Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತರು ಹೊರಗಿನವರು ಎಂದ ಬಿಜೆಪಿ ವಿರುದ್ಧ...

ದಲಿತರು ಹೊರಗಿನವರು ಎಂದ ಬಿಜೆಪಿ ವಿರುದ್ಧ ಶ್ರೀನಿವಾಸಪ್ರಸಾದ್ ಏಕೆ ಮಾತಾಡುತ್ತಿಲ್ಲ: ಸಿ.ಎಂ.ಇಬ್ರಾಹಿಂ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ15 Feb 2020 11:34 PM IST
share
ದಲಿತರು ಹೊರಗಿನವರು ಎಂದ ಬಿಜೆಪಿ ವಿರುದ್ಧ ಶ್ರೀನಿವಾಸಪ್ರಸಾದ್ ಏಕೆ ಮಾತಾಡುತ್ತಿಲ್ಲ: ಸಿ.ಎಂ.ಇಬ್ರಾಹಿಂ ಪ್ರಶ್ನೆ

ಮೈಸೂರು: ಈ ದೇಶದ ಮೂಲನಿವಾಸಿಗಳಾದ ದಲಿತರು, ನಾಯಕರು ಮತ್ತು ಬುಡಕಟ್ಟು ಜನರನ್ನು ಹೊರಗಿನಿಂದ ಬಂದವರು ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಹೇಳುತ್ತಿದ್ದಾರೆ. ಇದರ ಬಗ್ಗೆ ಬಿಜೆಪಿಯಲ್ಲಿರುವ ಸಂಸದ ವಿ.ಶ್ರೀನಿವಾಸಪ್ರಸಾದ್ ಏಕೆ ಮಾತನಾಡುತ್ತಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಪ್ರಶ್ನಿಸಿದರು.

ಸಿಎಎ, ಎನ್‌ಆರ್‌ಸಿ ಮತ್ತು ಎನ್‍ಪಿಆರ್ ವಿರೋಧಿಸಿ ನಗರದ ಪುರಭವನದ ಆವರಣದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಂಸದ ವಿ.ಶ್ರೀನಿವಾಸಪ್ರಸಾದ್ ಅಂಬೇಡ್ಕರ್ ಬಗ್ಗೆ ಮಾತನಾಡಿದರೆ ಸಾಲದು, ಅಂಬೇಡ್ಕರ್ ಎಳೆದ ರಥವನ್ನು ಮುಂದಕ್ಕೆ ಎಳೆದುಕೊಂಡು ಹೋಗುವ ಪ್ರಯತ್ನ ಮಾಡಬೇಕಿತ್ತು. ಆದರೆ ಮುಸ್ಲಿಮರು ಅಂಬೇಡ್ಕರ್ ರಥವನ್ನು ಎಳೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

ಅಂಬೇಡ್ಕರ್ ಮತ್ತು ಸಂವಿಧಾನವನ್ನು ಸಹಿಸದ ಕೋಮುವಾದಿ ಸರ್ಕಾರ ಮೀಸಲಾತಿ ತೆಗೆಯುವ ಉದ್ದೇಶದಿಂದ ಎಲ್ಐಸಿ, ಎಚ್ಎಎಲ್, ಬಿಪಿಸಿ ಸೇರಿದಂತೆ ಅನೇಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ ಎಂದು ತಿಳಿಸಿದರು.

ದಿಲ್ಲಿ ಚುನಾವಣೆಯಲ್ಲಿ 2 ಸಾವಿರ ಕೋಟಿ ಖರ್ಚು ಮಾಡಿದ ಬಿಜೆಪಿಯನ್ನು ಕೇಜ್ರಿವಾಲ್ ಗುಡಿಸಿ ಗುಂಡಾಂತರ ಮಾಡಿದ್ದಾರೆ. ದೆಹಲಿ ಚುನಾವಣೆ ನಂತರ ಮೋದಿ, ಅಮಿತ್ ಶಾ ಕಾಣದಂತೆ ಮಾಯವಾಗಿ ಅದ್ಯಾರೊ ನಡ್ಡಾ ಎಂಬ ವ್ಯಕ್ತಿಯನ್ನು ಮುಂದೆ ಬಿಟ್ಟರು, ಇವರಿಗೆ ಗಂಡಸುತನ ಇದ್ದರೆ ಇವಿಎಂ ಮಷಿನ್ ಬ್ಯಾನ್ ಮಾಡಿ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಪಕ್ಷದ ತಪ್ಪಿನಿಂದ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ನಮ್ಮಲ್ಲಿನ ಒಳ ಜಗಳ ಇಂದು ದೇಶವನ್ನು ಈ ಸ್ಥಿತಿಗೆ ತಲುಪಿಸಿದೆ.
-ಸಿ.ಎಂ.ಇಬ್ರಾಹಿಂ, ಮಾಜಿ ಕೇಂದ್ರ ಸಚಿವ.

ಅಂಬೇಡ್ಕರ್ ಅವರನ್ನು ಅಪ್ಪಿಕೊಳ್ಳದೆ, ಸಂವಿಧಾನವನ್ನು ಓದಿಕೊಳ್ಳದೆ ಇರುವುದರಿಂದ ಮುಸ್ಲಿಮರ ಮೇಲೆ ನಿರಂತರ ದೌರ್ಜನ್ಯ, ಹಲ್ಲೆಗಳು ನಡೆಯುತ್ತಿವೆ.
-ನಜ್ಮಾ ನಜೀರ್, ಹೋರಾಟಗಾರ್ತಿ

ಗಾಂಧಿಯನ್ನು ಕೊಂದ ಗೋಡ್ಸೆ ಸಂತಾನ ಇಂದು ಸಂವಿಧಾನವನ್ನು ಕೊಲ್ಲಲು ಯತ್ನಿಸುತ್ತಿದೆ. ಸುಳ್ಳುಗಳನ್ನೇ ಸತ್ಯವಾಗಿಸಿ ಜನರನ್ನು ಮೂರ್ಖರನ್ನಾಗಿ ಮಾಡಿ ಕುರ್ಚಿ ಭದ್ರಪಡಿಸಿಕೊಳ್ಳತ್ತಿರುವ ಸಂತತಿಯನ್ನು ಕಿತ್ತೊಗೆಯಬೇಕಿದೆ.

-ಟಿ.ಗುರುರಾಜ್, ಹಿರಿಯ ಪತ್ರಕರ್ತ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X