Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಗ್ದಾದ್: ಅಮೆರಿಕ ರಾಯಭಾರಿ ಕಚೇರಿ ಸಮೀಪ...

ಬಗ್ದಾದ್: ಅಮೆರಿಕ ರಾಯಭಾರಿ ಕಚೇರಿ ಸಮೀಪ ಮತ್ತೆ ಸರಣಿ ರಾಕೆಟ್ ದಾಳಿ

ವಾರ್ತಾಭಾರತಿವಾರ್ತಾಭಾರತಿ16 Feb 2020 10:04 PM IST
share

ಬಾಗ್ದಾದ್,ಫೆ.16: ಇರಾಕ್ ರಾಜಧಾನಿ ಬಗ್ದಾದ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಸಮೀಪ ರವಿವಾರ ಹಲವಾರು ರಾಕೆಟ್‌ಗಳು ಅಪ್ಪಳಿಸಿವೆ ಎಂದು ಅಮೆಅರಿಕದ ಮಿಲಿಟರಿ ಮೂಲಗಳು ತಿಳಿಸಿವೆ. ಆದರೆ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿರುವ ಬಗ್ಗೆ ತಕ್ಷಣವೇ ವರದಿಯಾಗಿಲ್ಲ. ಅಮೆರಿಕ ರಾಯಭಾರಿ ಕಚೇರಿ ಬಳಿ ಹಲವಾರು ಪ್ರಬಲ ಸ್ಫೋಟಗಳು ನಡೆದ ಸದ್ದು ಕೇಳಿಬಂದಿದ್ದಾಗಿ ಅಂತರ್‌ರಾಷ್ಟ್ರೀಯ ವಾರ್ತಾ ಸಂಸ್ಥೆ ವಾರ್ತಾ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಬಗ್ದಾದ್‌ನಲ್ಲಿರುವ ಬಿಗುಭದ್ರತೆಯ ಗ್ರೀನ್‌ರೆನ್‌ನಲ್ಲಿರುವ ಅಮೆರಿಕನ್ ರಾಯಭಾರಿ ಕಚೇರಿಯ ಬಳಿ ಸರಣಿ ರಾಕೆಟ್ ದಾಳಿಗಳು ನಡೆದ ಬಳಿಕ ವಾಯುಪಡೆಯ ವಿಮಾನಗಳು ಆಗಸದಲ್ಲಿ ಗಸ್ತು ತಿರುಗುತ್ತಿರುವುದು ಕಂಡುಬಂದಿತೆಂದು ವರದಿಗಳು ತಿಳಿಸಿವೆ.

ಅಮೆರಿಕ ರಾಯಭಾರಿ ಕಚೇರಿ ಅಥವಾ ಇರಾಕ್‌ನಾದ್ಯಂತ 5200ಕ್ಕೂ ಅಧಿಕ ಅಮೆರಿಕ ಪಡೆಗಳನ್ನು ನಿಯೋಜಿಸಲಾಗಿರುವ ನೆಲೆಗಳ ಮೇಲೆ ಕಳೆದ ಅಕ್ಟೋಬರ್‌ನಿಂದೀಚೆಗೆ ನಡೆದರುವ 19ನೇ ದಾಳಿ ಇದಾಗಿದೆ.

   ಈ ದಾಳಿಗಳ ಹಿಂದೆ ಇರಾಕ್‌ನ ಭದ್ರತಾಪಡೆಗಳ ಜೊತೆ ಅಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಇರಾನ್ ಬೆಂಬಲಿತ ಹಾಶೆಲ್ ಅಲ್ ಶಾಬಿ ಗುಂಪಿನ ಕೈವಾಡವಿದೆಯೆಂದು ಅಮೆರಿಕವು ಆರೋಪಿಸಿದೆ.

 ಕಳೆದ ಡಿಸೆಂಬರ್ ಅಂತ್ಯದಲ್ಲಿ ಶಂಕಿತ ಇರಾನ್ ಬೆಂಬಲಿತ ಗುಂಪಿನ ಡ್ರೋನ್ ದಾಳಿಯೊಂದರಲ್ಲಿ ಅಮೆರಿಕದ ಕಂಟ್ರಾಕ್ಟರ್ ಒಬ್ಬಾತ ಮೃತಪಟ್ಟ ಘಟನೆಗೆ ಪ್ರತೀಕಾರವಾಗಿ ಅಮೆರಿಕವು ಬಗ್ದಾದ್ ವಿಮಾನಿಲ್ದಾಣದ ಬಳಿಕ ಇರಾನ್‌ನ ಉನ್ನತ ಸೇನಾಧಿಕಾರಿ ಜನರಲ್ ಖಾಸೀಂ ಸುಲೈಮಾನಿ ಸಹಿತ ಇಬ್ಬರು ಉನ್ನತ ಸೇನಾಧಿಕಾರಿಗಳನ್ನು ವೈಮಾನಿಕ ದಾಳಿಯಲ್ಲಿ ಹತ್ಯೆಗೈದಿತ್ತು.

 ಈ ದಾಳಿಯ ಬಳಿಕ ಇರಾನ್ ಬೆಂಬಲಿತ ಹಾಶೆದ್ ಗುಂಪು ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸುವುದಾಗಿ ಪ್ರತಿಜ್ಞೆ ಮಾಡಿದ್ದವು ಹಾಗೂ ಅಮೆರಿಕನ್ ಪಡೆಗಳು ಇರಾಕನ್ನು ತೊರೆಯುವುದಕ್ಕೆ ಕ್ಷಣಗಣನೆಯನ್ನು ಘೋಷಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X