Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾದಿಂದ ಪೂರೈಕೆಗಳ ಕುರಿತು ಹಲವಾರು...

ಚೀನಾದಿಂದ ಪೂರೈಕೆಗಳ ಕುರಿತು ಹಲವಾರು ಕ್ಷೇತ್ರಗಳಲ್ಲಿ ಕಳವಳ:ನಿರ್ಮಲಾ ಸೀತಾರಾಮನ್

ಕೊರೋನ ಪಿಡುಗಿನ ಪರಿಣಾಮ

ವಾರ್ತಾಭಾರತಿವಾರ್ತಾಭಾರತಿ18 Feb 2020 9:19 PM IST
share
ಚೀನಾದಿಂದ ಪೂರೈಕೆಗಳ ಕುರಿತು ಹಲವಾರು ಕ್ಷೇತ್ರಗಳಲ್ಲಿ ಕಳವಳ:ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ,ಫೆ.18: ಕೊರೋನ ವೈರಸ್ ಪಿಡುಗಿನಿಂದಾಗಿ ಆರ್ಥಿಕ ಪರಿಣಾಮಗಳ ಕುರಿತು ಹೆಚ್ಚುತ್ತಿರುವ ಭೀತಿಯ ನಡುವೆಯೇ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು,ಚೀನಾದಿಂದ ಪೂರೈಕೆಗಳ ಕುರಿತು ಹಲವಾರು ಕ್ಷೇತ್ರಗಳು ಕಳವಳಗೊಂಡಿವೆ ಎಂದು ಮಂಗಳವಾರ ಇಲ್ಲಿ ಹೇಳಿದರು.

ಚೀನಾದಿಂದ ಕಚ್ಚಾ ಸಾಮಗ್ರಿಗಳ ಪೂರೈಕೆಯೊಂದಿಗೆ ಆಮದು ಮತ್ತು ರಫ್ತು ಸ್ಥಿತಿಯ ಬಗ್ಗೆಯೂ ಕಳವಳ ಸೃಷ್ಟಿಯಾಗಿದೆ ಎಂದೂ ಹೇಳಿದ ಅವರು,ವೈರಸ್‌ನಿಂದಾಗಿ ಕೆಲ ವ್ಯತ್ಯಯಗಳ ಬಗ್ಗೆ ಔಷಧಿ,ಸೌರ ಮತ್ತು ರಾಸಾಯನಿಕ ಕೈಗಾರಿಕೆಗಳ ಪ್ರತಿನಿಧಿಗಳು ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ ಎಂದರು.

ಆಮದು ಮತ್ತು ರಫ್ತಿಗೆ ಸಂಬಂಧಿಸಿದಂತೆ ಸಂವಾದ ಕಾರ್ಯಕ್ರಮವೊಂದರ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೀತಾರಾಮನ್,ದೇಶಿಯ ಉದ್ಯಮರಂಗದ ಮೇಲೆ ಕೊರೋನ ವೈರಸ್ ಪಿಡುಗಿನ ಪರಿಣಾಮವನ್ನು ನಿಭಾಯಿಸಲು ವಿತ್ತ ಸಚಿವಾಲಯವು ಕ್ರಮಗಳನ್ನು ಪ್ರಕಟಿಸಲಿದೆ ಎಂದು ತಿಳಿಸಿದರು.

ಬುಧವಾರ ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳ ಸಭೆಯನ್ನು ತಾನು ಕರೆದಿದ್ದು,ಬಳಿಕ ಪ್ರಧಾನಿ ಕಚೇರಿಯೊಂದಿಗೆ ಸಮಾಲೋಚಿಸಿ ಅಗತ್ಯ ಕ್ರಮಗಳನ್ನು ಪ್ರಕಟಿಸಲಾಗುವುದು ಎಂದರು.

ಕೊರೋನ ವೈರಸ್‌ನಿಂದಾಗಿ ಬೆಲೆ ಏರಿಕೆಯ ಯಾವುದೇ ಕಳವಳಗಳು ಈವರೆಗೆ ವ್ಯಕ್ತವಾಗಿಲ್ಲ ಎಂದ ಸೀತಾರಾಮನ್,ಮೇಕ್ ಇನ್ ಇಂಡಿಯಾ ಉಪಕ್ರಮದ ಮೇಲೆ ಕೊರೋನ ವೈರಸ್ ಪಿಡುಗಿನ ಪರಿಣಾಮದ ಕುರಿತು ಮಾತನಾಡಲು ಕಾಲವಿನ್ನೂ ಪಕ್ವಗೊಂಡಿಲ್ಲ. ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳ ಕೊರತೆ ವರದಿಯಾಗಿಲ್ಲ,ಬದಲಿಗೆ ಕೆಲವು ವಸ್ತುಗಳ ರಫ್ತುಗಳ ಮೇಲಿನ ನಿಷೇಧವನ್ನು ರದ್ದುಗೊಳಿಸುವಂತೆ ಔಷಧ ಉದ್ಯಮವು ಕೋರಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X