Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಕಿರುಚಿತ್ರ ಸ್ಪರ್ಧೆಯಲ್ಲಿ...

ಮಣಿಪಾಲ: ಕಿರುಚಿತ್ರ ಸ್ಪರ್ಧೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಗೆದ್ದ ಸುಹಾಸ್ ಶೆಣೈ

ವಾರ್ತಾಭಾರತಿವಾರ್ತಾಭಾರತಿ14 Feb 2020 10:26 PM IST
share
ಮಣಿಪಾಲ: ಕಿರುಚಿತ್ರ ಸ್ಪರ್ಧೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಗೆದ್ದ ಸುಹಾಸ್ ಶೆಣೈ

ಉಡುಪಿ, ಫೆ.14: ಭಾರತ ಸರಕಾರ ಮಾನವ ಸಂಪನ್ಮೂಲ ಸಚಿವಾಲಯದ ಯುಜಿಸಿಯ ರ್ಯಾಗಿಂಗ್ ವಿರೋಧಿ ಕೋಶ ಆಯೋಜಿಸಿದ್ದ ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಣಿಪಾಲ ಸರಳೆಬೆಟ್ಟಿನ ಸುಹಾಸ್ ಶೆಣೈ ನಿರ್ಮಿಸಿದ ಆಂಗ್ಲಭಾಷಾ ಕಿರುಚಿತ್ರ ‘ಶ್ಯಾಡೋ’(ನೆರಳು) ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿ ಒಂದು ಲಕ್ಷ ರೂ.ನಗದು ಬಹುಮಾನ, ಪ್ರಶಸ್ತಿ ಫಲಕ ಹಾಗೂ ಪುರಸ್ಕಾರ ಪತ್ರವನ್ನು ಗೆದ್ದುಕೊಂಡಿದೆ.

ಫೆ.11ರಂದು ಹೊಸದಿಲ್ಲಿಯಲ್ಲಿ ಜರಗಿದ ಸಮಾರಂಭದಲ್ಲಿ ಸುಹಾಸ್ ಶೆಣೈ ಇವರು ಭಾಗವಹಿಸಿ ಯುಜಿಸಿಯ ಕಾರ್ಯದರ್ಶಿ ಪ್ರೊ. ರಜನೀಶ್ ಜೈನ್ ಹಾಗೂ ಜಂಟಿ ಕಾರ್ಯದರ್ಶಿ ಅರ್ಚನಾ ಠಾಕೂರ್‌ರಿಂದ ಪ್ರಶಸ್ತಿ ಹಾಗೂ ನಗದು ಬಹುಮಾನವನ್ನು ಸ್ವೀಕರಿಸಿದರು.

ಈ ಕಿರುಚಿತ್ರದ ನಿರ್ಮಾಪಕರಾದ ಸುಹಾಸ್ ಶೆಣೈ ಚಿತ್ರಕ್ಕೆ ಸಂಗೀತ ಒದಗಿಸಿದ್ದಲ್ಲದೇ ಸಂಕಲನ ಕಾರ್ಯವನ್ನೂ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಅರ್ಜುನ ರಾವ್, ಶೈನಿ ಡಿಸೋಜ, ಹರಿಪ್ರಸಾದ್, ಸುಮಂತ್, ಸೂರಜ್ ಆಚಾರ್ಯ ಹಾಗೂ ವೀಣಾ ವಿ.ರಾಯ್ ಅಭಿನಯಿಸಿದ್ದಾರೆ.

ಚಿತ್ರದ ಕಥೆ, ಚಿತ್ರಕಥೆ ಹಾಗೂ ನಿರ್ದೇಶನವನ್ನು ಸುಕೇಶ್ ಕುಮಾರ್ ನಿರ್ವಹಿಸಿದ್ದರೆ, ಚಿನ್ಮಯ್ ಎಸ್.ಭಟ್ ಛಾಯಾಗ್ರಾಹಕ ಹಾಗೂ ವ್ನಿೇಶ್ ನಾಯಕ್ ನಿರ್ಮಾಣದಲ್ಲಿ ಸಹಕರಿಸಿದ್ದರು.

ಈ ಕಿರುಚಿತ್ರವನ್ನು ಮಣಿಪಾಲ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಆಸುಪಾಸಿನಲ್ಲಿ ಚಿತ್ರೀಕರಿಸಲಾಗಿದೆ.ಡ್ರೀಮ್ ಕ್ರಿಯೇಷನ್ನ ಬ್ಯಾನರ್‌ನ ಅಡಿ ಯಲ್ಲಿ ಕಿರುಚಿತ್ರದ ನಿರ್ಮಾಣವಾಗಿದೆ. ಸುಹಾಸ್ ಶೆಣೈ ಇವರು ಸರಳೇಬೆಟ್ಟು ಉಮಾಮಹೇಶ್ವರ ದೇವಸ್ಥಾನದ ಅರ್ಚಕರಾದ ಗೋಪಾಲಕೃಷ್ಣ ಶೆಣೈ ಹಾಗೂ ಭಾನುಮತಿ ಜಿ. ಶೆಣೈ ಇವರ ಪುತ್ರರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X