Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಲೇಶ್ಯ ವಿರುದ್ಧ ಭಾರತಕ್ಕೆ 1-4 ಅಂತರದ...

ಮಲೇಶ್ಯ ವಿರುದ್ಧ ಭಾರತಕ್ಕೆ 1-4 ಅಂತರದ ಸೋಲು

ಏಶ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ13 Feb 2020 11:52 PM IST
share
ಮಲೇಶ್ಯ ವಿರುದ್ಧ ಭಾರತಕ್ಕೆ 1-4 ಅಂತರದ ಸೋಲು

ಮನಿಲಾ (ಫಿಲಿಪೈನ್ಸ್)ಫೆ.13:ಗುರುವಾರ ಇಲ್ಲಿ ನಡೆದ ಏಶ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬಿ ಗುಂಪಿನ ಎರಡನೇ ಪಂದ್ಯದಲ್ಲಿ ಭಾರತದ ಪುರುಷರ ತಂಡವು ಮಲೇಶ್ಯತಂಡದ ವಿರುದ್ಧ 1-4ರಿಂದ ಸೋಲನುಭವಿಸಿದೆ.

 ಡಬಲ್ಸ್ ತಜ್ಞ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಅವರ ಅನುಪಸ್ಥಿತಿಯು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಿದೆ.

  ಕಾಲು ನೋವಿನಿಂದಾಗಿ ಸಾತ್ವಿಕ್ ಸ್ಪರ್ಧೆಯಿಂದ ದೂರ ಸರಿದಿದ್ದರು. ಭಾರತವು ಎಂ.ಆರ್. ಅರ್ಜುನ್ ಮತ್ತು ಚಿರಾಗ್ ಶೆಟ್ಟಿ ಮತ್ತು ಧ್ರುವ್ ಕಪಿಲಾ ಮತ್ತು ಲಕ್ಷ ಸೇನ್ ಕಣಕ್ಕಿಳಿಸಿತ್ತು. ಇದರಿಂದ ಯಾವುದೇ ಪ್ರಯೋಜನ ದೊರೆಯಲಿಲ್ಲ.

   ಕಿಡಂಬಿ ಶ್ರೀಕಾಂತ್ ಮಾತ್ರ ಜಯ ಗಳಿಸಿದ್ದರು. ವಿಶ್ವದ ನಂ. 11 ಬಿ ಸಾಯಿ ಪ್ರಣೀತ್ ಮತ್ತು ಎಚ್.ಎಸ್.ಪ್ರಣಾಯ್ ಸೋಲು ಅನುಭವಿಸಿದರು.

  ಈ ಸೋಲಿನ ನಂತರ ಭಾರತವು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿದೆ ಮತ್ತು ಇದೀಗ ಶುಕ್ರವಾರ ಕ್ವಾರ್ಟರ್ ಫೈನಲ್‌ನಲ್ಲಿ ಥಾಯ್ಲೆಂಡ್ ವಿರುದ್ಧ ಸೆಣಸಲಿದೆ.

   ಆರಂಭಿಕ ಪಂದ್ಯದಲ್ಲಿ ದುರ್ಬಲ ಕಝಕಿಸ್ತಾನ್ ವಿರುದ್ಧ 4-1 ಅಂತರದ ಜಯಗಳಿಸಿದ ನಂತರ ಭಾರತವು ಮಲೇಶ್ಯದ ವಿರುದ್ಧ ಆಡಿದೆ. ಸಾತ್ವಿಕ್ ಅನುಪಸ್ಥಿತಿಯಲ್ಲಿ ಭಾರತಕ್ಕೆ ಉತ್ತಮ ಆರಂಭವನ್ನು ನೀಡುವ ಜವಾಬ್ದಾರಿ ಪ್ರಣೀತ್ ಅವರ ಮೇಲಿತ್ತು. ಆದರೆ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತ ಪ್ರಣಿತ್ ಆರಂಭದಲ್ಲಿ ಚೆನ್ನಾಗಿ ಆಡಿದರೂ ಬಳಿಕ 18-21 15-21 ಅಂತರದಲ್ಲಿ ಸೋತರು.

      

  ಚಿರಾಗ್ ಮತ್ತು ಅರ್ಜುನ್ ಕೇವಲ 31 ನಿಮಿಷಗಳ ಕಾಲ ನಡೆದ ಹಣಾಹಣಿಯಲ್ಲಿ 18-21 15-21 ಅಂತರದಲ್ಲಿ ವಿಶ್ವದ ನಂ. 8 ಮಲೇಶ್ಯದ ಆ್ಯರನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ವಿರುದ್ಧ ಸೋಲು ಅನುಭವಿಸಿದರು. ವಿಶ್ವದ ಮಾಜಿ ನಂ.1 ಶ್ರೀಕಾಂತ್ ಅವರು 23 ವರ್ಷದ ಚೀಮ್ ಜೂನ್ ವೀ ವಿರುದ್ಧ 14-21 21-16 21-19ರಲ್ಲಿ ಜಯ ಗಳಿಸಿದರು.

ಆದಾಗ್ಯೂ, ತಾತ್ಕಾಲಿಕ ಜೋಡಿ ಧ್ರುವ ಮತ್ತು ಲಕ್ಷ ಅವರು ವಿಶ್ವದ ನಂ. 17 ಜೋಡಿ ಓಂಗ್ ಯೂ ಸಿನ್ ಮತ್ತು ಟಿಯೋ ಇ ಯಿ, ವಿರುದ್ಧ 27 ನಿಮಿಷಗಳಲ್ಲಿ 14-21 14-21ರಲ್ಲಿ ಶರಣಾದರು. ಏಕೆಂದರೆ ಮಲೇಶ್ಯ 3-1 ಮುನ್ನಡೆ ಸಾಧಿಸಿತು.

 ಮೂರನೇ ಸಿಂಗಲ್ಸ್‌ನಲ್ಲಿ 2017ರ ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ವಿಜೇತ ಮತ್ತು 2017ರ ಏಷ್ಯನ್ ಜೂನಿಯರ್ ಚಾಂಪಿಯನ್ ಲಿಯಾಂಗ್ ಜುನ್ ಹಾವೊ ವಿರುದ್ಧ ಪ್ರಣಯ್ 10-21, 15-21 ಅಂತರದಲ್ಲಿ ಸೋಲು ಅನುಭವಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X