Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂತನ ಸಚಿವರ ಪರಿಚಯ ಮಾಡಿಕೊಡಬೇಡಿ ಎಂದು...

ನೂತನ ಸಚಿವರ ಪರಿಚಯ ಮಾಡಿಕೊಡಬೇಡಿ ಎಂದು ಬಿಎಸ್‌ವೈಗೆ ಸಿದ್ದರಾಮಯ್ಯ ಹೇಳಿದ್ದೇಕೆ ?

ವಾರ್ತಾಭಾರತಿವಾರ್ತಾಭಾರತಿ18 Feb 2020 6:56 PM IST
share
ನೂತನ ಸಚಿವರ ಪರಿಚಯ ಮಾಡಿಕೊಡಬೇಡಿ ಎಂದು ಬಿಎಸ್‌ವೈಗೆ ಸಿದ್ದರಾಮಯ್ಯ ಹೇಳಿದ್ದೇಕೆ ?

ಬೆಂಗಳೂರು, ಫೆ. 18: ‘ಆ ಮಂತ್ರಿಗಳೇ ಸದನದಲ್ಲಿ ಇಲ್ಲ. ಹೀಗಿರುವಾಗ ಯಾರನ್ನು ನೀವು ಸದನಕ್ಕೆ ಪರಿಚಯ ಮಾಡಿಕೊಡ್ತಿದ್ದೀರಿ. ಇಲ್ಲದವರ ಪರಿಚಯ ಮಾಡುವುದು ನಗೆಪಾಟಲಾಗುತ್ತದೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ಬಿಎಸ್‌ವೈ ಕಾಲೆಳೆದ ಪ್ರಸಂಗ ನಡೆಯಿತು.

ಮಂಗಳವಾರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಸದನಕ್ಕೆ ಹೊಸ ಸಚಿವರ ಪರಿಚಯ ಮಾಡಿಕೊಡಲಿದ್ದಾರೆ ಎಂದರು. ಕೂಡಲೇ ಎದ್ದುನಿಂತ ಸಿಎಂ ಬಿಎಸ್‌ವೈ, ನೂತನ ಸಚಿವರಾದ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಎಸ್.ಟಿ.ಸೋಮಶೇಖರ್ ಹೆಸರೇಳುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿ ಸಿದ್ದರಾಮಯ್ಯ, ‘ಸದನದಲ್ಲಿ ಆ ಸಚಿವರೇ ಇಲ್ಲ. ಇಲ್ಲದ ಸಚಿವರನ್ನು ಯಾರಿಗೆ ಪರಿಚಯ ಮಾಡಿಕೊಡ್ತಿದ್ದೀರಿ’. ಅವರ ಪರಿಚಯ ಮಾಡುವ ಅಗತ್ಯ ಏನಿದೆ, ಅವರೆಲ್ಲಾ ನಮ್ಮ ಜೊತೆಗೆ ಇದ್ದವರು ಈಗ ಬಿಜೆಪಿಗೆ ಹೋಗಿದ್ದು, ನಮಗೆ ಅವರ ಪರಿಚಯ ಮಾಡಿಕೊಡುವ ಅಗತ್ಯ ಇಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ಸಿನ ಪ್ರಿಯಾಂಕ್ ಖರ್ಗೆ, ‘ಅವರನ್ನೆಲ್ಲ ನಿಮಗೆ ಪರಿಚಯ ಮಾಡಿಕೊಟ್ಟಿದ್ದೇ ನಾವು. ಅವರನ್ನು ನೀವು ನಮಗೆ ಪರಿಚಯ ಮಾಡುವ ಅಗತ್ಯವೇನೂ ಇಲ್ಲ’ ಎಂದರು. ಈ ಹಂತದಲ್ಲಿ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೇರಿ, ನಿಮಗೆ (ವಿಪಕ್ಷ) ಅವರ ಪರಿಚಯ ಇರಬಹುದು. ಆದರೆ, ಈ ಕಡೆ (ಆಡಳಿತ ಪಕ್ಷ) ಇರುವವರಿಗೆ ಅವರ ಪರಿಚಯ ಆಗಲಿ’ ಎಂದು ಚಟಾಕಿ ಹಾರಿಸಿದರು.

ಸದನಕ್ಕೆ ಮಂತ್ರಿಗಳ ಪರಿಚಯ ಮಾಡಿಕೊಡುವ ವೇಳೆ ಅವರು ಹಾಜರಿಲ್ಲದ ಕಾರಣಕ್ಕೆ ಮುಜುಗರಕ್ಕೆ ಒಳಗಾದ ಮುಖ್ಯಮಂತ್ರಿ ಯಡಿಯೂರಪ್ಪ, ಸದನದಲ್ಲಿ ಹಾಜರಿದ್ದ, ನೂತನ ಸಚಿವರಾದ ಶಿವರಾಮ್ ಹೆಬ್ಬಾರ್, ಬೈರತಿ ಬಸವರಾಜು ಸೇರಿ ಇನ್ನಿತರ ಹೆಸರನ್ನು ಹೇಳಿ ಸುಮ್ಮನಾದರು. ಈ ವೇಳೆ ಎದ್ದುನಿಂತ ಕಾಂಗ್ರೆಸಿನ ಹಿರಿಯ ಸದಸ್ಯ ರಾಮಲಿಂಗಾರೆಡ್ಡಿ, ನೂತನ ಸಚಿವರನ್ನು ಸದನಕ್ಕೆ ಸಿಎಂ ಯಡಿಯೂರಪ್ಪನವರು ಪರಿಚಯ ಮಾಡಿಕೊಡುತ್ತಿದ್ದಾರೆ. ಆದರೆ, ಆಡಳಿತ ಪಕ್ಷದ ಸದಸ್ಯರ ಯಾರೊಬ್ಬರ ಮುಖದಲ್ಲಿಯೂ ಖುಷಿಯೇ ಇಲ್ಲ ಎಂದು ಕಿಚಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X