Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಬ್ ಸ್ಫೋಟಗಳ ಸದ್ದಿಗೆ ಪುಟ್ಟ ಮಗಳಿಗೆ...

ಬಾಂಬ್ ಸ್ಫೋಟಗಳ ಸದ್ದಿಗೆ ಪುಟ್ಟ ಮಗಳಿಗೆ ನಗಲು ಕಲಿಸುವ ಸಿರಿಯಾದ ವ್ಯಕ್ತಿ

ಜಗತ್ತಿನ ಮನಕಲಕಿದ ವೀಡಿಯೋ

ವಾರ್ತಾಭಾರತಿವಾರ್ತಾಭಾರತಿ19 Feb 2020 1:58 PM IST
share
ಬಾಂಬ್ ಸ್ಫೋಟಗಳ ಸದ್ದಿಗೆ ಪುಟ್ಟ ಮಗಳಿಗೆ ನಗಲು ಕಲಿಸುವ ಸಿರಿಯಾದ ವ್ಯಕ್ತಿ

ಡಮಾಸ್ಕಸ್ : ಯುದ್ಧವಲಯದಲ್ಲಿನ ಉದ್ವಿಗ್ನತೆಯ ವಾತಾವರಣದಲ್ಲೂ  ಸ್ಫೋಟದ ಸದ್ದು ಅಥವಾ ಯುದ್ಧ ವಿಮಾನದ ಸದ್ದು ಕೇಳುವ ವೇಳೆಯೂ ನಗುತ್ತಾ ಇರಲು ತನ್ನ ಮೂರು ವರ್ಷದ ಪುತ್ರಿಗೆ ಸಿರಿಯಾದ ತಂದೆಯೊಬ್ಬರು ಕಲಿಸುತ್ತಿರುವ  ವೀಡಿಯೋ ಹಲವರ ಮನ ಕಲಕಿದೆ.

ಮನೆಯ ಹೊರಗೆ ಸ್ಫೋಟದ ಸದ್ದು ಕೇಳುತ್ತಿರುವಾಗ ಅಪ್ಪ ಮಗಳು ಆಟ ಆಡುತ್ತಿರುವ ವೀಡಿಯೋ ಇದಾಗಿದ್ದು, ಇದರಿಂದ ಮನ ಕರಗಿ ಹಲವರು ಸಿರಿಯಾದಲ್ಲಿ  ಎಲ್ಲಾ ರೀತಿಯ ಹಿಂಸೆ ಅಂತ್ಯಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮನೆಯ ಹೊರಗೆ ಶೆಲ್ ಸ್ಫೋಟದ ಸದ್ದು ಅಥವಾ ವಿಮಾನದ ಸದ್ದು ಕೇಳಿಸುತ್ತದೆಯೇ ಎಂದು ಆ ವ್ಯಕ್ತಿ ಕೇಳಿದಾಗ ಬಾಲಕಿ `ಶೆಲ್' ಅನ್ನುತ್ತಾಳೆ. ಆಗ ಆತ "ಅದು ಬೀಳುವಾಗ ನಾವು ನಗುವ'' ಎಂದು ಹೇಳುತ್ತಾರೆ. ಹೊರಗೆ ಸ್ಫೋಟದ ಸದ್ದು ಕೇಳುತ್ತಲೇ ಮಗು ಜೋರಾಗಿ ನಗುತ್ತಾಳೆ, ಆಗ ಆಕೆಯ ಅಪ್ಪ "ಇದು ತುಂಬಾ ತಮಾಷೆಯಾಗಿದೆ ಅಲ್ಲವೇ?'' ಎಂದು ಕೇಳಿದಾಗ ಬಾಲಕಿ ಹೌದೆಂದು ಹೇಳುತ್ತಾಳೆ.

ಎರಡನೇ ವಿಶ್ವ ಯುದ್ಧ ಕುರಿತಾದ ಚಿತ್ರ `ಲೈಫ್ ಈಸ್ ಬ್ಯೂಟಿಫುಲ್'ನಲ್ಲಿ ಯಹೂದಿ ಅಪ್ಪನೊಬ್ಬ ನಾಝಿ ಶಿಬಿರದಲ್ಲಿ ತನ್ನ ಪುತ್ರನೊಂದಿಗೆ ಅಲ್ಲಿನ ಭಯಾನಕ ವಾತಾವರಣದ ನಡುವೆಯೂ ಹಾಸ್ಯ ಚಟಾಕಿ ಹಾರಿಸುತ್ತಿರುವ ದೃಶ್ಯವಿದೆ.

ಸಿರಿಯಾದ ಅಪ್ಪ-ಮಗಳ ವೀಡಿಯೋಗೆ ಸಾಮಾಜಿಕ ಜಾಲತಾಣಿಗರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ ಹಾಗೂ ಅಲ್ಲಿ ಹಿಂಸಾಚಾರ ಆದಷ್ಟು ಬೇಗ ಅಂತ್ಯಗೊಳ್ಳಲಿ ಎಂದು ಹಾರೈಸಿದ್ದಾರೆ.

ಕಳೆದ ಒಂಬತ್ತು ತಿಂಗಳಲ್ಲಿ ಸಿರಿಯಾದಲ್ಲಿ ನಡೆಯುತ್ತಿರುವ ನಾಗರಿಕ ಯುದ್ಧ ಈಗಾಗಲೇ  ಲಕ್ಷಗಟ್ಟಲೆ ಜನರನ್ನು ಬಲಿ ಪಡೆದು ಇನ್ನೂ ಲಕ್ಷಾಂತರ ಜನರು ತಮ್ಮ  ಮನೆಮಠಗಳನ್ನು ಕಳೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X