Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೀರರಾಣಿ ಅಬ್ಬಕ್ಕ ಉತ್ಸವ: ವಿಚಾರಗೋಷ್ಠಿ...

ವೀರರಾಣಿ ಅಬ್ಬಕ್ಕ ಉತ್ಸವ: ವಿಚಾರಗೋಷ್ಠಿ - ಪ್ರಶಸ್ತಿ ಆಯ್ಕೆ ಸಮಿತಿಯ ಸಭೆ

ವಾರ್ತಾಭಾರತಿವಾರ್ತಾಭಾರತಿ18 Feb 2020 10:34 PM IST
share
ವೀರರಾಣಿ ಅಬ್ಬಕ್ಕ ಉತ್ಸವ: ವಿಚಾರಗೋಷ್ಠಿ - ಪ್ರಶಸ್ತಿ ಆಯ್ಕೆ ಸಮಿತಿಯ ಸಭೆ

ಮಂಗಳೂರು, ಫೆ.18: ದ.ಕ. ಜಿಲ್ಲಾಡಳಿತ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ನಡೆಸುವ ‘ವೀರರಾಣಿ ಅಬ್ಬಕ್ಕ ಉತ್ಸವ -2020’ರ ಸಲುವಾಗಿ ವಿಚಾರಗೋಷ್ಠಿ ಮತ್ತು ಪ್ರಶಸ್ತಿ ಆಯ್ಕೆ ಸಮಿತಿಯ ಸಭೆ ದ.ಕ.ಜಿಪಂ ಕಚೇರಿಯಲ್ಲಿ ಮಂಗಳವಾರ ಜರುಗಿತು.

ಜಿಪಂ ಸಿಇಒ ಡಾ.ಸೆಲ್ವಮಣಿ ಆರ್. ಅಧ್ಯಕ್ಷತೆ ವಹಿಸಿದ್ದರು. ‘ತುಳುನಾಡಿನ ರಾಣಿಯರು’ ಎಂಬ ವಿಷಯದ ಮೇಲೆ ವಿಚಾರಗೋಷ್ಠಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ತುಮಕೂರು ವಿವಿಯ ಚರಿತ್ರೆ ವಿಭಾಗದ ಮುಖ್ಯಸ್ಥ ಡಾ.ಕೊಟ್ರೇಶ್ ಅಧ್ಯಕ್ಷತೆ ವಹಿಸಲಿದ್ದು, ‘ಕರಿಮೆಣಸಿನ ರಾಣಿ ಚೆನ್ನಭೈರಾದೇವಿ’, ‘ಶಾಸನ ಗಳಲ್ಲಿ ತುಳುನಾಡ ರಾಣಿಯರು’ ಹಾಗೂ ‘ಅಬ್ಬಕ್ಕ ರಾಣಿಯರು’ ಎಂಬ ಪ್ರಬಂಧಗಳನ್ನು ನಾಡಿನ ಮೂವರು ಪ್ರಸಿದ್ಧ ಇತಿಹಾಸತಜ್ಞರು ಮಂಡಿಸುವ ಬಗ್ಗೆ ನಿರ್ಧರಿಸಲಾಯಿತು.

ಈ ಸಂದರ್ಭ ಬೆಂಗಳೂರು ದೂರದರ್ಶನದ ಹಿರಿಯ ಕಾರ್ಯಕ್ರಮ ನಿರ್ವಾಹಕಿ, ಕವಯಿತ್ರಿ ಆರತಿ ಎಚ್.ಎನ್. ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದ್ದು ಕನ್ನಡ, ತುಳು, ಕೊಂಕಣಿ, ಬ್ಯಾರಿ,ಹವ್ಯಕ, ಕುಂದಾಪ್ರ ಕನ್ನಡ ಮತ್ತು ಅರೆ ಭಾಷೆಗಳಲ್ಲಿ ಕವಿತೆಗಳನ್ನು ವಾಚಿಸಲಿದ್ದಾರೆ.

ಅಬ್ಬಕ್ಕ ಉತ್ಸವಕ್ಕೆ ಪೂರ್ವಭಾವಿಯಾಗಿ ಫೆ.27ರಂದು ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ವಿಚಾರಗೋಷ್ಠಿ ಮತ್ತು ಕವಿ ಗೋಷ್ಠಿಗಳನ್ನು ನಡೆಸಲಾಗುವುದು. ಅಬ್ಬಕ್ಕ ಪ್ರಶಸ್ತಿಗೆ ಆಯ್ಕೆಯಾದವರ ವಿವರಗಳನ್ನು ಸದ್ಯವೇ ಪ್ರಕಟಿಸಲಾಗುವುದು ಎಂದು ಡಾ.ಸೆಲ್ವಮಣಿ ತಿಳಿಸಿದರು.

ಸಮಿತಿ ಸದಸ್ಯರಾದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ವಿಜಯಲಕ್ಷ್ಮಿ ಬಿ.ಶೆಟ್ಟಿ, ನಮಿತಾ ಶ್ಯಾಂ, ಚಂದ್ರಹಾಸ ಅಡ್ಯಂತಾಯ, ಆನಂದ ಶೆಟ್ಟಿ, ಸುವಾಸಿನಿ ಬಬ್ಬುಕಟ್ಟೆ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ದೈಹಿಕ ಶಿಕ್ಷಣಾಧಿಕಾರಿ ರಘುನಾಥ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X