Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಥ್ಲೇಟ್‌ಗಳಿಗೆ ಒಲಿಂಪಿಕ್ಸ್ ಗೆ ತರಬೇತಿ...

ಅಥ್ಲೇಟ್‌ಗಳಿಗೆ ಒಲಿಂಪಿಕ್ಸ್ ಗೆ ತರಬೇತಿ ಉದ್ದೇಶಕ್ಕಾಗಿ 1.3 ಕೋಟಿ ರೂ.ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ13 Feb 2020 11:10 PM IST
share

 ಹೊಸದಿಲ್ಲಿ , ಫೆ.13: ಅಥ್ಲೆಟಿಕ್ಸ್, ಶೂಟಿಂಗ್ ಮತ್ತು ಪ್ಯಾರಾ ಸ್ಪೋರ್ಟ್ಸ್ ಸೇರಿದಂತೆ ಏಳು ವಿಭಾಗಗಳಲ್ಲಿ ಕ್ರೀಡಾಪಟುಗಳ ತರಬೇತಿಗಾಗಿ ಮಿಷನ್ ಒಲಿಂಪಿಕ್ ಸೆಲ್ (ಎಂಒಸಿ) ಗುರುವಾರ 1.3 ಕೋಟಿ ರೂ. ಬಿಡುಗಡೆ ಮಾಡಿದೆ. ಜಾವೆಲಿನ್ ಎಸೆತಗಾರರಾದ ರೋಹಿತ್ ಯಾದವ್ ಮತ್ತು ಶಿವಪಾಲ್ ಸಿಂಗ್ ಅವರಿಗೆ ಸಲಕರಣೆಗಳ ಅವಶ್ಯಕತೆಗಳಿಗೆ ಎಂಒಸಿ ಒಪ್ಪಿಗೆ ನೀಡಿದೆ.

    ಶೂಟರ್‌ಗಳಾದ ಮಿರಾಝ್ ಅಹ್ಮದ್ ಖಾನ್ ಮತ್ತು ಚಿಂಕಿ ಯಾದವ್ ಅವರ ಆವಶ್ಯಕತೆಗಳಿಗೆ ಎಂಒಸಿ ಸ್ಪಂದಿಸಿದೆ. ಟಾರ್ಗೆಟ್ ಒಲಿಂಪಿಕ್ ಪೋಡಿಯಮ್ ಸ್ಕೀಮ್ (ಟಾಪ್ಸ್) ಅಡಿಯಲ್ಲಿ ಕ್ರೀಡಾಪಟುಗಳ ಸಾಧನೆ ಕುರಿತು ಸಮಿತಿ ಚರ್ಚಿಸಿತು ಮತ್ತು ವಿವಿಧ ಕ್ರೀಡೆಗಳ ಕ್ರೀಡಾಪಟುಗಳ ಆರ್ಥಿಕ ಆವಶ್ಯಕತೆಯ ಪ್ರಸ್ತಾವನೆಗಳನ್ನು ಪರಿಶೀಲಿಸಿತು ಎಂದು ಎಸ್‌ಎಐ ಹೇಳಿಕೆಯಲ್ಲಿ ತಿಳಿಸಿದೆ.

ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾಕ್ಕೆ ಹೊಸ ಸೈಕಲ್‌ಗಳ ಖರೀದಿ ಮತ್ತು ಕಾರ್ಯಕ್ಷಮತೆ ಪರೀಕ್ಷೆ ಎಸ್‌ಆರ್‌ಎಂ ಎರ್ಗೋಮೀಟರ್ ಸೇರಿದಂತೆ ಇತರ ಉಪಕರಣಗಳನ್ನು ಖರೀದಿಸಲು ಹಣಕಾಸಿನ ನೆರವು ನೀಡಲಾಯಿತು.

     ಪ್ಯಾರಾ-ಬಿಲ್ಲುಗಾರರಾದ ಹರ್ವಿಂದರ್ ಸಿಂಗ್, ವಿವೇಕ್ ಚಿಕಾರಾ, ರಾಕೇಶ್ ಕುಮಾರ್ ಮತ್ತು ಶ್ಯಾಮ್ ಸುಂದರ್ ಅವರ ಸಲಕರಣೆಗಳ ಕೋರಿಕೆಯನ್ನು ಅಂಗೀಕರಿಸಲಾಯಿತು, ಈಜುಗಾರರ ಕ್ಲಬ್‌ಗೆ ಆರ್ಥಿಕ ನೆರವು, ತರಬೇತುದಾರರ ಸೌಲಭ್ಯ ಮತ್ತು ಇತರ ಶುಲ್ಕಗಳ ಪಾವತಿಗಾಗಿ ಈಜುಗಾರ ಶ್ರೀಹರಿ ನಟರಾಜ್ ಅವರ ಮನವಿಯನ್ನು ಸಹ ಅನುಮೋದಿಸಲಾಗಿದೆ.

  ಪ್ಯಾರಾ-ಬ್ಯಾಡ್ಮಿಂಟನ್ ಆಟಗಾರರಾದ ಸುಕಾಂತ್ ಕದಮ್, ಸುಹಾಸ್ ಯತಿರಾಜ್, ಮನೋಜ್ ಸರ್ಕಾರ್, ಪ್ರಮೋದ್ ಭಗತ್, ತರುಣ್ ಮತ್ತು ಕೃಷ್ಣನಗರ್ ಅವರಿಗೆ ಸ್ಪೇನ್‌ನಲ್ಲಿ ಅಂತರ್‌ರಾಷ್ಟ್ರೀಯ ಇವೆಂಟ್‌ನಲ್ಲಿ ಭಾಗವಹಿಸಲು ಹಣವನ್ನು ನೀಡಲಾಗಿದೆ. ಕಾರ್ಯಕ್ಷಮತೆಯ ಆಧಾರದ ಮೇಲೆ, ಕುಸ್ತಿಪಟುಗಳಾದ ಸಂದೀಪ್ ತೋಮರ್ ಮತ್ತು ಉತ್ಕರ್ಶ್ ಕಾಳೇ ಅವರನ್ನು ಟಾಪ್ ಯೋಜನೆಯಿಂದ ಕೈಬಿಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X