Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಡೈಮಂಡ್ ಪ್ರಿನ್ಸೆಸ್’ ಹಡಗಿನಿಂದ ಹೊರ...

‘ಡೈಮಂಡ್ ಪ್ರಿನ್ಸೆಸ್’ ಹಡಗಿನಿಂದ ಹೊರ ಬಂದ ವಯೋ ವೃದ್ಧರು

ವಾರ್ತಾಭಾರತಿವಾರ್ತಾಭಾರತಿ14 Feb 2020 10:06 PM IST
share
‘ಡೈಮಂಡ್ ಪ್ರಿನ್ಸೆಸ್’ ಹಡಗಿನಿಂದ ಹೊರ ಬಂದ ವಯೋ ವೃದ್ಧರು

ಯೊಕೊಹಾಮ (ಜಪಾನ್), ಫೆ. 14: ಜಪಾನ್‌ನ ಯೊಕೊಹಾಮದಲ್ಲಿ ದಿಗ್ಬಂಧನದಲ್ಲಿ ಇರಿಸಲ್ಪಟ್ಟಿರುವ ‘ಡೈಮಂಡ್ ಪ್ರಿನ್ಸೆಸ್’ ಪ್ರವಾಸಿ ಹಡಗಿನಲ್ಲಿರುವ ಕೊರೋನವೈರಸ್ ಸೋಂಕು ತಗಲಿರದ ಪ್ರಯಾಣಿಕರಿಗೆ ಸರಕಾರವೇ ಸೂಚಿಸಿರುವ ವಾಸ್ತವ್ಯಗಳಿಗೆ ಹೋಗಲು ಅನುಮತಿ ನೀಡಲಾಗಿದೆ.

 80 ಅಥವಾ ಅದಕ್ಕಿಂತ ಹೆಚ್ಚು ವರ್ಷ ವಯಸ್ಸಿನ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು ವಾಸ್ತವ್ಯಗಳಿಗೆ ಸ್ಥಳಾಂತರಿಸಲು ಸರಕಾರ ಈಗಾಗಲೇ ಅಂಗೀಕಾರ ನೀಡಿದೆ. ಕಿಟಿಕಿಯಿರದ ಒಳ ಕ್ಯಾಬಿನ್‌ಗಳಲ್ಲಿರುವ ವೃದ್ಧರಿಗೂ ಭೂಮಿಯ ಮೇಲಿನ ವಾಸ್ತವ್ಯ ಕೋಣೆಗಳಿಗೆ ಸ್ಥಳಾಂತರಿಸಲು ಅವಕಾಶವಿದೆ.

ಆದರೆ, ನೂತನ ಕೊರೋನವೈರಸ್ ಸೋಂಕು ತಗಲಿರದ ಪ್ರವಾಸಿಗರಿಗೆ ಮಾತ್ರ ಈ ಅವಕಾಶ ಲಭಿಸುತ್ತದೆ. ಈಗಾಗಲೇ ಹಡಗಿನಲ್ಲಿರುವ 200ಕ್ಕೂ ಅಧಿಕ ಪ್ರವಾಸಿಗರಿಗೆ ಸೋಂಕು ತಗಲಿದೆ.

  ಈ ಪ್ರಯಾಣಿಕರ ಮೊದಲ ಗುಂಪು ಶುಕ್ರವಾರ ಅಪರಾಹ್ನ ಬೃಹತ್ ಹಡಗಿನಿಂದ ಹೊರ ಹೋಗಿದೆ. ಕಪ್ಪು ಗಾಜುಗಳಿಂದ ಮುಚ್ಚಿದ ಬಸ್‌ಗಳಲ್ಲಿ ಅವರನ್ನು ಸಾಗಿಸಲಾಗಿದೆ. ಆ ಬಸ್‌ಗಳ ಚಾಲಕರು ಅಡಿಯಿಂದ ಮುಡಿಯನ್ನು ಸಂಪೂರ್ಣವಾಗಿ ಮುಚ್ಚುವ ದಿರಿಸನ್ನು ಧರಿಸಿದ್ದಾರೆ.

ಈಗಾಗಲೇ 11 ಮಂದಿ ಹೊರಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಇನ್ನೂ ಹೆಚ್ಚು ಮಂದಿ ಹೊರಡುತ್ತಾರೆಯೇ ಎನ್ನುವುದನ್ನು ತಿಳಿಸಲು ಅವರು ನಿರಾಕರಿಸಿದರು.

ಸುಮಾರು 3,700ಕ್ಕಿಂತಲೂ ಹೆಚ್ಚು ಪ್ರವಾಸಿಗರನ್ನು ಒಳಗೊಂಡ ಹಡಗು ಕಳೆದ ವಾರ ಜಪಾನ್‌ಗೆ ಬಂದಿತ್ತು. ಅಂದಿನಿಂದ ಅದು ದಿಗ್ಬಂಧನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X