Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ-ಮುಸ್ಲಿಂ-ಸಿಖ್ಖರಿಂದ ಸಿಎಎ...

ಹಿಂದೂ-ಮುಸ್ಲಿಂ-ಸಿಖ್ಖರಿಂದ ಸಿಎಎ ವಿರುದ್ಧ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Feb 2020 4:17 PM IST
share
ಹಿಂದೂ-ಮುಸ್ಲಿಂ-ಸಿಖ್ಖರಿಂದ ಸಿಎಎ ವಿರುದ್ಧ ಬೃಹತ್ ಪ್ರತಿಭಟನೆ

ಅಮೃತಸರ್ : ಪಂಜಾಬ್‍ನ  ಸಂಗ್ರೂರ್ ಜಿಲ್ಲೆಯ ಮಲೇರ್‍ ಕೋಟ್ಲಾ ಎಂಬಲ್ಲಿ ರವಿವಾರ ಪೌರತ್ವ ಕಾಯಿದೆ ವಿರುದ್ಧ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪಂಜಾಬಿ ಮುಸ್ಲಿಂ ಮಹಿಳೆಯರ ಸಹಿತ ಸಾವಿರಾರು ಜನರು ಪಾಲ್ಗೊಂಡರು. ಪಂಜಾಬ್ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಪ್ರತಿಭಟನಾಕಾರರು ದಾನಾ ಮಂಡಿಯಲ್ಲಿ ಜತೆಗೂಡಿ ಪ್ರತಿಭಟನೆ ನಡೆಸಿದರು.

``ಅಗತ್ಯವುಳ್ಳವರಿಗೆ ಒಂದು ಪುಸ್ತಕ ದಾನ ಮಾಡಿ, ವಿದ್ಯಾರ್ಥಿಯ ಹೆಸರು ಅಮಿತ್ ಶಾ, ಪುಸ್ತಕ- ಭಾರತದ ಸಂವಿಧಾನ'' ಎಂದು ಪ್ರತಿಭಟನಾಕಾರರೊಬ್ಬರು ಹಿಡಿದಿದ್ದ ಪೋಸ್ಟರ್‍ನಲ್ಲಿ ಬರೆಯಲಾಗಿರುವುದು ಸಾಕಷ್ಟು ಗಮನ ಸೆಳೆದಿತ್ತು.

ಹಿರಿಯ ವಕೀಲ, ಸಾಮಾಜಿಕ ಹೋರಾಟಗಾರ ಹರ್ಷ ಮಂದರ್ ಈ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ``ಅಧಿಕಾರಿಗಳು ನಿಮ್ಮ ಮನೆ ಬಾಗಿಲಿಗೆ ಬಂದಾಗ ನಿಮ್ಮ ಪೌರತ್ವ ಸಾಬೀತುಪಡಿಸುವಂತಹ ಯಾವುದೇ ದಾಖಲೆಗಳನ್ನು ನೀಡಬೇಡಿ. ನಾನು ಕೂಡ ದಾಖಲೆ ತೋರಿಸುವುದಿಲ್ಲ, ನನ್ನನ್ನು ಮುಸ್ಲಿಂ ಎಂದು ಘೋಷಿಸಿಕೊಳ್ಳುತ್ತೇನೆ, ಅವರು ನನ್ನನ್ನು ಬಂಧಿಸಲಿ'' ಎಂದು ಅವರು ಹೇಳಿದಾಗ ಪ್ರತಿಭಟನಾಕಾರರು ಭಾರೀ ಕರತಾಡನಗೈದರು.

``ಹಿಂದು, ಮುಸ್ಲಿಂ, ಸಿಖ್, ಇಸಾಯಿ, ಆಪಸ್ ಮೇ ಹೈ ಬೆಹೆನ್ ಭಾಯಿ,'' ಎಂದು ಅವರು ಹೇಳಿದಾಗ ಪ್ರತಿಭಟನಾಕಾರರೂ ಅವರ ಜತೆಗೂಡಿದರು. ``ನಮ್ಮ ಮುಸ್ಲಿಂ ಸೋದರಿಯರಿಂದಾಗಿ ದೇಶವ್ಯಾಪಿ ಪ್ರತಿಭಟನೆಗಳು ಯಶಸ್ವಿಯಾಗಿವೆ,'' ಎಂದು ಅವರು ಹೇಳಿದರು.

ಫೆಬ್ರವರಿ 24ರಿಂದ 29ರ ತನಕ ಪ್ರತಿಭಟನೆಗಳು ಇನ್ನಷ್ಟು ತೀವ್ರ ಸ್ವರೂಪ ಪಡೆಯಲಿವೆ ಎಂದು ಈ ಸಂದರ್ಭ ಮಾತನಾಡಿದ ಪಂಜಾಬ್ ಖೇತ್ ಯೂನಿಯನ್‍ನ ಲಚ್ಮನ್ ಸಿಂಗ್ ಸೆವೆವಾಲ ಹೇಳಿದರು.

ಭಗತ್ ಸಿಂಗ್ ಸೋದರಳಿಯ ಪ್ರೊ ಜಗಮೋಹನ್ ಸಿಂಗ್ ಮಾತನಾಡುತ್ತಾ ``ಕಾನೂನು  ಹಾಗೂ ಸಂವಿಧಾನ ಉಲ್ಲಂಘನೆಗೈದವರನ್ನು ಶಿಕ್ಷಿಸುವುದು ಸರಕಾರದ ಕರ್ತವ್ಯ,. ಆದರೆ ನಾವು ನೋಡುತ್ತಿರುವುದು ಸಂಪೂರ್ಣ ತದ್ವಿರುದ್ಧ. ದೇಶದ ಸಂವಿಧಾನಕ್ಕೆ ಆಡಳಿತದಲ್ಲಿರುವವರೇ  ಹಾನಿಯುಂಟು ಮಾಡುತ್ತಿದ್ದಾರೆ ಹಾಗೂ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ,''ಎಂದು ಹೇಳಿದರು.

ಭಾರತೀಯ ಕಿಸಾನ್ ಯೂನಿಯನ್ (ಏಕತಾ-ಉಗ್ರಾಹನ್), ಪಂಜಾಬ್ ಸ್ಟೂಡೆಂಟ್ಸ್ ಯೂನಿಯನ್ -ಲಾಲ್ಕರ್, ಪಂಜಾಬ್ ಲೋಕ್ ಮೋರ್ಚಾ, ನೌಜವಾನ್ ಭಾರತ್ ಸಭಾ, ಪಂಜಾಬ್ ಖೇತ್ ಮಜ್ದೂರ್ ಯೂನಿಯನ್ ಮುಂತಾದ ಸಂಘಟನೆಗಳು ಈ ಪ್ರತಿಭಟನೆಯನ್ನು ಆಯೋಜಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X