Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಫೆ. 15ರಿಂದ ಇಂಡಿಯನ್ ಡಿಸೈನ್...

ಮಂಗಳೂರು : ಫೆ. 15ರಿಂದ ಇಂಡಿಯನ್ ಡಿಸೈನ್ ಸ್ಕೂಲ್ ನಲ್ಲಿ 'ಮಾಸ್ಟರ್ ಕ್ಲಾಸ್' ಆರಂಭ

ವಾರ್ತಾಭಾರತಿವಾರ್ತಾಭಾರತಿ14 Feb 2020 10:44 PM IST
share
ಮಂಗಳೂರು : ಫೆ. 15ರಿಂದ ಇಂಡಿಯನ್ ಡಿಸೈನ್ ಸ್ಕೂಲ್ ನಲ್ಲಿ ಮಾಸ್ಟರ್ ಕ್ಲಾಸ್ ಆರಂಭ

ಮಂಗಳೂರು, ಫೆ. 14: ಇಂಡಿಯನ್ ಡಿಸೈನ್ ಸ್ಕೂಲ್ (ಐಡಿಎಸ್)ನ ಕಲಿಕೆ, ಜ್ಞಾನ ಹಂಚಿಕೆ ಹಾಗೂ ಕೌಶಲ ತರಬೇತಿ ಕೋರ್ಸ್ 'ಮಾಸ್ಟರ್ ಕ್ಲಾಸ್' (ಎಂಸಿ) ಐವೊರಿ ಎಂಕ್ಲೇವ್‌ನಲ್ಲಿ ಫೆ. 15ರಿಂದ ಆರಂಭವಾಗಲಿದೆ.

ಐಡಿಎಸ್‌ನ ಅಧ್ಯಕ್ಷ ಮುಹಮ್ಮದ್ ನಿಸಾರ್ ಈ ಕೋರ್ಸ್‌ನ ನೇತೃತ್ವವಹಿಸಲಿದ್ದಾರೆ. ಇವರ ಜೊತೆಗೆ ವಿಭಿನ್ನ ಕೋರ್ಸ್‌ಗಳ ವಿನ್ಯಾಸಕರಾಗಿ ಐಡಿಎಸ್‌ನ ನಿರ್ದೇಶಕಿ ಡಾ. ನಫೀಸಾ ಶಿರಿನ್, ಐಡಿಎಸ್‌ನ ಪ್ರಾಂಶುಪಾಲ ರಾಮನಾಥ್ ಇರಲಿದ್ದಾರೆ.

ನಿಮ್ಮ ಆಸಕ್ತಿಯನ್ನು ಈಡೇರಿಸಿಕೊಳ್ಳಲು ಅಥವಾ ಭವಿಷ್ಯದ ಉದ್ಯಮಿಯಾಗಲು ಎಲ್ಲ ಅಗತ್ಯದ ಕೌಶಲ ಹಾಗೂ ತಂತ್ರಗಳನ್ನು ಒಳಗೊಳ್ಳುವ, ಕೆಲವು ದಿನಗಳಿಂದ ಹಿಡಿದು ಕೆಲವು ವಾರಗಳ ವರೆಗಿನ ವಿವಿಧ ಕೋರ್ಸ್‌ಗಳಿಗೆ ಮಾಸ್ಟರ್ ಕ್ಲಾಸ್‌ನಲ್ಲಿ ಅವಕಾಶ ಇದೆ.

ಪ್ರಸ್ತುತ ಮಾಸ್ಟರ್ ಕ್ಲಾಸ್ ಐದು ವಿವಿಧ ಕೋರ್ಸ್‌ಗಳನ್ನು ನೀಡುತ್ತದೆ. ಪಾಕ ಕಲೆ, ಕ್ಯಾಲಿಗ್ರಫಿ, ಆಭರಣ ವಿನ್ಯಾಸ, ಗೃಹ ವಿಜ್ಞಾನ ಹಾಗೂ ಮನೆ ಅಲಂಕಾರ-ಸಜ್ಜುಗೊಳಿಸುವಿಕೆ. ಪ್ರಾಯ, ವೃತ್ತಿ ಹಾಗೂ ವಿದ್ಯಾರ್ಹತೆ ಗಮನಕ್ಕೆ ತೆಗೆದುಕೊಳ್ಳದೆ ಎಲ್ಲರಿಗೂ ಅತ್ಯುತ್ತಮ ಗುಣಮಟ್ಟದ ಕೌಶಲ ಕಲಿಸುವುದು ಮಾಸ್ಟರ್ ಕ್ಲಾಸ್‌ನ ಉದ್ದೇಶವಾಗಿದ್ದು, ಮಂಗಳೂರಿನಲ್ಲಿ ಪ್ರಪ್ರಥಮ ಲೈವ್ ಕಿಚನ್ ಸೆಟ್ ಅಪ್ ಸ್ಟೂಡಿಯೊ ತೆರಯಲಿದೆ. ಕೋರ್ಸ್ ಪೂರ್ಣಗೊಳಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು.

ಮಾಸ್ಟರ್ ಕ್ಲಾಸ್ ತರಗತಿಗಳು ಫೆ. 17ರಿಂದ ಆರಂಭವಾಗಲಿದೆ. ಐಡಿಎಸ್‌ನ ನಿರ್ದೇಶಕಿ ನಫೀಸಾ ಶಿರಿನ್ ಇದರ ನೇತೃತ್ವ ವಹಿಸಲಿದ್ದಾರೆ. ಸಫಿಯಾ ಹಮೀದ್ ಹಾಗೂ ಮರಿಯಮ್ ಅಹ್ಮದ್ ಮಾಸ್ಟರ್ ಕ್ಲಾಸ್ ಉದ್ಘಾಟಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X