Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಪೌರತ್ವ ತಿದ್ದುಪಡಿ ಸ್ಪಷ್ಟತೆ ಇಲ್ಲದ...

'ಪೌರತ್ವ ತಿದ್ದುಪಡಿ ಸ್ಪಷ್ಟತೆ ಇಲ್ಲದ ಸಂವಿಧಾನ ವಿರೋಧಿ ಕಾನೂನು'

ಕರ್ನಾಟಕ ಹೈಕೋರ್ಟ್ ವಕೀಲ ಕ್ಲಿಷ್ಟನ್ ರೊಝಾರಿಯೋ

ವಾರ್ತಾಭಾರತಿವಾರ್ತಾಭಾರತಿ17 Feb 2020 9:09 PM IST
share
ಪೌರತ್ವ ತಿದ್ದುಪಡಿ ಸ್ಪಷ್ಟತೆ ಇಲ್ಲದ ಸಂವಿಧಾನ ವಿರೋಧಿ ಕಾನೂನು

ಉಡುಪಿ, ಫೆ.17: ಕೇಂದ್ರ ಸರಕಾರವು ಜಾರಿಗೆ ತರುತ್ತಿರುವ ಪ್ರಸ್ತಾವಿತ ಶಾಸನಗಳಾದ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ನಲ್ಲಿ ಯಾವುದೇ ಸಷ್ಟತೆ ಇಲ್ಲ. ಇದರಿಂದ ಎಲ್ಲ ನಾಗರಿಕರನ್ನು ಅನುಮಾನದಿಂದ ನೋಡುವಂತೆ ಈ ಕಾಯಿದೆಗಳು ಮಾಡುತ್ತಿವೆ ಎಂದು ಕರ್ನಾಟಕ ಹೈಕೋರ್ಟ್ ವಕೀಲ ಕ್ಲಿಷ್ಟನ್ ರೊಝಾರಿಯೋ ಹೆೀಳಿದ್ದಾರೆ.

ತೋನ್ಸೆ ಸಹಬಾಳ್ವೆ ಸಮಿತಿಯ ವತಿಯಿಂದ ಕೆಮ್ಮಣ್ಣು ಚರ್ಚ್ ಹಾಲ್‌ನಲ್ಲಿ ರವಿವಾರ ಆಯೋಜಿಸಲಾದ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಕುರಿತ ಜನಜಾಗೃತಿ ಸಭೆಯನ್ನು್ದೇಶಿಸಿ ಅವರು ಮಾತನಾಡುತಿದ್ದರು.

ಕೆಮ್ಮಣ್ಣು ಚರ್ಚ್‌ನ ಧರ್ಮಗುರು ಫಾ.ವಿಕ್ಟರ್ ಡಿಸೋಜ ಸಂವಿಧಾನದ ಮುನ್ನುಡಿಯನ್ನು ಓದುವ ಮೂಲಕ ಸಭೆಯನ್ನು ಉದ್ಘಾಟಿಸಿದರು. ಬೆಂಗಳೂರಿನ ವಕೀಲರಾದ ಮೊಹಮ್ಮದ್ ನಿಯಾಜ್ ುತ್ತು ಅವಾನಿ ಚೌಕ್ಸಿ ಮಾತನಾಡಿದರು.

ಭಾರತವು ಜಾತ್ಯತೀತ ದೇಶವಾಗಿದೆ. ಸಂವಿಧಾನದ ಪೀಠಿಕೆಯಲ್ಲಿ ಎಲ್ಲೂ ಧರ್ಮದ ವಿಚಾರ ಪ್ರಸ್ತಾಪ ಇಲ್ಲ. ನಮ್ಮ ಸಂವಿಧಾನವು ನಮ್ಮ ಮೂಲ ಭೂತ ಹಕ್ಕುಗಳನ್ನು ಜಾತಿ ಮತ್ತು ಧರ್ಮದ ಹೊರತಾಗಿಯೂ ರಕ್ಷಿಸುತ್ತದೆ. ಆದರೆ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ನಮ್ಮ ಸಂವಿಧಾನಕ್ಕೆ ವಿರೋಧವಾಗಿ ರುವ ಕಾನೂನುಗಳಾಗಿವೆ ಎಂದು ಅವರು ತಿಳಿಸಿದರು.

ಪೌರತ್ವ ಕಾನೂನಿನಲ್ಲಿ ಧರ್ಮಾಧಾರಿತ ವಿಚಾರ ಇರಲಿಲ್ಲ. ಈ ಕಾನೂನು ಈವರೆಗೆ 9 ಬಾರಿ ತಿದ್ದುಪಡಿಯಾದರೂ ಎಲ್ಲೂ ಚರ್ಚೆಗಳು ನಡೆದಿಲ್ಲ. ಈಗ ಮಾಡಿರುವ ತಿದ್ದುಪಡಿಯಲ್ಲಿ ಧರ್ಮದ ವಿಚಾರವನ್ನು ಪ್ರಸ್ತಾಪಿಸಿದ ಕಾರಣಕ್ಕೆ ಎಲ್ಲ ಕಡೆ ಹೋರಾಟಗಳು ನಡೆಯುತ್ತಿವೆ. ಈ ದೇಶಕ್ಕೆ ಸ್ವಾತಂತ್ರ ತಂದು ಕೊಡುವ ಹೋರಾಟದಲ್ಲಿ ಎಲ್ಲ ಧರ್ಮದವರು ತ್ಯಾಗಬಲಿದಾನವನ್ನು ಮಾಡಿ ದ್ದಾರೆ. ಆದುದರಿಂದ ಈ ಸಂವಿಧಾನ ವಿರೋಧಿ ಕಾನೂನಿನ ವಿರುದ್ಧ ಕೂಡ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಾಗಿದೆ ಎಂದರು.

ಜಿಪಂ ಸದಸ್ಯ ಜನಾರ್ದನ ತೋನ್ಸೆ, ತಾಪಂ ಸದಸ್ಯೆ ಸುಲೋಚನಾ, ಚೇಲ್ಸ್ ಲೂಯಿಸ್, ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಅಬೂಬಕರ್ ನೇಜಾರ್, ಗೋಪಾಲ್ ಗುಜ್ಜರಬೆಟ್ಟು, ರಾಮ ಮಾಸ್ಟರ್ ಮೊದಲಾದವರು ಉಪಸ್ಥಿತರಿದ್ದರು.

ಸ್ಥಳೀಯ ಹಿರಿಯ ನಾಯಕ ಕೆ.ರಘುರಾಮ್ ಶೆಟ್ಟಿ ಸ್ವಾಗತಿಸಿದರು. ವೈದ್ಯ ಡಾ.ರಫೀಕ್ ತೋನ್ಸೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತೋನ್ಸೆ ಗ್ರಾಪಂ ಸದಸ್ಯ ನಿತ್ಯಾನಂದ ಕೆಮ್ಮಣ್ಮು ವಂದಿಸಿದರು. ಮಾಜಿ ತಾಪಂ ಅಧ್ಯಕ್ಷೆ ವರೋನಿಕಾ ಕರ್ನೆಲಿಯೋ ಮತ್ತು ಆಶಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X