Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಬದ್ಧ:...

ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಬದ್ಧ: ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ16 Feb 2020 11:40 PM IST
share
ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಬದ್ಧ: ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ

ಬೆಂಗಳೂರು, ಫೆ.16: ರಾಜ್ಯದಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಗಳ ಪುನರುಜ್ಜೀವನಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತಿ ಸಂಸ್ಕೃತಿ ಇಲಾಖೆ ಸಚಿವ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ರವಿವಾರ ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜಾನಪದ ಲೋಕ ಬೆಳ್ಳಿಹಬ್ಬ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಭವಿಷ್ಯದ ಪೀಳಿಗೆಗೆ ಗ್ರಾಮೀಣ ಸಂಸ್ಕೃತಿಯನ್ನು ಒಂದೇ ಸೂರಿನಡಿ ಪರಿಚಯಿಸಲು ಜಾನಪದ ಲೋಕದಂತಹ ಕೇಂದ್ರದ ಅಗತ್ಯವಿತ್ತು. ಅದನ್ನು ನಾಗೇಗೌಡರು ಆ ಕಾಲದಲ್ಲಿಯೇ ಅರಿತುಕೊಂಡು ಹದಿನೈದು ಎಕರೆ ಜಾಗದಲ್ಲಿ ನಾಡಿನ ಜಾನಪದ ಲೋಕವನ್ನೆ ಕಟ್ಟಿ ನಿಲ್ಲಿಸಿದ್ದಾರೆ. ಅವರ ಆಶಯಕ್ಕೆ ಧಕ್ಕೆ ಬಾರದಂತೆ ಈ ಜಾನಪದ ಕೇಂದ್ರವನ್ನು ಮುನ್ನೆಡೆಸುತ್ತಿರುವುದು ಅಭಿನಂದನೀಯ ಎಂದರು.

ಕಸಾಪ ಮಾದರಿಯಲ್ಲೆ ಜಾನಪದ ಪರಿಷತ್ತಿನಲ್ಲಿಯೂ ರಾಜ್ಯ ಮಟ್ಟದ ಜಾನಪದ ಸಮ್ಮೇಳನ ಮತ್ತು ಜಿಲ್ಲಾ ಜಾನಪದ ಸಮ್ಮೇಳನ, ಕಾರ್ಯಾಗಾರ, ಕಮ್ಮಟ ಮತ್ತು ಜಾನಪದ ಸಂಗ್ರಹ ಮತ್ತು ಪ್ರಸರಣ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲು ಹಾಗೂ ರಾಷ್ಟ್ರ ಮಟ್ಟದಲ್ಲಿ ಜಾನಪದ ಲೋಕವನ್ನು ಅಭಿವೃದ್ಧಿ ಪಡಿಸಲು 10.33 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ನಿಗದಿಪಡಿಸಬೇಕು ಎಂದು ಸಿಎಂಗೆ ಕೋರಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮೇಗೌಡ ಮಾತನಾಡಿ, ಜಾನಪದ ಕಲೆಗಳು, ಹಾಡುಗಳು ಸಾಹಿತ್ಯ, ಜಾನಪದ ಸಾಹಿತ್ಯ ಇತ್ಯಾದಿಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಎಲ್ಲ ಚಟುವಟಿಕೆಗಳಿಗೆ ಜಾನಪದ ಮೂಲ ಕಲಾವಿದರನ್ನೆ ಬಳಸಿಕೊಂಡು ಬರಲಾಗುತ್ತಿದೆ.

ಈ ನಿಟ್ಟಿನಲ್ಲಿ ಸರಕಾರದಿಂದ ಇನ್ನೊಷ್ಟು ಸಂಪನ್ಮೂಲಗಳ ಅಗತ್ಯವಿದೆ. ಆದ್ದರಿಂದ ತಾಲೂಕು, ಜಿಲ್ಲಾ ಪಂಚಾಯಿತಿ ವಾರ್ಷಿಕ ಯೋಜನೆಗಳಲ್ಲಿ ಜಾನಪದ ಪರಿಷತ್ತಿನ ಈ ಕಾರ್ಯ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡುವ ಮೂಲಕ ಈ ಎಲ್ಲ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಸಲು ಸಹಕರಿಸಬೇಕು ಎಂದರು.

ವಿದ್ವಾಂಸರಾದ ಡಾ. ಅಂಬಳಿಕೆ ಹಿರಿಯಣ್ಣ, ಡಾ.ಹ.ಕಾ.ರಾಜೇಗೌಡ, ಡಾ.ಎಂ. ಎನ್. ವಾಲಿ, ಪ್ರೊ.ಎಂ.ಎ.ಹೆಗಡೆ, ಡಿ.ಕೆ.ರಾಜೇಂದ್ರ, ಶ್ರೀನಿವಾಸ ಕಪ್ಪಣ್ಣ, ಡಾ. ಸಿ.ಕೆ.ನಾವಲಗಿ, ಡಾ. ಚಕ್ಕೆರೆ ಶಿವಶಂಕರ್, ಡಾ.ಜಗನ್ನಾಥ ಹೆಬ್ಬಾಳೆ, ಡಾ. ಶ್ರೀರಾಮ ಇಟ್ಟಣ್ಣನವರ್, ಹಂಸಲೇಖ, ಡಾ.ಬಾನಂದೂರು ಕೆಂಪಯ್ಯ, ಡಾ.ಅಪ್ಪಗೆರೆ ತಿಮ್ಮರಾಜು, ಪಿಚ್ಚಳ್ಳಿ ಶ್ರೀನಿವಾಸ್, ರಾಣಿ ಮಾಚಯ್ಯ, ಮಾತಾ ಮಂಜಮ್ಮ ಜೋಗತಿ, ಜೋಗಿಲ ಸಿದ್ದರಾಜು, ಕಂಸಾಳೆ ಅಂಗಯ್ಯರನ್ನು ಸನ್ಮಾನಿಸಲಾಶಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X