿಕರಿಗೆ ಹಡಗನ್ನು ತೊರೆಯಲು ಅನುಮತಿ ನೀಡುವುದಾಗಿ ಜಪಾನ್ ಗುರುವಾರ ತಿಳಿಸಿದೆ. ಈ ಮಧ್ಯೆ ಹಡಗಿನಲ್ಲಿ ಕೊರೋನ ವೈರಸ್ ಪೀಡಿತರ ಸಂಖ್ಯೆ 118ಕ್ಕೇರಿದೆ.

  ಡೈಮಂಡ್ ಪ್ರಿನ್ಸೆಸ್ ಹೆಸರಿನ ಈ ಹಡಗಿನಲ್ಲಿರುವ 3700ಕ್ಕೂ ಅಧಿಕ ಪ್ರವಾಸಿಗರು ಹಾಗೂ ನಾವಿಕರಿದ್ದು, ಅದು ಇನ್ನೂ ಹಲವು ದಿನಗಳ ಕಾಲ ದಿಗ್ಬಂಧನಕ್ಕೀಡಾಗುವ ಸಾಧ್ಯತೆಗಳು ದಟ್ಟವಾಗಿವೆ. ಈ ಮಧ್ಯೆ ಹಡಗಿನಲ್ಲಿರುವ ಪ್ರಯಾಣಿಕರ ಪರಿಸ್ಥಿತಿಯ ಬಗ್ಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

  ಹಡಗಿನಲ್ಲಿ ಕೆಲಸ ಮಾಡುವ ಹಲವರು ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳುವ ಭೀತಿಯಿಂದ ವರದಿಗಾರರ ಜೊತೆ ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆನ್ನಲಾಗಿದೆ. ಆದಾಗ್ಯೂ, ಭಾರತೀಯ ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಇಬ್ಬರು ನಾವಿಕರು ಹಡಗಿನಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕ ಹದಗೆಡುತ್ತಿದೆಯೆಂದು ಹೇಳಿದ್ದಾರೆ,.

  

   44 ಮಂದಿ ಕೊರೋನ ಸೋಂಕಿತರಾಗಿದ್ದಾರೆಂದು ಇಂದು ಬೆಳಗ್ಗೆ ನಾವಿಕ ಸಿಬ್ಬಂದಿ ನಮಗೆ ತಿಳಿಸಿದ್ದಾರೆ ಹಾಗೂ ಪ್ರತಿಯೊಬ್ಬರ ಭಯಭೀತರಾಗರಾಗಿದ್ದಾರೆ ಹಾಗೂ ಸಾಧ್ಯವಿದ್ದಷ್ಟು ಬೇಗನೇ ಹಡಗಿನಿಂದ ನಿರ್ಗಮಿಸಲು ಬಯಸಿದ್ದಾರೆ ಎಂದು ಹಡಗಿನ ಭದ್ರತಾ ಅಧಿಕಾರಿಣಿ ಸೋನಾಲಿ ಠಕ್ಕರ್ ತಿಳಿಸಿದ್ದಾರೆ.ಬಹುತೇಕ ಪ್ರಯಾಣಿಕರು ಹಡಗಿನಲ್ಲಿರುವ ತಮ್ಮ ಕ್ಯಾಬಿನ್‌ಗಳಲ್ಲಿಯೇ ಉಳಿದುಕೊಂಡಿದ್ದು, ಆಹಾರ ಮತ್ತಿತರ ಸಾಮಗ್ರಿಗಳನ್ನು ಒದಗಿಸಲು ಅವರ ಬಳಿಕ ನಾವಿಕ ಸಿಬ್ಬಂದಿ ತೆರಳಬೇಕಾಗುತ್ತದೆ. ಇದರಿಂದಾಗಿ ಕೊರೋನ ಹರಡದಂತೆ ತಡೆಗಟ್ಟುವ ಕ್ರಮಗಳು ಪರಿಣಾಮಕಾರಿಯಾಗುತ್ತಿಲ್ಲವೆನ್ನಲಾಗಿದೆ.

 ಈಗಾಗಲೇ ಹಡಗಿನಲ್ಲಿರುವ 221 ಕೊರೋನ ಪ್ರಕರಣಗಳು ವರದಿಯಾಗಿದ್ದು, ೆಇಂದು ಓರ್ವ ನಾವಿಕ ಸೇರಿದಂತೆ 44 ಮಂದಿಗೆ ಹೊಸತಾಗಿ ಸೋಂಕು ತಗಲಿರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಕಾಟ್ಸುನೊಬು ಕಾಟೊ ಗುರುವಾರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X