Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾದರ್ ತಲೆ ಕಡಿಯುತ್ತೇವೆ ಎಂದವರ ವಿರುದ್ಧ...

ಖಾದರ್ ತಲೆ ಕಡಿಯುತ್ತೇವೆ ಎಂದವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ: ಮಾಜಿ ಸಚಿವೆ ಜಯಮಾಲಾ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ19 Feb 2020 6:02 PM IST
share
ಖಾದರ್ ತಲೆ ಕಡಿಯುತ್ತೇವೆ ಎಂದವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ: ಮಾಜಿ ಸಚಿವೆ ಜಯಮಾಲಾ ಪ್ರಶ್ನೆ

ಬೆಂಗಳೂರು, ಫೆ.19: ಶಾಸಕ ಯು.ಟಿ.ಖಾದರ್ ತಲೆಯನ್ನು ಕಡಿಯುತ್ತೇವೆಂದ ಆರೋಪಿಗಳ ಮೇಲೆ ಪೊಲೀಸರು ಇಲ್ಲಿವರೆಗೆ ಯಾವ ಕ್ರಮ ಕೈಗೊಂಡಿದ್ದಾರೆಂದು ಮಾಜಿ ಸಚಿವೆ ಜಯಮಾಲಾ ಪ್ರಶ್ನಿಸಿದ್ದಾರೆ.

ಬುಧವಾರ ವಿಧಾನಪರಿಷತ್‌ನಲ್ಲಿ ನಿಯಮ 68ರಡಿಯಲ್ಲಿ ಮಾತನಾಡಿದ ಅವರು, ಯು.ಟಿ.ಖಾದರ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸುವ ಪೊಲೀಸರು, ಅವರ ತಲೆಯನ್ನು ಕಡಿಯುತ್ತೇವೆನ್ನುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಯು.ಟಿ.ಖಾದರ್‌ಗೆ ಸಿಎಎ ವಿರುದ್ಧ ಮಾತನಾಡುತ್ತಾ, ಕೇಂದ್ರ ಸರಕಾರ ಸಿಎಎ, ಎನ್‌ಆರ್‌ಸಿ ಮೂಲಕ ಜನರನ್ನು ಅತಂತ್ರರನ್ನಾಗಿ ಮಾಡುತ್ತಿದೆ. ಸರಕಾರ ಹೀಗೆ ಬೆಂಕಿ ಹಚ್ಚುವ ಕೆಲಸ ಮಾಡಬಾರದು ಎಂದಿದ್ದಕ್ಕೆ, ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಆದರೆ, ಬಿಜೆಪಿ ಸಂಸದರೊಬ್ಬರು ಬಹಿರಂಗವಾಗಿಯೇ ಬೆಂಕಿಯೇ ಹಚ್ಚುತ್ತೇವೆಂದರು. ಅವರ ವಿರುದ್ಧ ಯಾವುದೇ ಕ್ರಮವಿಲ್ಲವೆಂದು ಕಿಡಿಕಾರಿದರು.

ಯು.ಟಿ.ಖಾದರ್ ಏನಾದರು ವಿದೇಶದಿಂದ ಪಿತೂರಿ ನಡೆಸಿದ್ದಾರೆಯೇ, ಭಯೋತ್ಪಾದನೆ ಕೃತ್ಯ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಸಿಎಎ ವಿರುದ್ಧ ಮಾತನಾಡಿದಕ್ಕೆ ದೇಶದ್ರೋಹ ಪ್ರಕರಣ ದಾಖಲಿಸುವುದು ಸರಿಯೇ. ಈ ಕೂಡಲೇ ದೇಶದ್ರೋಹದ ಪ್ರಕರಣವನ್ನು ಕೈಬಿಟ್ಟು, ಯು.ಟಿ.ಖಾದರ್ ತಲೆ ಕಡಿಯುತ್ತೇವೆಂದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ಆಯೋಗ ಏನ್ಮಾಡ್ತಿದೆ?

ರಾಜ್ಯದಲ್ಲಿ ಮಕ್ಕಳ ಹಕ್ಕು, ಮಹಿಳಾ ಹಕ್ಕು, ಮಾನವ ಹಕ್ಕುಗಳು ದಮನಕ್ಕೆ ಒಳಗಾಗುತ್ತಿವೆ. ಬೀದರ್‌ನ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ನಾಟಕ ಮಾಡಿದ ವಿದ್ಯಾರ್ಥಿಗಳನ್ನು ಸಮವಸ್ತ್ರಧಾರಿ ಪೊಲೀಸರು ಗಂಟೆಗಟ್ಟಲೆ ತನಿಖೆ ನಡೆಸುತ್ತಾರೆ. ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಕರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸುತ್ತಾರೆ. ಈ ಬಗ್ಗೆ ಮಕ್ಕಳ ಆಯೋಗ, ಮಾನವ ಹಕ್ಕುಗಳ ಆಯೋಗ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರ ತರಿಸಿದೆ.

-ಜಯಮಾಲಾ, ಮಾಜಿ ಸಚಿವೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X