Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿದ್ಯುತ್ ವಲಯದ ಲೋಪಗಳನ್ನು...

ವಿದ್ಯುತ್ ವಲಯದ ಲೋಪಗಳನ್ನು ಬಹಿರಂಗಪಡಿಸಿದ ಸಿಎಜಿ ವರದಿ

ವಾರ್ತಾಭಾರತಿವಾರ್ತಾಭಾರತಿ18 Feb 2020 10:18 PM IST
share
ವಿದ್ಯುತ್ ವಲಯದ ಲೋಪಗಳನ್ನು ಬಹಿರಂಗಪಡಿಸಿದ ಸಿಎಜಿ ವರದಿ

ಬೆಂಗಳೂರು, ಫೆ. 18: ರಾಜ್ಯದಲ್ಲಿನ ವಿದ್ಯುತ್ ವಲಯಕ್ಕೆ ಸಂಬಂಧಿಸಿದ ಸಾರ್ವಜನಿಕ ವಲಯದ ಉದ್ದಿಮೆಗಳ ಪೈಕಿ ಐದು ಉದ್ದಿಮೆಗಳು ನಷ್ಟದಲ್ಲಿವೆ ಎಂಬ ಮಹತ್ವದ ಅಂಶವನ್ನು ಭಾರತ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ಸಾರ್ವಜನಿಕ ವಲಯದ ಉದ್ಯಮಗಳ ಮೇಲಿನ ವರದಿ(ಸಿಎಜಿ) ಬಹಿರಂಗಪಡಿಸಿದೆ.

ಮಂಗಳವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ 2018ಕ್ಕೆ ಕೊನೆಗೊಂಡ ವರ್ಷದ ವರದಿಯಲ್ಲಿ ಮಂಡಿಸಿದ್ದು, 11 ಸಾರ್ವಜನಿಕ ವಲಯದ ಉದ್ಯಮಗಳ ಪೈಕಿ ಆರು ಉದ್ದಿಮೆಗಳು ಲಾಭದಲ್ಲಿದ್ದು, ಉಳಿದ 5 ಉದ್ದಿಮೆಗಳ ನಷ್ಟದಲ್ಲಿವೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಮಹಾಲೆಕ್ಕಪರಿಶೋಧಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್ಥಿಕ ಮತ್ತು ರಾಜಸ್ವ ವಲಯದ ಲೆಕ್ಕಪರಿಶೋಧನೆ ಮಹಾಲೆಕ್ಕಪಾಲಕ ಅನೂಪ್ ಫ್ರಾನ್ಸಿಸ್ ಡುಂಗ್ ಡುಂಗ್, ವಿದ್ಯುತ್ ವಲಯ ಹೊರತುಪಡಿಸಿ ಇತರೆ ವಲಯದ 84 ಸಾರ್ವಜನಿಕ ವಲಯದ ಉದ್ದಿಮೆಗಳ ಪೈಕಿ ಕೇವಲ 45 ಉದ್ದಿಮೆಗಳು ಲಾಭದಲ್ಲಿದ್ದು, ಉಳಿದ 25 ಉದ್ದಿಮೆಗಳು ಕೋಟ್ಯಂತರ ರೂ.ನಷ್ಟದಲ್ಲಿವೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕ ವಲಯದ ಉದ್ಯಮಗಳ ಮೇಲೆ 2017-18ರ ಮಾರ್ಚ್ ಅಂತ್ಯದ ಲೆಕ್ಕಪರಿಶೋಧನಾ ವರದಿಯನ್ನು ರಾಜ್ಯ ಸರಕಾರಕ್ಕೆ ಮಂಡಿಸಲಾಗಿದೆ. ವರದಿಯಲ್ಲಿ ಎರಡು ಸಾಧನಾ ಲೆಕ್ಕಪರಿಶೋಧನೆಗಳು, 13 ಅನುಪಾಲನಾ ಲೆಕ್ಕಪರಿಶೋಧನಾ ಕಂಡಿಕೆಗಳು ಸೇರಿವೆ. ಒಟ್ಟು 107 ಸಾರ್ವಜನಿಕ ವಲಯ ಉದ್ಯಮ ಅಧ್ಯಯನಕ್ಕೆ ಒಳಪಡಿಸಲಾಗಿದೆ. ಈ ಪೈಕಿ 94 ಉದ್ದಿಮೆಗಳು ಕಾರ್ಯನಿರತವಾಗಿವೆ ಎಂದರು. ರಾಯಚೂರು ವಿದ್ಯುತ್ ನಿಗಮ ಯೆರಮರಸ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಸ್ಥಾವರವು ಮಾರಾಟ ತೆರಿಗೆ ರಿಯಾಯಿತಿ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದು, ಇದರಿಂದ 335 ಕೋಟಿ ರೂ.ಮೊತ್ತದ ಪ್ರಯೋಜನ ಪಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಲಾಗಿದೆ.

ಅಲ್ಲದೆ, ಕಾಮಗಾರಿ ವಿಳಂಬದಿಂದಾಗಿ 49 ಕೋಟಿ ರೂ.ಹೆಚ್ಚವರಿ ಹೊರೆಯಾಗಿದೆ. ರೈಲಿನ ಬದಲು ರಸ್ತೆ ಮೂಲಕ ಕಲ್ಲಿದ್ದಲು ಸಾಗಣೆಯಿಂದ 25 ಕೋಟಿ ರೂ.ಹೆಚ್ಚುವರಿ ಹೊರೆಯಾಗಿದೆ. ಯೋಜನೆ ವಿಳಂಬದಿಂದ 4,900 ಕೋಟಿ ರೂ.ಹೊರೆಯಾಗಿದೆ ಎಂದು ವಿದ್ಯುತ್ ಇಲಾಖೆ ಲೋಪವನ್ನು ವರದಿಯಲ್ಲಿ ಬಹಿರಂಗಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X