Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2021ರ ಜೂನಿಯರ್ ಹಾಕಿ ವಿಶ್ವಕಪ್‌ಗೆ ಭಾರತ...

2021ರ ಜೂನಿಯರ್ ಹಾಕಿ ವಿಶ್ವಕಪ್‌ಗೆ ಭಾರತ ಆತಿಥ್ಯ

ವಾರ್ತಾಭಾರತಿವಾರ್ತಾಭಾರತಿ17 Feb 2020 11:59 PM IST
share
2021ರ ಜೂನಿಯರ್ ಹಾಕಿ ವಿಶ್ವಕಪ್‌ಗೆ ಭಾರತ ಆತಿಥ್ಯ

ಲೌಸಾನ್, ಫೆ.17: ಮುಂದಿನ ವರ್ಷ ನಡೆಯಲಿರುವ ಜೂನಿಯರ್ ಪುರುಷರ ಹಾಕಿ ವಿಶ್ವಕಪ್‌ಗೆ ಭಾರತ ಆತಿಥ್ಯವಹಿಸಿಕೊಳ್ಳಲಿದೆ ಎಂದು ಅಂತರ್‌ರಾಷ್ಟ್ರೀಯ ಹಾಕಿ ಫೆಡರೇಶನ್(ಎಫ್‌ಐಎಚ್)ಸೋಮವಾರ ಘೋಷಿಸಿದೆ.

 ಭಾರತ ಎರಡನೇ ಬಾರಿ ಪ್ರತಿಷ್ಠಿತ ಟೂರ್ನಮೆಂಟ್‌ನ ಆತಿಥ್ಯವಹಿಸುವ ಅವಕಾಶ ಗಿಟ್ಟಿಸಿಕೊಂಡಿದೆ. 2016ರಲ್ಲಿ ಮೊದಲ ಬಾರಿ ಉತ್ತರಪ್ರದೇಶದ ರಾಜಧಾನಿ ಲಕ್ನೋದಲ್ಲಿ ವಿಶ್ವಕಪ್ ಆಯೋಜಿಸಿತ್ತು. ಆಗ ಆತಿಥೇಯ ಭಾರತ ಪ್ರಶಸ್ತಿಯನ್ನು ಎತ್ತಿ ಹಿಡಿದಿತ್ತು. ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿಯು 2021ರ ಅಂತ್ಯಕ್ಕೆ ನಡೆಯಲಿದೆ. ಆದರೆ, ಟೂರ್ನಮೆಂಟ್ ನಡೆಯುವ ಸ್ಥಳ ಹಾಗೂ ದಿನಾಂಕವನ್ನು ಬಳಿಕ ಪ್ರಕಟಿಸಲಾಗುವುದು ಎಂದು ಎಫ್‌ಐಎಚ್ ತಿಳಿಸಿದೆ. ಜೂನಿಯರ್ ಪುರುಷರ ವಿಶ್ವಕಪ್ ಪ್ರಶಸ್ತಿಗಾಗಿ 16 ತಂಡಗಳು ಸ್ಪರ್ಧಿಸಲಿವೆ. ಈ ಪೈಕಿ ಯುರೋಪ್‌ನ ಆರು, ಏಶ್ಯ ಖಂಡದಿಂದ ಆತಿಥೇಯ ಭಾರತ ಸಹಿತ 4, ಆಫ್ರಿಕಾದ ಎರಡು, ಒಶಿಯಾನಿಯದ ಎರಡು ಹಾಗೂ ಪಾನ್ ಅಮೆರಿಕದ ಎರಡು ತಂಡಗಳು ಭಾಗವಹಿಸುತ್ತಿವೆ. 16 ತಂಡಗಳ ಪೈಕಿ ಯುರೋಪ್‌ನ ಆರು ತಂಡಗಳು ಜೂನಿಯರ್ ವಿಶ್ವಕಪ್‌ಗೆ ಈಗಾಗಲೇ ಅರ್ಹತೆ ಪಡೆದಿವೆ. ಜರ್ಮನಿ, ಇಂಗ್ಲೆಂಡ್, ನೆದರ್ಲೆಂಡ್, ಸ್ಪೇನ್, ಬೆಲ್ಜಿಯಂ ಹಾಗೂ ಫ್ರಾನ್ಸ್ 2019ರಲ್ಲಿ ನಡೆದ ಯುರೋಪಿಯನ್ ಕಾಂಟಿನೆಂಟಲ್ ಚಾಂಪಿಯನ್‌ಶಿಪ್‌ನ ಮೂಲಕ ವಿಶ್ವಕಪ್‌ಗೆ ಅರ್ಹತೆ ಪಡೆದುಕೊಂಡಿವೆ. ಲಕ್ನೋದಲ್ಲಿ 2016ರ ಆವೃತ್ತಿಯ ವಿಶ್ವಕಪ್‌ನ ಫೈನಲ್‌ನಲ್ಲಿ ಬೆಲ್ಜಿಯಂ ತಂಡವನ್ನು 2-1 ಅಂತರದಿಂದ ಮಣಿಸಿದ ಭಾರತ ಎರಡನೇ ಬಾರಿ ಜೂನಿಯರ್ ವಿಶ್ವಕಪನ್ನು ಎತ್ತಿ ಹಿಡಿದಿತ್ತು. ಭಾರತ 2018ರಲ್ಲಿ ಭುವನೇಶ್ವರದಲ್ಲಿ ಸೀನಿಯರ್ ಪುರುಷರ ಹಾಕಿ ವಿಶ್ವಕಪ್‌ನ್ನು ಆಯೋಜಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X