Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ಲೋಬಲ್ ಚಾರಿಟೇಬಲ್ ಟ್ರಸ್ಟ್ ನಿಂದ ಅರ್ಹ...

ಗ್ಲೋಬಲ್ ಚಾರಿಟೇಬಲ್ ಟ್ರಸ್ಟ್ ನಿಂದ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ19 Feb 2020 5:47 PM IST
share
ಗ್ಲೋಬಲ್ ಚಾರಿಟೇಬಲ್ ಟ್ರಸ್ಟ್ ನಿಂದ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ

ಮಂಗಳೂರು, ಫೆ.19: ಕೊಣಾಜೆಯ ಗ್ಲೋಬಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು.

ವಿಧವೆಯರು ಮತ್ತು ಅನಾಥ ಕುಟುಂಬಗಳಿಗೆ ಜೀವನೋಪಾಯಕ್ಕಾಗಿ ಮಾಸಿಕ ಆರ್ಥಿಕ ಧನಸಹಾಯ ಮತ್ತು ಅಂಗವಿಕಲರಿಗೆ ವಸತಿ, ಪಡಿತರ ಮತ್ತು ಬಟ್ಟೆಬರೆಗಳನ್ನು ನೀಡುವ ಉದ್ದೇಶದಿಂದ 2016ರಲ್ಲಿ ಈ ಟ್ರಸ್ಟ್ ಸ್ಥಾಪನೆಗೊಂಡಿದೆ.

ಟ್ರಸ್ಟ್‌ನ ಮಹಾಸಭೆಯ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ 10 ಅರ್ಹ ಫಲಾನುಭವಿಗಳಿಗೆ ಮಾಸಿಕ ತಲಾ 2,000 ರೂ.ನಂತೆ ಆರು ತಿಂಗಳ 1,20,000 ರೂ. ಮೊತ್ತದ ಚೆಕ್ ಹಾಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ರಿಫಾಯೀ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಇಬ್ರಾಹಿಂ ಕೋಡಿಜಾಲ್, ನಡುಪದವು ಜುಮಾ ಮಸೀದಿಯ ಅಧ್ಯಕ್ಷ ನಾಸಿರ್ ಕೆ.ಕೆ., ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಅಬ್ದುಲ್ ರಹ್ಮಾನ್ ಕೆಎಂ ಕೋಡಿಜಾಲ್ ಮತ್ತು ಗ್ಲೋಬಲ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಉಪಸ್ಥಿತರಿದ್ದರು.

ಟ್ರಸ್ಟ್  ಕೋಶಾಧಿಕಾರಿ ಬಿಲಾಲ್ ಬಿ.ಎಸ್. ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಸಲ್ಮಾನ್ ವರದಿ ವಾಚಿಸಿದರು. ಸದಸ್ಯರಾದ ಶಮೀಮ್ ಕಿರಾಅತ್ ಪಠಿಸಿದರು. ರಿಯಾಝ್ ಸ್ವಾಗತಿಸಿದರು. ಶಮೀರ್ ಕೊಣಾಜೆ ಕಾರ್ಯಕ್ರಮ ನಿರೂಪಿಸಿದರು. ಶರೀಫ್ ಕೋಡಿಜಾಲ್ ವಂದಿಸಿದರು.

ಟ್ರಸ್ಟ್‌ನ 2020-21ನೆ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ರಿಝ್ವಾನ್, ಅಧ್ಯಕ್ಷರಾಗಿ ಅನ್ವರ್ ಸಾದಾತ್, ಉಪಾಧ್ಯಕ್ಷರಾಗಿ ಶಮೀರ್, ಕಾರ್ಯದರ್ಶಿಯಾಗಿ ಶರೀಫ್, ಜೊತೆ ಕಾರ್ಯದರ್ಶಿಯಾಗಿ ಇರ್ಶಾದ್, ಕೋಶಾಧಿಕಾರಿಯಾಗಿ ಬಿಲಾಲ್ ಬಿಎಸ್, ಸಹಾಯಕ ಕೋಶಾಧಿಕಾರಿಯಾಗಿ ರಿಯಾಝ್ ಅಬ್ದುಲ್ಲಾ ಮತ್ತು ನೌಶಾದ್ ಕೆ.ಎಂ., ಸಂಘಟನಾ ಕಾರ್ಯದರ್ಶಿಯಾಗಿ ಅಬ್ಬಾಸ್‌ ಡಿ.ಎಚ್. ಮತ್ತು ಶಾಝೀರ್, ಸಲಹೆಗಾರರಾಗಿ ಅಬ್ದುರ್ರಹ್ಮಾನ್ ಕೆಎಂ ಮತ್ತು ಮುಹಮ್ಮದ್ ಅಶ್ರಫ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭ  ಟ್ರಸ್ಟ್ ನ ಹೊಸ ವೆಬ್ ಸೈಟ್ ಅನ್ನು ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಅಬ್ದುಲ್ ರಹ್ಮಾನ್ ಕೆಎಂ ಕೋಡಿಜಾಲ್ ಅವರು ಅನಾವರಣಗೊಳಿಸಿದರು.

ವೆಬ್ ಸೈಟ್ ಲಿಂಕ್: https://5e48e1157aa8c.site123.me

share
ವಾರ್ತಾಭಾರತಿ
ವಾರ್ತಾಭಾರತಿ
Next Story
X