Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಡ್‌ಎಕ್ಸ್‌ಎಸ್‌ಜೆಇಸಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Feb 2020 2:56 PM IST
share
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಡ್‌ಎಕ್ಸ್‌ಎಸ್‌ಜೆಇಸಿ ಕಾರ್ಯಕ್ರಮ

ಮಂಗಳೂರು, ಫೆ.17: ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ (ಎಸ್‌ಜೆಇಸಿ) ವಿದ್ಯಾರ್ಥಿಗಳು ರವಿವಾರ ಟೆಡ್‌ಎಕ್ಸ್‌ಎಸ್‌ಜೆಇಸಿ ಮೊತ್ತಮೊದಲ ಆವೃತ್ತಿಯನ್ನು ಆಯೋಜಿಸಿದ್ದರು.

ಕಾಲೇಜಿನ ಪ್ರಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ವಾಗ್ಮಿಗಳು ಮತ್ತು ಪ್ರದರ್ಶಕರ ಜೊತೆಗೆ ಕಾಲೇಜಿನ ನಿರ್ದೇಶಕ ವಂ ವಿಲ್ಫ್ರೆಡ್ ಪ್ರಕಾಶ್ ಡಿಸೋಜ, ಸಹಾಯಕ ನಿರ್ದೇಶಕ ವಂ.ರೋಹಿತ್ ಡಿಕೋಸ್ಟ ಮತ್ತು ವಂ.ಅಲ್ವಿನ್ ರಿಚರ್ಡ್ ಡಿಸೋಜ, ಪ್ರಾಂಶುಪಾಲ ಡಾ.ರಿಯೊ ಡಿಸೋಜ, ಮಾನವ ಸಂಪನ್ಮೂಲ ವ್ಯವಸ್ಥಾಪಕ ರಾಕೇಶ್ ಲೋಬೊ ಜೊತೆಗೂಡಿ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದ ಪ್ರಾಧ್ಯಾಪಕ ಸಂಯೋಜಕರಾದ ಡಾ.ಬಿನು ಕೆ.ಜಿ., ಟೆಡ್‌ಎಕ್ಸ್‌ಎಸ್‌ಜೆಇಸಿಯ ಪರವಾನಿಗೆ ಪಡೆದ ಪ್ರಮುಖ ಸಂಘಟಕಿ ಕ್ರಿಸ್ಟಲ್ ಡಿಸೋಜ, ಸಹ-ಸಂಘಟಕ ವರ್ನನ್ ಸೆರಾವೋ ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಎಲ್ಲಾ ವಾಗ್ಮಿಗಳು ಮತ್ತು ಪ್ರದರ್ಶಕರು ಕಾಲೇಜಿನ ಹಸಿರು ಉಪಕ್ರಮದ ಅಂಗವಾಗಿ ಕ್ಯಾಂಪಸ್‌ನಲ್ಲಿ ಸಸಿಗಳನ್ನು ನೆಟ್ಟರು.

ಲವ್ ಕಾಂಕರ್ಸ್ ಆಲ್ ಎಂಬ ಥೀಮ್ ಅನ್ನು ಸಂಕೇತಿಸುವ ಸೃಜನಶೀಲ ಪ್ರದರ್ಶನಗಳನ್ನೊಳಗೊಂಡ ವಿದ್ಯಾರ್ಥಿಗಳ ಒಂದು ವಿಶಿಷ್ಟ ಪ್ರಯತ್ನವಾದ ಕಾರಿಡಾರ್ ಆಫ್ ಲವ್ ನೆರೆದವರ ಮನಸೂರೆಗೊಂಡಿತು.

ಟೆಡ್‌ಎಕ್ಸ್‌ಎಸ್‌ಜೆಇಸಿಯಲ್ಲಿ ಹೆಸರಾಂತ ವಾಗ್ಮಿಗಳಾದ ಸಾಮಾಜಿಕ ಕಾರ್ಯಕರ್ತೆ ಮತ್ತು ವೈಟ್ ಡವ್ಸ್ ಎನ್.ಜಿ.ಒ ಸ್ಥಾಪಕಿ ಕೊರಿನ್ ರಸ್ಕಿನ್ಹಾ, ಪದ್ಮಶ್ರೀ ಪುರಸ್ಕೃತ ಇಂಜಿನಿಯರ್ ಗಿರೀಶ್ ಭಾರದ್ವಾಜ್, ಕತೆಗಾರ್ತಿ, ಯುವ ಕಾರ್ಯಕರ್ತೆ, ಭಾಷಣಗಾರ್ತಿ ರಿಯಾ ಶರ್ಮಾ, ಇಂಜಿನಿಯರ್ ಮತ್ತು ಪ್ರಕೃತಿ ಉತ್ಸಾಹಿ ಓಂಕಾರ್ ಪೈ, ವಿಶ್ವದಾಖಲೆ ಹೊಂದಿರುವ ಭಾರತೀಯ ಪೈಲಟ್ ಆರೋಹಿ ಪಂಡಿತ್, ಪರ್ವತಾರೋಹಿ ವೈಷಾಕ್ ಜೆ.ಪಿ., ಶಿಕ್ಷಕಿ ಮತ್ತು ವಿಜ್ಞಾನಿ ಡಾ. ಸ್ಮಿತಾ ಹೆಗ್ಡೆ, ಅಭಿರಾಜ್ ರಾಜಾಧ್ಯಾಕ್ಷ ಹಾಗೂ ನಿಯತಿ ಮಾವಿನಕುರ್ವೆ ತಮ್ಮ ಜೀವನ ಅನುಭವಗಳು ಮತ್ತು ಬೌದ್ಧಿಕ ಒಳನೋಟಗಳನ್ನು ಸಭಿಕರ ಮುಂದೆ ಬಿಚ್ಚಿಟ್ಟರು.

ಇವರಲ್ಲದೆ ಯಕ್ಷಗಾನ ಕಲಾವಿದರಾದ ವಿದುಶಿ ಮಹಿಮಾ ಎಸ್. ರಾವ್ ಮತ್ತು ತಂಡ, ಒನ್ ಮ್ಯಾನ್ ಬ್ಯಾಂಡ್ ನ ಗ್ಲಾಡ್ಸನ್ ಪೀಟರ್, ರಂಗಭೂಮಿ ಕಲಾವಿದ ಪ್ರಿತೇಶ್ ಭಂಡಾರಿ ಮತ್ತು ತಂಡ, ಭರತನಾಟ್ಯ ಕಲಾವಿದರಾದ ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ಅವರ ಮನಮೋಹಕ ಪ್ರದರ್ಶನಗಳು ನೆರೆದವರ ಮನರಂಜಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X